AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ ಎಲ್ಲಾ ATMಗಳಲ್ಲಿ ಇಂದಿನಿಂದ ಹೊಸ ರೂಲ್ಸ್

ಬೆಂಗಳೂರು: ಚೀನಾದ ಡೆಡ್ಲಿ ವೈರಸ್ ಕೊರೊನಾ ಭೀತಿ ಹಿನ್ನೆಲೆಯಲ್ಲಿ ಎಲ್ಲಾ ಕಡೆ ಎಲ್ಲಾ ರೀತಿಯಾದ ಹೆಚ್ಚಿನ ಗಮನವನ್ನ ವಹಿಸಲಾಗುತ್ತಿದೆ. ಅದೇ ರೀತಿ ಕೊರೊನಾ ವೈರಸ್ ಹರಡುವುದನ್ನು‌ ನಿಯಂತ್ರಿಸಲು ಕೇಂದ್ರ ಸರ್ಕಾರ ಹೊಸ ರೂಲ್ಸ್ ತಂದಿದೆ. ಇಂದಿನಿಂದ ದೇಶದ ಎಲ್ಲಾ ಎಟಿಎಂಗಳಲ್ಲಿ ದಿನಕ್ಕೆ 2 ಬಾರಿ ಎಟಿಎಂಗಳನ್ನ ಸ್ಯಾನಿಟೈಸ್ ಮಾಡಬೇಕು. ಸಂಪೂರ್ಣವಾಗಿ ಎಟಿಎಂಗಳನ್ನು ಸ್ವಚ್ಚಗೊಳಿಸಬೇಕು. ಆ ಆ ವಲಯದ ಪೌರ ಕಾರ್ಮಿಕರೇ ಎಟಿಎಂ ಸ್ಯಾನಿಟೈಸ್ ಮಾಡ್ಬೇಕು ಎಂದು ಕೆಂದ್ರ ಸರ್ಕಾರ ತಿಳಿಸಿದೆ. ರೂಲ್ಸ್ ಅನುಸರಿಸದಿದ್ರೆ ಎಟಿಎಂ ಸೀಲ್ ಮಾಡಲು […]

ದೇಶದ ಎಲ್ಲಾ ATMಗಳಲ್ಲಿ ಇಂದಿನಿಂದ ಹೊಸ ರೂಲ್ಸ್
ಸಾಧು ಶ್ರೀನಾಥ್​
|

Updated on:May 01, 2020 | 10:34 AM

Share

ಬೆಂಗಳೂರು: ಚೀನಾದ ಡೆಡ್ಲಿ ವೈರಸ್ ಕೊರೊನಾ ಭೀತಿ ಹಿನ್ನೆಲೆಯಲ್ಲಿ ಎಲ್ಲಾ ಕಡೆ ಎಲ್ಲಾ ರೀತಿಯಾದ ಹೆಚ್ಚಿನ ಗಮನವನ್ನ ವಹಿಸಲಾಗುತ್ತಿದೆ. ಅದೇ ರೀತಿ ಕೊರೊನಾ ವೈರಸ್ ಹರಡುವುದನ್ನು‌ ನಿಯಂತ್ರಿಸಲು ಕೇಂದ್ರ ಸರ್ಕಾರ ಹೊಸ ರೂಲ್ಸ್ ತಂದಿದೆ.

ಇಂದಿನಿಂದ ದೇಶದ ಎಲ್ಲಾ ಎಟಿಎಂಗಳಲ್ಲಿ ದಿನಕ್ಕೆ 2 ಬಾರಿ ಎಟಿಎಂಗಳನ್ನ ಸ್ಯಾನಿಟೈಸ್ ಮಾಡಬೇಕು. ಸಂಪೂರ್ಣವಾಗಿ ಎಟಿಎಂಗಳನ್ನು ಸ್ವಚ್ಚಗೊಳಿಸಬೇಕು. ಆ ಆ ವಲಯದ ಪೌರ ಕಾರ್ಮಿಕರೇ ಎಟಿಎಂ ಸ್ಯಾನಿಟೈಸ್ ಮಾಡ್ಬೇಕು ಎಂದು ಕೆಂದ್ರ ಸರ್ಕಾರ ತಿಳಿಸಿದೆ. ರೂಲ್ಸ್ ಅನುಸರಿಸದಿದ್ರೆ ಎಟಿಎಂ ಸೀಲ್ ಮಾಡಲು ಸೂಚನೆ ನೀಡಲಾಗಿದೆ.

Published On - 10:32 am, Fri, 1 May 20

Follow Us
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಗೋಡೆ ಹಾಗೂ ಥಾರ್ ನಡುವೆ ಸಿಲುಕಿ ಅಪ್ಪಚ್ಚಿಯಾದ ವೃದ್ಧೆ
ಗೋಡೆ ಹಾಗೂ ಥಾರ್ ನಡುವೆ ಸಿಲುಕಿ ಅಪ್ಪಚ್ಚಿಯಾದ ವೃದ್ಧೆ
ಉರುಳಿ ಬಿದ್ದ ಪ್ರವಾಸಿಗರ ಬಸ್: ಕಾರಿನಲ್ಲಿದ್ದ ನಾಲ್ವರು ಜಸ್ಟ್​ ಮಿಸ್​!
ಉರುಳಿ ಬಿದ್ದ ಪ್ರವಾಸಿಗರ ಬಸ್: ಕಾರಿನಲ್ಲಿದ್ದ ನಾಲ್ವರು ಜಸ್ಟ್​ ಮಿಸ್​!
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ