Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಸುಮಾರು 20 ಲಸಿಕೆಗಳು ಅಭಿವೃದ್ಧಿಯ ವಿವಿಧ ಹಂತಗಳಲ್ಲಿವೆ -ಸಚಿವ ಹರ್ಷವರ್ಧನ್​

ದೆಹಲಿ: ಕೊವಿಡ್ ಲಸಿಕೆ ವಿತರಣಾ ಪ್ರಕ್ರಿಯೆಗೆ ಆದ್ಯತೆ ನೀಡುವುದು ಸಹಜವಾಗಿದ್ದು, ಮುಂದಿನ ಜುಲೈ-ಆಗಸ್ಟ್​ನ ವೇಳೆಗೆ 400-500 ಮಿಲಿಯನ್ ಲಸಿಕೆಗಳು ಲಭ್ಯವಾಗಲಿದೆ. ಸುಮಾರು 25ರಿಂದ 30 ಕೋಟಿ ಜನರಿಗೆ ಇದನ್ನು ನೀಡಬಹುದಾಗಿದೆ ಎಂದು ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದರು. ಮುಂದಿನ 3-4 ತಿಂಗಳಲ್ಲಿ ಕೋವಿಡ್ ಲಸಿಕೆ ಸಿದ್ಧವಾಗಲಿದೆ ಎಂಬ ವಿಶ್ವಾಸವಿದೆ. ಮೊದಲ ಆದ್ಯತೆಯನ್ನು ವೈದ್ಯಕೀಯ ಸಿಬ್ಬಂದಿ ಮತ್ತು ಕೊರೊನಾ ಯೋಧರಿಗೆ ನೀಡಲಾಗುವುದು. ನಂತರದಲ್ಲಿ 65 ವರ್ಷಕ್ಕಿಂತ ಮೇಲ್ಪಟ್ಟವರಿಗೆ, ಬಳಿಕ 50-65 ವಯೋಮಾನದವರಿಗೆ ನೀಡಲಾಗುವುದು. ಇದೆಲ್ಲದರ ನಂತರ, 50 ವರ್ಷಕ್ಕಿಂತ […]

ದೇಶದಲ್ಲಿ ಸುಮಾರು 20 ಲಸಿಕೆಗಳು ಅಭಿವೃದ್ಧಿಯ ವಿವಿಧ ಹಂತಗಳಲ್ಲಿವೆ -ಸಚಿವ ಹರ್ಷವರ್ಧನ್​
Follow us
KUSHAL V
|

Updated on: Nov 19, 2020 | 7:47 PM

ದೆಹಲಿ: ಕೊವಿಡ್ ಲಸಿಕೆ ವಿತರಣಾ ಪ್ರಕ್ರಿಯೆಗೆ ಆದ್ಯತೆ ನೀಡುವುದು ಸಹಜವಾಗಿದ್ದು, ಮುಂದಿನ ಜುಲೈ-ಆಗಸ್ಟ್​ನ ವೇಳೆಗೆ 400-500 ಮಿಲಿಯನ್ ಲಸಿಕೆಗಳು ಲಭ್ಯವಾಗಲಿದೆ. ಸುಮಾರು 25ರಿಂದ 30 ಕೋಟಿ ಜನರಿಗೆ ಇದನ್ನು ನೀಡಬಹುದಾಗಿದೆ ಎಂದು ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದರು.

ಮುಂದಿನ 3-4 ತಿಂಗಳಲ್ಲಿ ಕೋವಿಡ್ ಲಸಿಕೆ ಸಿದ್ಧವಾಗಲಿದೆ ಎಂಬ ವಿಶ್ವಾಸವಿದೆ. ಮೊದಲ ಆದ್ಯತೆಯನ್ನು ವೈದ್ಯಕೀಯ ಸಿಬ್ಬಂದಿ ಮತ್ತು ಕೊರೊನಾ ಯೋಧರಿಗೆ ನೀಡಲಾಗುವುದು. ನಂತರದಲ್ಲಿ 65 ವರ್ಷಕ್ಕಿಂತ ಮೇಲ್ಪಟ್ಟವರಿಗೆ, ಬಳಿಕ 50-65 ವಯೋಮಾನದವರಿಗೆ ನೀಡಲಾಗುವುದು. ಇದೆಲ್ಲದರ ನಂತರ, 50 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಹಾಗೂ ಇತರೆ ಕಾಯಿಲೆಯನ್ನು ಹೊಂದಿದವರಿಗೆ ಹೀಗೆ ಹಂತ ಹಂತವಾಗಿ ಲಸಿಕೆಯನ್ನು ನೀಡಲಾಗುವುದು ಎಂದು ಸಚಿವರು ಹೇಳಿದರು. ಎಲ್ಲಾ ಪ್ರಮುಖ ಲಸಿಕೆಗಳಿಗೆ ಕ್ಲಿನಿಕಲ್ ಪ್ರಯೋಗಗಳನ್ನು ಆಯೋಜಿಸುತ್ತಿದ್ದು, ಸುಮಾರು 20 ಲಸಿಕೆಗಳು ಅಭಿವೃದ್ಧಿಯ ವಿವಿಧ ಹಂತಗಳಲ್ಲಿವೆ ಎಂದು ಹೇಳಿದರು.

ದೇಶದಲ್ಲಿ ಪ್ರಯೋಗ ಹಂತದಲ್ಲಿರುವ ಲಸಿಕೆಗಳು ವಿವರ ಸೀರಮ್ ಇನ್​ಸ್ಟಿಟ್ಯೂಟ್​ನ ಆಕ್ಸ್​ಫರ್ಡ್​ ಲಸಿಕೆ 3ನೇ ಹಂತದ ಪ್ರಯೋಗವು ಬಹುತೇಕ ಪೂರ್ಣಗೊಂಡಿದೆ. ಜೊತೆಗೆ, ಭಾರತ್​ ಬಯೋಟೆಕ್ ಮತ್ತು ಭಾರತೀಯ ವೈದ್ಯಕೀಯ ಸಂಶೋಧನೆ ಮಂಡಳಿ (ICMR) ಈಗಾಗಲೇ ಅಭಿವೃದ್ಧಿ ಪಡಿಸಿದ ಲಸಿಕೆಯ 3ನೇ ಹಂತದ ಕ್ಲಿನಿಕಲ್ ಪ್ರಯೋಗ ಪ್ರಾರಂಭವಾಗಿದೆ. ಶೀಘ್ರದಲ್ಲೇ ಡಾ. ರೆಡ್ಡಿಸ್ ಲ್ಯಾಬೊರೇಟರೀಸ್​ನ ರಷ್ಯಾ ಮೂಲದ ಸ್ಪಟ್ನಿಕ್​ 5 ಲಸಿಕೆ 2ಮತ್ತು 3ನೇ ಹಂತದ ಪ್ರಯೋಗದಲ್ಲಿದೆ. ಇದಲ್ಲದೆ ಬಯೋಲಾಜಿಕಲ್ E ಲಿಮಿಟೆಡ್ 1 ಮತ್ತು 2ನೇ ಹಂತದ ಪ್ರಯೋಗಗಳನ್ನು ಪ್ರಾರಂಭಿಸಿದೆ.

ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ವಿಪರೀತವಾಗಿದೆ: ಪ್ರಹ್ಲಾದ್​ ಜೋಶಿ
ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ವಿಪರೀತವಾಗಿದೆ: ಪ್ರಹ್ಲಾದ್​ ಜೋಶಿ
Anna Lezhneva: ತಿರುಪತಿಯಲ್ಲಿ ಮುಡಿಕೊಟ್ಟ ಪವನ್ ಕಲ್ಯಾಣ್ ಪತ್ನಿ
Anna Lezhneva: ತಿರುಪತಿಯಲ್ಲಿ ಮುಡಿಕೊಟ್ಟ ಪವನ್ ಕಲ್ಯಾಣ್ ಪತ್ನಿ
ಬಾಲಕಿ ಹತ್ಯೆಗೈದಿದ್ದ ಆರೋಪಿ ಪೊಲೀಸ್​ ಗುಂಡೇಗೆ ಬಲಿ: ಕಮಿಷನರ್​ಗೆ ಜೈಕಾರ
ಬಾಲಕಿ ಹತ್ಯೆಗೈದಿದ್ದ ಆರೋಪಿ ಪೊಲೀಸ್​ ಗುಂಡೇಗೆ ಬಲಿ: ಕಮಿಷನರ್​ಗೆ ಜೈಕಾರ
ಐಪಿಎಲ್​ಗೆ ಎಂಟ್ರಿಕೊಟ್ಟ ರೋಬೋ ಶ್ವಾನ; ವಿಡಿಯೋ ನೋಡಿ
ಐಪಿಎಲ್​ಗೆ ಎಂಟ್ರಿಕೊಟ್ಟ ರೋಬೋ ಶ್ವಾನ; ವಿಡಿಯೋ ನೋಡಿ
ಡಿಫರೆಂಟ್ ಆಗಿ ‘ಯುದ್ಧಕಾಂಡ’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದ ರವಿಚಂದ್ರನ್
ಡಿಫರೆಂಟ್ ಆಗಿ ‘ಯುದ್ಧಕಾಂಡ’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದ ರವಿಚಂದ್ರನ್
33 ಎಸೆತಗಳಲ್ಲಿ 65 ರನ್​ ಸಿಡಿಸಿದ ಫಿಲ್ ಸಾಲ್ಟ್
33 ಎಸೆತಗಳಲ್ಲಿ 65 ರನ್​ ಸಿಡಿಸಿದ ಫಿಲ್ ಸಾಲ್ಟ್
ತುಮಕೂರು ರೈಲು ನಿಲ್ದಾಣಕ್ಕೆ ಶಿವಕುಮಾರ ಶ್ರೀಗಳ ಹೆಸರಿಡಲು ಕೇಂದ್ರ ಒಪ್ಪಿಗೆ
ತುಮಕೂರು ರೈಲು ನಿಲ್ದಾಣಕ್ಕೆ ಶಿವಕುಮಾರ ಶ್ರೀಗಳ ಹೆಸರಿಡಲು ಕೇಂದ್ರ ಒಪ್ಪಿಗೆ
ಪತ್ನಿಯ ಕಿರುಕುಳಕ್ಕೆ ಬೇಸತ್ತು ರಾಜಭವನದ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಪತಿ
ಪತ್ನಿಯ ಕಿರುಕುಳಕ್ಕೆ ಬೇಸತ್ತು ರಾಜಭವನದ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಪತಿ
ಸುಲಭ ಕ್ಯಾಚ್ ಬಿಟ್ಟು ಮೌನಕ್ಕೆ ಜಾರಿದ ಕೊಹ್ಲಿ
ಸುಲಭ ಕ್ಯಾಚ್ ಬಿಟ್ಟು ಮೌನಕ್ಕೆ ಜಾರಿದ ಕೊಹ್ಲಿ