AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಸುಮಾರು 20 ಲಸಿಕೆಗಳು ಅಭಿವೃದ್ಧಿಯ ವಿವಿಧ ಹಂತಗಳಲ್ಲಿವೆ -ಸಚಿವ ಹರ್ಷವರ್ಧನ್​

ದೆಹಲಿ: ಕೊವಿಡ್ ಲಸಿಕೆ ವಿತರಣಾ ಪ್ರಕ್ರಿಯೆಗೆ ಆದ್ಯತೆ ನೀಡುವುದು ಸಹಜವಾಗಿದ್ದು, ಮುಂದಿನ ಜುಲೈ-ಆಗಸ್ಟ್​ನ ವೇಳೆಗೆ 400-500 ಮಿಲಿಯನ್ ಲಸಿಕೆಗಳು ಲಭ್ಯವಾಗಲಿದೆ. ಸುಮಾರು 25ರಿಂದ 30 ಕೋಟಿ ಜನರಿಗೆ ಇದನ್ನು ನೀಡಬಹುದಾಗಿದೆ ಎಂದು ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದರು. ಮುಂದಿನ 3-4 ತಿಂಗಳಲ್ಲಿ ಕೋವಿಡ್ ಲಸಿಕೆ ಸಿದ್ಧವಾಗಲಿದೆ ಎಂಬ ವಿಶ್ವಾಸವಿದೆ. ಮೊದಲ ಆದ್ಯತೆಯನ್ನು ವೈದ್ಯಕೀಯ ಸಿಬ್ಬಂದಿ ಮತ್ತು ಕೊರೊನಾ ಯೋಧರಿಗೆ ನೀಡಲಾಗುವುದು. ನಂತರದಲ್ಲಿ 65 ವರ್ಷಕ್ಕಿಂತ ಮೇಲ್ಪಟ್ಟವರಿಗೆ, ಬಳಿಕ 50-65 ವಯೋಮಾನದವರಿಗೆ ನೀಡಲಾಗುವುದು. ಇದೆಲ್ಲದರ ನಂತರ, 50 ವರ್ಷಕ್ಕಿಂತ […]

ದೇಶದಲ್ಲಿ ಸುಮಾರು 20 ಲಸಿಕೆಗಳು ಅಭಿವೃದ್ಧಿಯ ವಿವಿಧ ಹಂತಗಳಲ್ಲಿವೆ -ಸಚಿವ ಹರ್ಷವರ್ಧನ್​
KUSHAL V
|

Updated on: Nov 19, 2020 | 7:47 PM

Share

ದೆಹಲಿ: ಕೊವಿಡ್ ಲಸಿಕೆ ವಿತರಣಾ ಪ್ರಕ್ರಿಯೆಗೆ ಆದ್ಯತೆ ನೀಡುವುದು ಸಹಜವಾಗಿದ್ದು, ಮುಂದಿನ ಜುಲೈ-ಆಗಸ್ಟ್​ನ ವೇಳೆಗೆ 400-500 ಮಿಲಿಯನ್ ಲಸಿಕೆಗಳು ಲಭ್ಯವಾಗಲಿದೆ. ಸುಮಾರು 25ರಿಂದ 30 ಕೋಟಿ ಜನರಿಗೆ ಇದನ್ನು ನೀಡಬಹುದಾಗಿದೆ ಎಂದು ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದರು.

ಮುಂದಿನ 3-4 ತಿಂಗಳಲ್ಲಿ ಕೋವಿಡ್ ಲಸಿಕೆ ಸಿದ್ಧವಾಗಲಿದೆ ಎಂಬ ವಿಶ್ವಾಸವಿದೆ. ಮೊದಲ ಆದ್ಯತೆಯನ್ನು ವೈದ್ಯಕೀಯ ಸಿಬ್ಬಂದಿ ಮತ್ತು ಕೊರೊನಾ ಯೋಧರಿಗೆ ನೀಡಲಾಗುವುದು. ನಂತರದಲ್ಲಿ 65 ವರ್ಷಕ್ಕಿಂತ ಮೇಲ್ಪಟ್ಟವರಿಗೆ, ಬಳಿಕ 50-65 ವಯೋಮಾನದವರಿಗೆ ನೀಡಲಾಗುವುದು. ಇದೆಲ್ಲದರ ನಂತರ, 50 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಹಾಗೂ ಇತರೆ ಕಾಯಿಲೆಯನ್ನು ಹೊಂದಿದವರಿಗೆ ಹೀಗೆ ಹಂತ ಹಂತವಾಗಿ ಲಸಿಕೆಯನ್ನು ನೀಡಲಾಗುವುದು ಎಂದು ಸಚಿವರು ಹೇಳಿದರು. ಎಲ್ಲಾ ಪ್ರಮುಖ ಲಸಿಕೆಗಳಿಗೆ ಕ್ಲಿನಿಕಲ್ ಪ್ರಯೋಗಗಳನ್ನು ಆಯೋಜಿಸುತ್ತಿದ್ದು, ಸುಮಾರು 20 ಲಸಿಕೆಗಳು ಅಭಿವೃದ್ಧಿಯ ವಿವಿಧ ಹಂತಗಳಲ್ಲಿವೆ ಎಂದು ಹೇಳಿದರು.

ದೇಶದಲ್ಲಿ ಪ್ರಯೋಗ ಹಂತದಲ್ಲಿರುವ ಲಸಿಕೆಗಳು ವಿವರ ಸೀರಮ್ ಇನ್​ಸ್ಟಿಟ್ಯೂಟ್​ನ ಆಕ್ಸ್​ಫರ್ಡ್​ ಲಸಿಕೆ 3ನೇ ಹಂತದ ಪ್ರಯೋಗವು ಬಹುತೇಕ ಪೂರ್ಣಗೊಂಡಿದೆ. ಜೊತೆಗೆ, ಭಾರತ್​ ಬಯೋಟೆಕ್ ಮತ್ತು ಭಾರತೀಯ ವೈದ್ಯಕೀಯ ಸಂಶೋಧನೆ ಮಂಡಳಿ (ICMR) ಈಗಾಗಲೇ ಅಭಿವೃದ್ಧಿ ಪಡಿಸಿದ ಲಸಿಕೆಯ 3ನೇ ಹಂತದ ಕ್ಲಿನಿಕಲ್ ಪ್ರಯೋಗ ಪ್ರಾರಂಭವಾಗಿದೆ. ಶೀಘ್ರದಲ್ಲೇ ಡಾ. ರೆಡ್ಡಿಸ್ ಲ್ಯಾಬೊರೇಟರೀಸ್​ನ ರಷ್ಯಾ ಮೂಲದ ಸ್ಪಟ್ನಿಕ್​ 5 ಲಸಿಕೆ 2ಮತ್ತು 3ನೇ ಹಂತದ ಪ್ರಯೋಗದಲ್ಲಿದೆ. ಇದಲ್ಲದೆ ಬಯೋಲಾಜಿಕಲ್ E ಲಿಮಿಟೆಡ್ 1 ಮತ್ತು 2ನೇ ಹಂತದ ಪ್ರಯೋಗಗಳನ್ನು ಪ್ರಾರಂಭಿಸಿದೆ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!