AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಲಸಿಕೆ ಅತ್ಯಂತ ಸುರಕ್ಷಿತ, ಪರಿಣಾಮಕಾರಿ ಮತ್ತು ಅಗ್ಗ: ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್

ಮೊದಲ ಕೇಸ್ ಪತ್ತೆಯಾಗಿ ವರ್ಷ ಕಳೆಯುವ ಮುನ್ನವೇ ಲಸಿಕೆ ವಿತರಣೆ ಆರಂಭಿಸಿದ್ದೇವೆ ಎನ್ನುವುದು ಹೆಮ್ಮೆಯ ಸಂಗತಿ. ಭಾರತವು ಅತ್ಯಂತ ಸುರಕ್ಷಿತ ಮತ್ತು ಪರಿಣಾಮಕಾರಿ ಲಸಿಕೆಯನ್ನು ಅಗ್ಗದ ಬೆಲೆಯಲ್ಲಿ ನೀಡುತ್ತಿದೆ. ದೇಶಕ್ಕೆ ಮಾತ್ರವಲ್ಲದೇ ಇಡೀ ವಿಶ್ವಕ್ಕೆ ಕೊರೊನಾ ಲಸಿಕೆ ಸಿಗುವಂತೆ ಮಾಡಲು ಹೆಜ್ಜೆ ಇಟ್ಟಿದೆ.

ಭಾರತದ ಲಸಿಕೆ ಅತ್ಯಂತ ಸುರಕ್ಷಿತ, ಪರಿಣಾಮಕಾರಿ ಮತ್ತು ಅಗ್ಗ: ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್
ಡಾ.ಹರ್ಷವರ್ಧನ್
Skanda
| Edited By: |

Updated on: Jan 09, 2021 | 5:38 PM

Share

ದೆಹಲಿ: ಜನವರಿ 14, 15 ರಂದು ದೇಶದಲ್ಲೆಡೆ ಲೊಹಿರಿ, ಮಕರ ಸಂಕ್ರಾಂತಿ, ಪೊಂಗಲ್, ಮಘು ಬಿಹು ಹಬ್ಬಗಳ ಆಚರಣೆ ಇದೆ. ಹೀಗಾಗಿ ಸಂಕ್ರಮಣದ  ಬಳಿಕ, ಜನವರಿ 16ರಿಂದ ಲಸಿಕೆ ವಿತರಿಸಲು ತೀರ್ಮಾನಿಸಿದ್ದೇವೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್​ ತಿಳಿಸಿದ್ದಾರೆ.

ವರ್ಷ ಕಳೆಯುವ ಮುನ್ನವೇ ಲಸಿಕೆ ವಿತರಣೆ: ಇದು ನಮ್ಮ ಹೆಮ್ಮೆ ಮೊದಲ ಕೇಸ್ ಪತ್ತೆಯಾಗಿ ವರ್ಷ ಕಳೆಯುವ ಮುನ್ನವೇ ಲಸಿಕೆ ವಿತರಣೆ ಆರಂಭಿಸಿದ್ದೇವೆ ಎನ್ನುವುದು ಹೆಮ್ಮೆಯ ಸಂಗತಿ ಎಂದೂ ಸಚಿವ ಹರ್ಷವರ್ಧನ್​ ಸಂತಸ ವ್ಯಕ್ತಪಡಿಸಿದ್ದಾರೆ.

ಭಾರತವು ಅತ್ಯಂತ ಸುರಕ್ಷಿತ ಮತ್ತು ಪರಿಣಾಮಕಾರಿ ಲಸಿಕೆಯನ್ನು ಅಗ್ಗದ ಬೆಲೆಯಲ್ಲಿ ನೀಡುತ್ತಿದೆ. ದೇಶಕ್ಕೆ ಮಾತ್ರವಲ್ಲದೇ ಇಡೀ ವಿಶ್ವಕ್ಕೆ ಕೊರೊನಾ ಲಸಿಕೆ ಸಿಗುವಂತೆ ಮಾಡಲು ಹೆಜ್ಜೆ ಇಟ್ಟಿದೆ. ಭಾರತದಲ್ಲಿ 2020 ರ ಜನವರಿ 30 ರಂದು ಮೊದಲ ಕೊರೊನಾ ಕೇಸ್ ಪತ್ತೆಯಾಗಿತ್ತು ಇದೀಗ ನಾವು ವೈರಸ್​ ಮಣಿಸಲು ಸಿದ್ಧರಾಗಿದ್ದೇವೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಭಾರತದಲ್ಲಿ ಕೊರೊನಾ ಲಸಿಕೆ ವಿತರಣೆಗೆ ಮುಹೂರ್ತ ಫಿಕ್ಸ್​ ಆಯ್ತು! ಸದ್ಯಕ್ಕೆ 3 ಕೋಟಿ ಲಸಿಕೆ ವಿತರಣೆ

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್