Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಚೀನೀ ಆ್ಯಪ್​ಗಳಿಗೆ ಕೊಕ್​.. ಶೀಘ್ರವೇ ಬರಲಿವೆ ದೇಶೀಯ Startup App ​ಗಳು!’

ದೆಹಲಿ: ಗಡಿಯಲ್ಲಿ ಭಾರತೀಯ ಯೋಧರ ಮೇಲೆ ಕಿರಿಕ್ ಮಾಡ್ತಿದ್ದ ಚೀನಾಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಹುದೊಡ್ಡ ಹೊಡೆತ ನೀಡಿದೆ. ಚೀನಾದ 59 ಆ್ಯಪ್​ಗಳನ್ನು ಬ್ಯಾನ್ ಮಾಡಿ ಭಾರತದಿಂದ ಗೇಟ್​ ಪಾಸ್ ನೀಡಿದೆ. ಈ ಸಂಬಂಧ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಟ್ವೀಟ್ ಮಾಡಿದ್ದಾರೆ. 59 ಚೀನಾ ಆ್ಯಪ್​ಗಳನ್ನು ನಿಷೇಧಿಸಿರುವ ಕ್ರಮಕ್ಕೆ ಇಡೀ ದೇಶವೇ ಮೆಚ್ಚಿದೆ. ಇದು ಭಾರತೀಯ ಸ್ಟಾರ್ಟ್ಅಪ್‌ಗಳಿಗೆ ಉತ್ತಮ ಅವಕಾಶ. ಶೀಘ್ರದಲ್ಲೇ ಬದಲಿ ಹೊಸ ಆ್ಯಪ್​ಗಳು ಬರಲಿವೆ. […]

‘ಚೀನೀ ಆ್ಯಪ್​ಗಳಿಗೆ ಕೊಕ್​.. ಶೀಘ್ರವೇ ಬರಲಿವೆ ದೇಶೀಯ Startup App ​ಗಳು!’
Follow us
ಸಾಧು ಶ್ರೀನಾಥ್​
|

Updated on:Jun 30, 2020 | 2:27 PM

ದೆಹಲಿ: ಗಡಿಯಲ್ಲಿ ಭಾರತೀಯ ಯೋಧರ ಮೇಲೆ ಕಿರಿಕ್ ಮಾಡ್ತಿದ್ದ ಚೀನಾಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಹುದೊಡ್ಡ ಹೊಡೆತ ನೀಡಿದೆ. ಚೀನಾದ 59 ಆ್ಯಪ್​ಗಳನ್ನು ಬ್ಯಾನ್ ಮಾಡಿ ಭಾರತದಿಂದ ಗೇಟ್​ ಪಾಸ್ ನೀಡಿದೆ.

ಈ ಸಂಬಂಧ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಟ್ವೀಟ್ ಮಾಡಿದ್ದಾರೆ. 59 ಚೀನಾ ಆ್ಯಪ್​ಗಳನ್ನು ನಿಷೇಧಿಸಿರುವ ಕ್ರಮಕ್ಕೆ ಇಡೀ ದೇಶವೇ ಮೆಚ್ಚಿದೆ. ಇದು ಭಾರತೀಯ ಸ್ಟಾರ್ಟ್ಅಪ್‌ಗಳಿಗೆ ಉತ್ತಮ ಅವಕಾಶ. ಶೀಘ್ರದಲ್ಲೇ ಬದಲಿ ಹೊಸ ಆ್ಯಪ್​ಗಳು ಬರಲಿವೆ. ಆತ್ಮನಿರ್ಭರ ಭಾರತ ಕಡೆಗೆ ಇದು ಸರಿಯಾದ ಹೆಜ್ಜೆ ಎಂದಿದ್ದಾರೆ.

Published On - 2:25 pm, Tue, 30 June 20

ಶಾಸ್ತ್ರದ ಪ್ರಕಾರ ಗಂಡ ಹೆಂಡತಿ ಕಾರ್ಯಕ್ರಮಗಳಿಗೆ ಹೇಗೆ ಹೋಗಬೇಕು?
ಶಾಸ್ತ್ರದ ಪ್ರಕಾರ ಗಂಡ ಹೆಂಡತಿ ಕಾರ್ಯಕ್ರಮಗಳಿಗೆ ಹೇಗೆ ಹೋಗಬೇಕು?
Daily Horoscope: ಹುಣ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ
Daily Horoscope: ಹುಣ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ
ಮನೆಗೆ ಬೆಂಕಿ ಬಿದ್ದಾಗ ಮಕ್ಕಳನ್ನು ಕಾಪಾಡಲು ಅಮ್ಮ ಮಾಡಿದ ಸಾಹಸ ನೀವೇ ನೋಡಿ
ಮನೆಗೆ ಬೆಂಕಿ ಬಿದ್ದಾಗ ಮಕ್ಕಳನ್ನು ಕಾಪಾಡಲು ಅಮ್ಮ ಮಾಡಿದ ಸಾಹಸ ನೀವೇ ನೋಡಿ
ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ