AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ ಎಲ್ಲಾ ATMಗಳಲ್ಲಿ ಇಂದಿನಿಂದ ಹೊಸ ರೂಲ್ಸ್

ಬೆಂಗಳೂರು: ಚೀನಾದ ಡೆಡ್ಲಿ ವೈರಸ್ ಕೊರೊನಾ ಭೀತಿ ಹಿನ್ನೆಲೆಯಲ್ಲಿ ಎಲ್ಲಾ ಕಡೆ ಎಲ್ಲಾ ರೀತಿಯಾದ ಹೆಚ್ಚಿನ ಗಮನವನ್ನ ವಹಿಸಲಾಗುತ್ತಿದೆ. ಅದೇ ರೀತಿ ಕೊರೊನಾ ವೈರಸ್ ಹರಡುವುದನ್ನು‌ ನಿಯಂತ್ರಿಸಲು ಕೇಂದ್ರ ಸರ್ಕಾರ ಹೊಸ ರೂಲ್ಸ್ ತಂದಿದೆ. ಇಂದಿನಿಂದ ದೇಶದ ಎಲ್ಲಾ ಎಟಿಎಂಗಳಲ್ಲಿ ದಿನಕ್ಕೆ 2 ಬಾರಿ ಎಟಿಎಂಗಳನ್ನ ಸ್ಯಾನಿಟೈಸ್ ಮಾಡಬೇಕು. ಸಂಪೂರ್ಣವಾಗಿ ಎಟಿಎಂಗಳನ್ನು ಸ್ವಚ್ಚಗೊಳಿಸಬೇಕು. ಆ ಆ ವಲಯದ ಪೌರ ಕಾರ್ಮಿಕರೇ ಎಟಿಎಂ ಸ್ಯಾನಿಟೈಸ್ ಮಾಡ್ಬೇಕು ಎಂದು ಕೆಂದ್ರ ಸರ್ಕಾರ ತಿಳಿಸಿದೆ. ರೂಲ್ಸ್ ಅನುಸರಿಸದಿದ್ರೆ ಎಟಿಎಂ ಸೀಲ್ ಮಾಡಲು […]

ದೇಶದ ಎಲ್ಲಾ ATMಗಳಲ್ಲಿ ಇಂದಿನಿಂದ ಹೊಸ ರೂಲ್ಸ್
ಸಾಧು ಶ್ರೀನಾಥ್​
|

Updated on:May 01, 2020 | 10:34 AM

Share

ಬೆಂಗಳೂರು: ಚೀನಾದ ಡೆಡ್ಲಿ ವೈರಸ್ ಕೊರೊನಾ ಭೀತಿ ಹಿನ್ನೆಲೆಯಲ್ಲಿ ಎಲ್ಲಾ ಕಡೆ ಎಲ್ಲಾ ರೀತಿಯಾದ ಹೆಚ್ಚಿನ ಗಮನವನ್ನ ವಹಿಸಲಾಗುತ್ತಿದೆ. ಅದೇ ರೀತಿ ಕೊರೊನಾ ವೈರಸ್ ಹರಡುವುದನ್ನು‌ ನಿಯಂತ್ರಿಸಲು ಕೇಂದ್ರ ಸರ್ಕಾರ ಹೊಸ ರೂಲ್ಸ್ ತಂದಿದೆ.

ಇಂದಿನಿಂದ ದೇಶದ ಎಲ್ಲಾ ಎಟಿಎಂಗಳಲ್ಲಿ ದಿನಕ್ಕೆ 2 ಬಾರಿ ಎಟಿಎಂಗಳನ್ನ ಸ್ಯಾನಿಟೈಸ್ ಮಾಡಬೇಕು. ಸಂಪೂರ್ಣವಾಗಿ ಎಟಿಎಂಗಳನ್ನು ಸ್ವಚ್ಚಗೊಳಿಸಬೇಕು. ಆ ಆ ವಲಯದ ಪೌರ ಕಾರ್ಮಿಕರೇ ಎಟಿಎಂ ಸ್ಯಾನಿಟೈಸ್ ಮಾಡ್ಬೇಕು ಎಂದು ಕೆಂದ್ರ ಸರ್ಕಾರ ತಿಳಿಸಿದೆ. ರೂಲ್ಸ್ ಅನುಸರಿಸದಿದ್ರೆ ಎಟಿಎಂ ಸೀಲ್ ಮಾಡಲು ಸೂಚನೆ ನೀಡಲಾಗಿದೆ.

Published On - 10:32 am, Fri, 1 May 20

ಆಳಂದ ಮತಗಳ್ಳತನ: ಚಾರ್ಜ್​ಶೀಟ್ ಬಗ್ಗೆ ಸುಭಾಷ್ ಗುತ್ತೇದಾರ್ ಮಗ ಹೇಳಿದ್ದೇನು?
ಆಳಂದ ಮತಗಳ್ಳತನ: ಚಾರ್ಜ್​ಶೀಟ್ ಬಗ್ಗೆ ಸುಭಾಷ್ ಗುತ್ತೇದಾರ್ ಮಗ ಹೇಳಿದ್ದೇನು?
ರಾಶಿಕಾ ಕ್ಯಾಪ್ಟನ್ ಆಗಿದ್ದು ಇಷ್ಟ ಆಗಿಲ್ಲ ಎಂದ ಸೂರಜ್; ಆಪ್ತರಲ್ಲೇ ಕಿತ್ತಾಟ
ರಾಶಿಕಾ ಕ್ಯಾಪ್ಟನ್ ಆಗಿದ್ದು ಇಷ್ಟ ಆಗಿಲ್ಲ ಎಂದ ಸೂರಜ್; ಆಪ್ತರಲ್ಲೇ ಕಿತ್ತಾಟ
ರಾಶಿಗಳಿಗನುಗುಣವಾಗಿ ಕಷ್ಟಗಳಿಂದ ಪಾರಾಗುವುದು ಹೇಗೆ ಗೊತ್ತಾ?
ರಾಶಿಗಳಿಗನುಗುಣವಾಗಿ ಕಷ್ಟಗಳಿಂದ ಪಾರಾಗುವುದು ಹೇಗೆ ಗೊತ್ತಾ?
ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..