AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಲಸಿಕೆ ಅತ್ಯಂತ ಸುರಕ್ಷಿತ, ಪರಿಣಾಮಕಾರಿ ಮತ್ತು ಅಗ್ಗ: ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್

ಮೊದಲ ಕೇಸ್ ಪತ್ತೆಯಾಗಿ ವರ್ಷ ಕಳೆಯುವ ಮುನ್ನವೇ ಲಸಿಕೆ ವಿತರಣೆ ಆರಂಭಿಸಿದ್ದೇವೆ ಎನ್ನುವುದು ಹೆಮ್ಮೆಯ ಸಂಗತಿ. ಭಾರತವು ಅತ್ಯಂತ ಸುರಕ್ಷಿತ ಮತ್ತು ಪರಿಣಾಮಕಾರಿ ಲಸಿಕೆಯನ್ನು ಅಗ್ಗದ ಬೆಲೆಯಲ್ಲಿ ನೀಡುತ್ತಿದೆ. ದೇಶಕ್ಕೆ ಮಾತ್ರವಲ್ಲದೇ ಇಡೀ ವಿಶ್ವಕ್ಕೆ ಕೊರೊನಾ ಲಸಿಕೆ ಸಿಗುವಂತೆ ಮಾಡಲು ಹೆಜ್ಜೆ ಇಟ್ಟಿದೆ.

ಭಾರತದ ಲಸಿಕೆ ಅತ್ಯಂತ ಸುರಕ್ಷಿತ, ಪರಿಣಾಮಕಾರಿ ಮತ್ತು ಅಗ್ಗ: ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್
ಡಾ.ಹರ್ಷವರ್ಧನ್
Skanda
| Edited By: ಸಾಧು ಶ್ರೀನಾಥ್​|

Updated on: Jan 09, 2021 | 5:38 PM

Share

ದೆಹಲಿ: ಜನವರಿ 14, 15 ರಂದು ದೇಶದಲ್ಲೆಡೆ ಲೊಹಿರಿ, ಮಕರ ಸಂಕ್ರಾಂತಿ, ಪೊಂಗಲ್, ಮಘು ಬಿಹು ಹಬ್ಬಗಳ ಆಚರಣೆ ಇದೆ. ಹೀಗಾಗಿ ಸಂಕ್ರಮಣದ  ಬಳಿಕ, ಜನವರಿ 16ರಿಂದ ಲಸಿಕೆ ವಿತರಿಸಲು ತೀರ್ಮಾನಿಸಿದ್ದೇವೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್​ ತಿಳಿಸಿದ್ದಾರೆ.

ವರ್ಷ ಕಳೆಯುವ ಮುನ್ನವೇ ಲಸಿಕೆ ವಿತರಣೆ: ಇದು ನಮ್ಮ ಹೆಮ್ಮೆ ಮೊದಲ ಕೇಸ್ ಪತ್ತೆಯಾಗಿ ವರ್ಷ ಕಳೆಯುವ ಮುನ್ನವೇ ಲಸಿಕೆ ವಿತರಣೆ ಆರಂಭಿಸಿದ್ದೇವೆ ಎನ್ನುವುದು ಹೆಮ್ಮೆಯ ಸಂಗತಿ ಎಂದೂ ಸಚಿವ ಹರ್ಷವರ್ಧನ್​ ಸಂತಸ ವ್ಯಕ್ತಪಡಿಸಿದ್ದಾರೆ.

ಭಾರತವು ಅತ್ಯಂತ ಸುರಕ್ಷಿತ ಮತ್ತು ಪರಿಣಾಮಕಾರಿ ಲಸಿಕೆಯನ್ನು ಅಗ್ಗದ ಬೆಲೆಯಲ್ಲಿ ನೀಡುತ್ತಿದೆ. ದೇಶಕ್ಕೆ ಮಾತ್ರವಲ್ಲದೇ ಇಡೀ ವಿಶ್ವಕ್ಕೆ ಕೊರೊನಾ ಲಸಿಕೆ ಸಿಗುವಂತೆ ಮಾಡಲು ಹೆಜ್ಜೆ ಇಟ್ಟಿದೆ. ಭಾರತದಲ್ಲಿ 2020 ರ ಜನವರಿ 30 ರಂದು ಮೊದಲ ಕೊರೊನಾ ಕೇಸ್ ಪತ್ತೆಯಾಗಿತ್ತು ಇದೀಗ ನಾವು ವೈರಸ್​ ಮಣಿಸಲು ಸಿದ್ಧರಾಗಿದ್ದೇವೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಭಾರತದಲ್ಲಿ ಕೊರೊನಾ ಲಸಿಕೆ ವಿತರಣೆಗೆ ಮುಹೂರ್ತ ಫಿಕ್ಸ್​ ಆಯ್ತು! ಸದ್ಯಕ್ಕೆ 3 ಕೋಟಿ ಲಸಿಕೆ ವಿತರಣೆ

Follow Us
Skanda
Skanda
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ