AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಲಸಿಕೆ ಅತ್ಯಂತ ಸುರಕ್ಷಿತ, ಪರಿಣಾಮಕಾರಿ ಮತ್ತು ಅಗ್ಗ: ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್

ಮೊದಲ ಕೇಸ್ ಪತ್ತೆಯಾಗಿ ವರ್ಷ ಕಳೆಯುವ ಮುನ್ನವೇ ಲಸಿಕೆ ವಿತರಣೆ ಆರಂಭಿಸಿದ್ದೇವೆ ಎನ್ನುವುದು ಹೆಮ್ಮೆಯ ಸಂಗತಿ. ಭಾರತವು ಅತ್ಯಂತ ಸುರಕ್ಷಿತ ಮತ್ತು ಪರಿಣಾಮಕಾರಿ ಲಸಿಕೆಯನ್ನು ಅಗ್ಗದ ಬೆಲೆಯಲ್ಲಿ ನೀಡುತ್ತಿದೆ. ದೇಶಕ್ಕೆ ಮಾತ್ರವಲ್ಲದೇ ಇಡೀ ವಿಶ್ವಕ್ಕೆ ಕೊರೊನಾ ಲಸಿಕೆ ಸಿಗುವಂತೆ ಮಾಡಲು ಹೆಜ್ಜೆ ಇಟ್ಟಿದೆ.

ಭಾರತದ ಲಸಿಕೆ ಅತ್ಯಂತ ಸುರಕ್ಷಿತ, ಪರಿಣಾಮಕಾರಿ ಮತ್ತು ಅಗ್ಗ: ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್
ಡಾ.ಹರ್ಷವರ್ಧನ್
Skanda
| Edited By: ಸಾಧು ಶ್ರೀನಾಥ್​|

Updated on: Jan 09, 2021 | 5:38 PM

Share

ದೆಹಲಿ: ಜನವರಿ 14, 15 ರಂದು ದೇಶದಲ್ಲೆಡೆ ಲೊಹಿರಿ, ಮಕರ ಸಂಕ್ರಾಂತಿ, ಪೊಂಗಲ್, ಮಘು ಬಿಹು ಹಬ್ಬಗಳ ಆಚರಣೆ ಇದೆ. ಹೀಗಾಗಿ ಸಂಕ್ರಮಣದ  ಬಳಿಕ, ಜನವರಿ 16ರಿಂದ ಲಸಿಕೆ ವಿತರಿಸಲು ತೀರ್ಮಾನಿಸಿದ್ದೇವೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್​ ತಿಳಿಸಿದ್ದಾರೆ.

ವರ್ಷ ಕಳೆಯುವ ಮುನ್ನವೇ ಲಸಿಕೆ ವಿತರಣೆ: ಇದು ನಮ್ಮ ಹೆಮ್ಮೆ ಮೊದಲ ಕೇಸ್ ಪತ್ತೆಯಾಗಿ ವರ್ಷ ಕಳೆಯುವ ಮುನ್ನವೇ ಲಸಿಕೆ ವಿತರಣೆ ಆರಂಭಿಸಿದ್ದೇವೆ ಎನ್ನುವುದು ಹೆಮ್ಮೆಯ ಸಂಗತಿ ಎಂದೂ ಸಚಿವ ಹರ್ಷವರ್ಧನ್​ ಸಂತಸ ವ್ಯಕ್ತಪಡಿಸಿದ್ದಾರೆ.

ಭಾರತವು ಅತ್ಯಂತ ಸುರಕ್ಷಿತ ಮತ್ತು ಪರಿಣಾಮಕಾರಿ ಲಸಿಕೆಯನ್ನು ಅಗ್ಗದ ಬೆಲೆಯಲ್ಲಿ ನೀಡುತ್ತಿದೆ. ದೇಶಕ್ಕೆ ಮಾತ್ರವಲ್ಲದೇ ಇಡೀ ವಿಶ್ವಕ್ಕೆ ಕೊರೊನಾ ಲಸಿಕೆ ಸಿಗುವಂತೆ ಮಾಡಲು ಹೆಜ್ಜೆ ಇಟ್ಟಿದೆ. ಭಾರತದಲ್ಲಿ 2020 ರ ಜನವರಿ 30 ರಂದು ಮೊದಲ ಕೊರೊನಾ ಕೇಸ್ ಪತ್ತೆಯಾಗಿತ್ತು ಇದೀಗ ನಾವು ವೈರಸ್​ ಮಣಿಸಲು ಸಿದ್ಧರಾಗಿದ್ದೇವೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಭಾರತದಲ್ಲಿ ಕೊರೊನಾ ಲಸಿಕೆ ವಿತರಣೆಗೆ ಮುಹೂರ್ತ ಫಿಕ್ಸ್​ ಆಯ್ತು! ಸದ್ಯಕ್ಕೆ 3 ಕೋಟಿ ಲಸಿಕೆ ವಿತರಣೆ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ