AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಚೀನೀ ಆ್ಯಪ್​ಗಳಿಗೆ ಕೊಕ್​.. ಶೀಘ್ರವೇ ಬರಲಿವೆ ದೇಶೀಯ Startup App ​ಗಳು!’

ದೆಹಲಿ: ಗಡಿಯಲ್ಲಿ ಭಾರತೀಯ ಯೋಧರ ಮೇಲೆ ಕಿರಿಕ್ ಮಾಡ್ತಿದ್ದ ಚೀನಾಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಹುದೊಡ್ಡ ಹೊಡೆತ ನೀಡಿದೆ. ಚೀನಾದ 59 ಆ್ಯಪ್​ಗಳನ್ನು ಬ್ಯಾನ್ ಮಾಡಿ ಭಾರತದಿಂದ ಗೇಟ್​ ಪಾಸ್ ನೀಡಿದೆ. ಈ ಸಂಬಂಧ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಟ್ವೀಟ್ ಮಾಡಿದ್ದಾರೆ. 59 ಚೀನಾ ಆ್ಯಪ್​ಗಳನ್ನು ನಿಷೇಧಿಸಿರುವ ಕ್ರಮಕ್ಕೆ ಇಡೀ ದೇಶವೇ ಮೆಚ್ಚಿದೆ. ಇದು ಭಾರತೀಯ ಸ್ಟಾರ್ಟ್ಅಪ್‌ಗಳಿಗೆ ಉತ್ತಮ ಅವಕಾಶ. ಶೀಘ್ರದಲ್ಲೇ ಬದಲಿ ಹೊಸ ಆ್ಯಪ್​ಗಳು ಬರಲಿವೆ. […]

‘ಚೀನೀ ಆ್ಯಪ್​ಗಳಿಗೆ ಕೊಕ್​.. ಶೀಘ್ರವೇ ಬರಲಿವೆ ದೇಶೀಯ Startup App ​ಗಳು!’
ಸಾಧು ಶ್ರೀನಾಥ್​
|

Updated on:Jun 30, 2020 | 2:27 PM

Share

ದೆಹಲಿ: ಗಡಿಯಲ್ಲಿ ಭಾರತೀಯ ಯೋಧರ ಮೇಲೆ ಕಿರಿಕ್ ಮಾಡ್ತಿದ್ದ ಚೀನಾಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಹುದೊಡ್ಡ ಹೊಡೆತ ನೀಡಿದೆ. ಚೀನಾದ 59 ಆ್ಯಪ್​ಗಳನ್ನು ಬ್ಯಾನ್ ಮಾಡಿ ಭಾರತದಿಂದ ಗೇಟ್​ ಪಾಸ್ ನೀಡಿದೆ.

ಈ ಸಂಬಂಧ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಟ್ವೀಟ್ ಮಾಡಿದ್ದಾರೆ. 59 ಚೀನಾ ಆ್ಯಪ್​ಗಳನ್ನು ನಿಷೇಧಿಸಿರುವ ಕ್ರಮಕ್ಕೆ ಇಡೀ ದೇಶವೇ ಮೆಚ್ಚಿದೆ. ಇದು ಭಾರತೀಯ ಸ್ಟಾರ್ಟ್ಅಪ್‌ಗಳಿಗೆ ಉತ್ತಮ ಅವಕಾಶ. ಶೀಘ್ರದಲ್ಲೇ ಬದಲಿ ಹೊಸ ಆ್ಯಪ್​ಗಳು ಬರಲಿವೆ. ಆತ್ಮನಿರ್ಭರ ಭಾರತ ಕಡೆಗೆ ಇದು ಸರಿಯಾದ ಹೆಜ್ಜೆ ಎಂದಿದ್ದಾರೆ.

Published On - 2:25 pm, Tue, 30 June 20

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!