AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತ್ಮನಿರ್ಭರ ಭಾರತ್: ಉದ್ಯೋಗ ಅವಕಾಶ ಹೆಚ್ಚಳಕ್ಕೆ ಕೇಂದ್ರದ ಯೋಜನೆ

ಈ ಯೋಜನೆಯ ಮೂಲಕ ಹೊಸ ಉದ್ಯೋಗ ಸೃಷ್ಟಿ ಮತ್ತು ಮತ್ತು ಉದ್ಯೋಗ ಅವಕಾಶ ಹೆಚ್ಚಿಸಲು ಉದ್ದೇಶಿಸಲಾಗಿದೆ. ಈ ಯೋಜನೆಯಿಂದ 58.5 ಲಕ್ಷ ಜನರಿಗೆ ಉದ್ಯೋಗ ಸಿಗುವ ನಿರೀಕ್ಷೆ ಇದೆ.

ಆತ್ಮನಿರ್ಭರ ಭಾರತ್: ಉದ್ಯೋಗ ಅವಕಾಶ ಹೆಚ್ಚಳಕ್ಕೆ ಕೇಂದ್ರದ ಯೋಜನೆ
ಕೇಂದ್ರ ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್
TV9 Web
| Edited By: |

Updated on:Apr 07, 2022 | 5:45 PM

Share

ದೆಹಲಿ: ಆತ್ಮನಿರ್ಭರ ಭಾರತ್ ರೋಜಗಾರ್ ಯೋಜನೆಯ(ABRY) ಮೂಲಕ ಪ್ರಸಕ್ತ ಹಣಕಾಸು ವರ್ಷದಲ್ಲಿ  ₹1,584 ಕೋಟಿ ವೆಚ್ಚ ಮಾಡಲು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಈ ಮೂಲಕ, ಕೊವಿಡ್ ಕಡಿಮೆಯಾಗುತ್ತಿರುವ ಹಂತದಲ್ಲಿ ಹೊಸ ಉದ್ಯೋಗ ಸೃಷ್ಟಿ ಮತ್ತು ಮತ್ತು ಉದ್ಯೋಗ ಅವಕಾಶ ಹೆಚ್ಚಿಸಲು ಉದ್ದೇಶಿಸಲಾಗಿದೆ ಎಂದು ತಿಳಿದುಬಂದಿದೆ. ಈ ಯೋಜನೆಯಿಂದ 58.5 ಲಕ್ಷ ಜನರಿಗೆ ಉದ್ಯೋಗ ಸಿಗುವ ನಿರೀಕ್ಷೆ ಇದೆ ಎಂದು ಕೇಂದ್ರ ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ತಿಳಿಸಿದ್ದಾರೆ.

ಕೇಂದ್ರ ಸರ್ಕಾರವು, 2020-23ನೇ ವರ್ಷದವರೆಗೆ 22,810 ಕೋಟಿ ರೂಪಾಯಿ ವೆಚ್ಚ ಮಾಡಲು ಒಪ್ಪಿಗೆ ಸೂಚಿಸಿದ್ದು, ಪ್ರಸಕ್ತ ಹಣಕಾಸು ವರ್ಷದಲ್ಲಿ 1,584 ಕೋಟಿ ರೂಪಾಯಿ ವೆಚ್ಚಕ್ಕೆ ಅನುಮತಿ ನೀಡಿದೆ.

ಲಕ್ಷದ್ವೀಪದಲ್ಲಿ ನೆಲದಡಿ ಕೇಬಲ್ ಸಂಪರ್ಕ ನೀಡಲು ₹ 1,072 ಕೋಟಿ ರೂಪಾಯಿ ವೆಚ್ಚಕ್ಕೆ ಅನುಮತಿ ನೀಡಿರುವ ಸರ್ಕಾರ, ಕೊಚ್ಚಿ- ಲಕ್ಷದ್ವೀಪದ ನಡುವೆ ಸಮುದ್ರದಡಿ ಫೈಬರ್ ಕೇಬಲ್ ಸಂಪರ್ಕ ನೀಡಲು ಒಪ್ಪಿಗೆ ಸೂಚಿಸಿದೆ. ಅಸ್ಸಾಂ- ಅರುಣಾಚಲ ಪ್ರದೇಶದಲ್ಲಿ 1,533 ಮೊಬೈಲ್ ಟವರ್ ಹಾಕಲು ಯೋಜನೆ ಹಾಕಿಕೊಂಡಿದೆ. ಈ ಮೂಲಕ ಡಿಜಿಟಲ್ ಇಂಡಿಯಾಕ್ಕೆ ಒತ್ತು ನೀಡಲು ತೀರ್ಮಾನಿಸಲಾಗಿದೆ.

ಹೊಸ ಸಂಸತ್ ಭವನವು ಆತ್ಮನಿರ್ಭರ ಭಾರತದ ಗುಡಿಯಾಗಲಿದೆ: ಓಮ್ ಬಿರ್ಲಾ

Published On - 7:43 pm, Wed, 9 December 20

ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ