AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ ಎಲ್ಲಾ ATMಗಳಲ್ಲಿ ಇಂದಿನಿಂದ ಹೊಸ ರೂಲ್ಸ್

ಬೆಂಗಳೂರು: ಚೀನಾದ ಡೆಡ್ಲಿ ವೈರಸ್ ಕೊರೊನಾ ಭೀತಿ ಹಿನ್ನೆಲೆಯಲ್ಲಿ ಎಲ್ಲಾ ಕಡೆ ಎಲ್ಲಾ ರೀತಿಯಾದ ಹೆಚ್ಚಿನ ಗಮನವನ್ನ ವಹಿಸಲಾಗುತ್ತಿದೆ. ಅದೇ ರೀತಿ ಕೊರೊನಾ ವೈರಸ್ ಹರಡುವುದನ್ನು‌ ನಿಯಂತ್ರಿಸಲು ಕೇಂದ್ರ ಸರ್ಕಾರ ಹೊಸ ರೂಲ್ಸ್ ತಂದಿದೆ. ಇಂದಿನಿಂದ ದೇಶದ ಎಲ್ಲಾ ಎಟಿಎಂಗಳಲ್ಲಿ ದಿನಕ್ಕೆ 2 ಬಾರಿ ಎಟಿಎಂಗಳನ್ನ ಸ್ಯಾನಿಟೈಸ್ ಮಾಡಬೇಕು. ಸಂಪೂರ್ಣವಾಗಿ ಎಟಿಎಂಗಳನ್ನು ಸ್ವಚ್ಚಗೊಳಿಸಬೇಕು. ಆ ಆ ವಲಯದ ಪೌರ ಕಾರ್ಮಿಕರೇ ಎಟಿಎಂ ಸ್ಯಾನಿಟೈಸ್ ಮಾಡ್ಬೇಕು ಎಂದು ಕೆಂದ್ರ ಸರ್ಕಾರ ತಿಳಿಸಿದೆ. ರೂಲ್ಸ್ ಅನುಸರಿಸದಿದ್ರೆ ಎಟಿಎಂ ಸೀಲ್ ಮಾಡಲು […]

ದೇಶದ ಎಲ್ಲಾ ATMಗಳಲ್ಲಿ ಇಂದಿನಿಂದ ಹೊಸ ರೂಲ್ಸ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 01, 2020 | 10:34 AM

Share

ಬೆಂಗಳೂರು: ಚೀನಾದ ಡೆಡ್ಲಿ ವೈರಸ್ ಕೊರೊನಾ ಭೀತಿ ಹಿನ್ನೆಲೆಯಲ್ಲಿ ಎಲ್ಲಾ ಕಡೆ ಎಲ್ಲಾ ರೀತಿಯಾದ ಹೆಚ್ಚಿನ ಗಮನವನ್ನ ವಹಿಸಲಾಗುತ್ತಿದೆ. ಅದೇ ರೀತಿ ಕೊರೊನಾ ವೈರಸ್ ಹರಡುವುದನ್ನು‌ ನಿಯಂತ್ರಿಸಲು ಕೇಂದ್ರ ಸರ್ಕಾರ ಹೊಸ ರೂಲ್ಸ್ ತಂದಿದೆ.

ಇಂದಿನಿಂದ ದೇಶದ ಎಲ್ಲಾ ಎಟಿಎಂಗಳಲ್ಲಿ ದಿನಕ್ಕೆ 2 ಬಾರಿ ಎಟಿಎಂಗಳನ್ನ ಸ್ಯಾನಿಟೈಸ್ ಮಾಡಬೇಕು. ಸಂಪೂರ್ಣವಾಗಿ ಎಟಿಎಂಗಳನ್ನು ಸ್ವಚ್ಚಗೊಳಿಸಬೇಕು. ಆ ಆ ವಲಯದ ಪೌರ ಕಾರ್ಮಿಕರೇ ಎಟಿಎಂ ಸ್ಯಾನಿಟೈಸ್ ಮಾಡ್ಬೇಕು ಎಂದು ಕೆಂದ್ರ ಸರ್ಕಾರ ತಿಳಿಸಿದೆ. ರೂಲ್ಸ್ ಅನುಸರಿಸದಿದ್ರೆ ಎಟಿಎಂ ಸೀಲ್ ಮಾಡಲು ಸೂಚನೆ ನೀಡಲಾಗಿದೆ.

Published On - 10:32 am, Fri, 1 May 20

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’