AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯನ್ನು ಗ್ಯಾಸ್ ಚೇಂಬರ್ ಆಗಿ ಪರಿವರ್ತಿಸಲು ಪಂಜಾಬ್ ಸರ್ಕಾರ ಕಾರಣ: ಕೇಂದ್ರ ಪರಿಸರ ಸಚಿವ ಟ್ವೀಟ್

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ತಮ್ಮ ಸ್ವಂತ ಕ್ಷೇತ್ರವಾದ ಸಂಗ್ರೂರ್‌ನಲ್ಲಿಯೂ ರೈತರಿಗೆ ಪರಿಹಾರ ನೀಡಲು ವಿಫಲರಾಗಿದ್ದಾರೆ ಎಂದು ಯಾದವ್ ಹೇಳಿದರು.

ದೆಹಲಿಯನ್ನು ಗ್ಯಾಸ್ ಚೇಂಬರ್ ಆಗಿ ಪರಿವರ್ತಿಸಲು ಪಂಜಾಬ್ ಸರ್ಕಾರ ಕಾರಣ: ಕೇಂದ್ರ ಪರಿಸರ ಸಚಿವ ಟ್ವೀಟ್
ಬೆಳೆ ತ್ಯಾಜ್ಯ ಸುಡುವಿಕೆ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Nov 02, 2022 | 10:17 PM

Share

ದೆಹಲಿಯನ್ನು(Delhi) “ಗ್ಯಾಸ್ ಚೇಂಬರ್” ಆಗಿ ಪರಿವರ್ತಿಸಲು ಆಮ್ ಆದ್ಮಿ ಪಕ್ಷ (AAP) ನೇತೃತ್ವದ ಪಂಜಾಬ್ ಸರ್ಕಾರ ಹೇಗೆ ಕಾರಣವಾಗಿದೆ ಎಂಬುದನ್ನು ವಿವರಿಸುವುದಕ್ಕಾಗಿ ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಬುಧವಾರ ಟ್ವಿಟರ್‌ನಲ್ಲಿ ಗ್ರಾಫಿಕ್ ಮತ್ತು ಅಂಕಿಅಂಶಗಳನ್ನು ಹಂಚಿಕೊಂಡಿದ್ದಾರೆ. ಪಂಜಾಬ್ 2021 ರಲ್ಲಿ ಕಂಡಿದ್ದಕ್ಕಿಂತ 19% ಕ್ಕಿಂತ ಹೆಚ್ಚು ಕೃಷಿ ಸುಡುವಿಕೆಯನ್ನು ಕಂಡಿದೆ ಎಂದು ಅವರು ಹೇಳಿದರು, ಆದರೆ ಬಿಜೆಪಿ ಅಧಿಕಾರದಲ್ಲಿರುವ ಹರ್ಯಾಣದಲ್ಲಿ ಅದೇ ಅವಧಿಯಲ್ಲಿ 30.6% ನಷ್ಟು ಸುಡುವಿಕೆ ಕಂಡುಬಂದಿದೆ. ದೆಹಲಿಯನ್ನು ಗ್ಯಾಸ್ ಚೇಂಬರ್ ಆಗಿ ಪರಿವರ್ತಿಸಿದವರು ಯಾರು ಎಂಬುದರ ಬಗ್ಗೆ ಯಾವುದೇ ಸಂದೇಹವಿಲ್ಲ. ಎಎಪಿ ಇರುವಲ್ಲಿಯೇ ಹಗರಣ ಎಂದು ಹೇಳಿದ ಯಾದವ್, ಸುಮಾರು ₹ 492 ಕೋಟಿ ಲಭ್ಯವಿತ್ತು, ಆದರೆ ರಾಜ್ಯ ಸರ್ಕಾರವು ಅಸಹಾಯಕ ರೈತರನ್ನು ಬೆಳೆ ತ್ಯಾಜ್ಯ ಸುಡುವಂತೆ ಒತ್ತಾಯಿಸುವ ನಿಧಿಯೊಂದಿಗೆ ಕುಳಿತುಕೊಳ್ಳಲು ನಿರ್ಧರಿಸಿದೆ.

“ಇಂದು, ಪಂಜಾಬ್ 3,634 ಬೆಂಕಿಯನ್ನು ಕಂಡಿದೆ. ದೆಹಲಿಯನ್ನು ಗ್ಯಾಸ್ ಚೇಂಬರ್ ಆಗಿ ಪರಿವರ್ತಿಸಿದವರು ಯಾರು ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಕಳೆದ ವರ್ಷ ₹212 ಕೋಟಿ ಖರ್ಚಾಗದೇ ಉಳಿದಿತ್ತು. ಈ ವರ್ಷ, ಕೇಂದ್ರ ಸರ್ಕಾರವು ಪಂಜಾಬ್‌ಗೆ ₹280 ಕೋಟಿಯನ್ನು ಬೆಳೆ ತ್ಯಾಜ್ಯ ನಿರ್ವಹಣೆ ಯಂತ್ರಗಳಿಗಾಗಿ ನೀಡಿದೆ. ಆದ್ದರಿಂದ ಸುಮಾರು ₹ 492 ಕೋಟಿ ಲಭ್ಯವಿತ್ತು ಆದರೆ ಅಸಹಾಯಕ ರೈತರನ್ನು ಬೆಳೆ ತ್ಯಾಜ್ಯವನ್ನು ಸುಡುವಂತೆ ಒತ್ತಾಯಿಸುವ ನಿಧಿಯೊಂದಿಗೆ ರಾಜ್ಯ ಸರ್ಕಾರ ಕುಳಿತುಕೊಳ್ಳಲು ನಿರ್ಧರಿಸಿದೆ.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ತಮ್ಮ ಸ್ವಂತ ಕ್ಷೇತ್ರವಾದ ಸಂಗ್ರೂರ್‌ನಲ್ಲಿಯೂ ರೈತರಿಗೆ ಪರಿಹಾರ ನೀಡಲು ವಿಫಲರಾಗಿದ್ದಾರೆ ಎಂದು ಯಾದವ್ ಹೇಳಿದರು. ಕಳೆದ ವರ್ಷ (ಸೆಪ್ಟೆಂಬರ್ 15-ನವೆಂಬರ್ 2) ಸಂಗ್ರೂರ್‌ನಲ್ಲಿ 1,266 ಬೆಳೆಗಳಿಗೆ ಬೆಂಕಿ ಕಾಣಿಸಿಕೊಂಡಿದೆ. ಈ ವರ್ಷ ಅದು 139% ರಷ್ಟು ಏರಿಕೆಯಾಗಿ 3,025 ಕ್ಕೆ ತಲುಪಿದೆ ಎಂದು ಯಾದವ್ ಹೇಳಿದ್ದಾರೆ

Published On - 10:08 pm, Wed, 2 November 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!