AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ ಎಲ್ಲಾ ATMಗಳಲ್ಲಿ ಇಂದಿನಿಂದ ಹೊಸ ರೂಲ್ಸ್

ಬೆಂಗಳೂರು: ಚೀನಾದ ಡೆಡ್ಲಿ ವೈರಸ್ ಕೊರೊನಾ ಭೀತಿ ಹಿನ್ನೆಲೆಯಲ್ಲಿ ಎಲ್ಲಾ ಕಡೆ ಎಲ್ಲಾ ರೀತಿಯಾದ ಹೆಚ್ಚಿನ ಗಮನವನ್ನ ವಹಿಸಲಾಗುತ್ತಿದೆ. ಅದೇ ರೀತಿ ಕೊರೊನಾ ವೈರಸ್ ಹರಡುವುದನ್ನು‌ ನಿಯಂತ್ರಿಸಲು ಕೇಂದ್ರ ಸರ್ಕಾರ ಹೊಸ ರೂಲ್ಸ್ ತಂದಿದೆ. ಇಂದಿನಿಂದ ದೇಶದ ಎಲ್ಲಾ ಎಟಿಎಂಗಳಲ್ಲಿ ದಿನಕ್ಕೆ 2 ಬಾರಿ ಎಟಿಎಂಗಳನ್ನ ಸ್ಯಾನಿಟೈಸ್ ಮಾಡಬೇಕು. ಸಂಪೂರ್ಣವಾಗಿ ಎಟಿಎಂಗಳನ್ನು ಸ್ವಚ್ಚಗೊಳಿಸಬೇಕು. ಆ ಆ ವಲಯದ ಪೌರ ಕಾರ್ಮಿಕರೇ ಎಟಿಎಂ ಸ್ಯಾನಿಟೈಸ್ ಮಾಡ್ಬೇಕು ಎಂದು ಕೆಂದ್ರ ಸರ್ಕಾರ ತಿಳಿಸಿದೆ. ರೂಲ್ಸ್ ಅನುಸರಿಸದಿದ್ರೆ ಎಟಿಎಂ ಸೀಲ್ ಮಾಡಲು […]

ದೇಶದ ಎಲ್ಲಾ ATMಗಳಲ್ಲಿ ಇಂದಿನಿಂದ ಹೊಸ ರೂಲ್ಸ್
ಸಾಧು ಶ್ರೀನಾಥ್​
|

Updated on:May 01, 2020 | 10:34 AM

Share

ಬೆಂಗಳೂರು: ಚೀನಾದ ಡೆಡ್ಲಿ ವೈರಸ್ ಕೊರೊನಾ ಭೀತಿ ಹಿನ್ನೆಲೆಯಲ್ಲಿ ಎಲ್ಲಾ ಕಡೆ ಎಲ್ಲಾ ರೀತಿಯಾದ ಹೆಚ್ಚಿನ ಗಮನವನ್ನ ವಹಿಸಲಾಗುತ್ತಿದೆ. ಅದೇ ರೀತಿ ಕೊರೊನಾ ವೈರಸ್ ಹರಡುವುದನ್ನು‌ ನಿಯಂತ್ರಿಸಲು ಕೇಂದ್ರ ಸರ್ಕಾರ ಹೊಸ ರೂಲ್ಸ್ ತಂದಿದೆ.

ಇಂದಿನಿಂದ ದೇಶದ ಎಲ್ಲಾ ಎಟಿಎಂಗಳಲ್ಲಿ ದಿನಕ್ಕೆ 2 ಬಾರಿ ಎಟಿಎಂಗಳನ್ನ ಸ್ಯಾನಿಟೈಸ್ ಮಾಡಬೇಕು. ಸಂಪೂರ್ಣವಾಗಿ ಎಟಿಎಂಗಳನ್ನು ಸ್ವಚ್ಚಗೊಳಿಸಬೇಕು. ಆ ಆ ವಲಯದ ಪೌರ ಕಾರ್ಮಿಕರೇ ಎಟಿಎಂ ಸ್ಯಾನಿಟೈಸ್ ಮಾಡ್ಬೇಕು ಎಂದು ಕೆಂದ್ರ ಸರ್ಕಾರ ತಿಳಿಸಿದೆ. ರೂಲ್ಸ್ ಅನುಸರಿಸದಿದ್ರೆ ಎಟಿಎಂ ಸೀಲ್ ಮಾಡಲು ಸೂಚನೆ ನೀಡಲಾಗಿದೆ.

Published On - 10:32 am, Fri, 1 May 20

2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ