AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ ಎಲ್ಲಾ ATMಗಳಲ್ಲಿ ಇಂದಿನಿಂದ ಹೊಸ ರೂಲ್ಸ್

ಬೆಂಗಳೂರು: ಚೀನಾದ ಡೆಡ್ಲಿ ವೈರಸ್ ಕೊರೊನಾ ಭೀತಿ ಹಿನ್ನೆಲೆಯಲ್ಲಿ ಎಲ್ಲಾ ಕಡೆ ಎಲ್ಲಾ ರೀತಿಯಾದ ಹೆಚ್ಚಿನ ಗಮನವನ್ನ ವಹಿಸಲಾಗುತ್ತಿದೆ. ಅದೇ ರೀತಿ ಕೊರೊನಾ ವೈರಸ್ ಹರಡುವುದನ್ನು‌ ನಿಯಂತ್ರಿಸಲು ಕೇಂದ್ರ ಸರ್ಕಾರ ಹೊಸ ರೂಲ್ಸ್ ತಂದಿದೆ. ಇಂದಿನಿಂದ ದೇಶದ ಎಲ್ಲಾ ಎಟಿಎಂಗಳಲ್ಲಿ ದಿನಕ್ಕೆ 2 ಬಾರಿ ಎಟಿಎಂಗಳನ್ನ ಸ್ಯಾನಿಟೈಸ್ ಮಾಡಬೇಕು. ಸಂಪೂರ್ಣವಾಗಿ ಎಟಿಎಂಗಳನ್ನು ಸ್ವಚ್ಚಗೊಳಿಸಬೇಕು. ಆ ಆ ವಲಯದ ಪೌರ ಕಾರ್ಮಿಕರೇ ಎಟಿಎಂ ಸ್ಯಾನಿಟೈಸ್ ಮಾಡ್ಬೇಕು ಎಂದು ಕೆಂದ್ರ ಸರ್ಕಾರ ತಿಳಿಸಿದೆ. ರೂಲ್ಸ್ ಅನುಸರಿಸದಿದ್ರೆ ಎಟಿಎಂ ಸೀಲ್ ಮಾಡಲು […]

ದೇಶದ ಎಲ್ಲಾ ATMಗಳಲ್ಲಿ ಇಂದಿನಿಂದ ಹೊಸ ರೂಲ್ಸ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 01, 2020 | 10:34 AM

Share

ಬೆಂಗಳೂರು: ಚೀನಾದ ಡೆಡ್ಲಿ ವೈರಸ್ ಕೊರೊನಾ ಭೀತಿ ಹಿನ್ನೆಲೆಯಲ್ಲಿ ಎಲ್ಲಾ ಕಡೆ ಎಲ್ಲಾ ರೀತಿಯಾದ ಹೆಚ್ಚಿನ ಗಮನವನ್ನ ವಹಿಸಲಾಗುತ್ತಿದೆ. ಅದೇ ರೀತಿ ಕೊರೊನಾ ವೈರಸ್ ಹರಡುವುದನ್ನು‌ ನಿಯಂತ್ರಿಸಲು ಕೇಂದ್ರ ಸರ್ಕಾರ ಹೊಸ ರೂಲ್ಸ್ ತಂದಿದೆ.

ಇಂದಿನಿಂದ ದೇಶದ ಎಲ್ಲಾ ಎಟಿಎಂಗಳಲ್ಲಿ ದಿನಕ್ಕೆ 2 ಬಾರಿ ಎಟಿಎಂಗಳನ್ನ ಸ್ಯಾನಿಟೈಸ್ ಮಾಡಬೇಕು. ಸಂಪೂರ್ಣವಾಗಿ ಎಟಿಎಂಗಳನ್ನು ಸ್ವಚ್ಚಗೊಳಿಸಬೇಕು. ಆ ಆ ವಲಯದ ಪೌರ ಕಾರ್ಮಿಕರೇ ಎಟಿಎಂ ಸ್ಯಾನಿಟೈಸ್ ಮಾಡ್ಬೇಕು ಎಂದು ಕೆಂದ್ರ ಸರ್ಕಾರ ತಿಳಿಸಿದೆ. ರೂಲ್ಸ್ ಅನುಸರಿಸದಿದ್ರೆ ಎಟಿಎಂ ಸೀಲ್ ಮಾಡಲು ಸೂಚನೆ ನೀಡಲಾಗಿದೆ.

Published On - 10:32 am, Fri, 1 May 20

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?