AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ 3ನೇ ಅಲೆ; ಮಕ್ಕಳಿಗಾಗಿ ಮಾರ್ಗಸೂಚಿ ಬಿಡುಗಡೆ ಮಾಡಿದ ಕೇಂದ್ರ ಆರೋಗ್ಯ ಇಲಾಖೆ

ಮಕ್ಕಳಿಗಾಗಿಯೇ ಗೈಡ್ ಲೈನ್ಸ್ ಬಿಡುಗಡೆ ಮಾಡಿದ ಕೇಂದ್ರ, 5 ವರ್ಷದೊಳಗಿನ ಮಕ್ಕಳಿಗೆ ಕೊರೊನಾ ಪರಿಣಾಮ ಕಡಿಮೆ. 6-11 ವರ್ಷದ ಮಕ್ಕಳಿಗೆ ಮಾಸ್ಕ್ ಹಾಕಲು ಉತ್ತೇಜಿಸಬೇಕು. 12 ವರ್ಷ ಮೇಲ್ಪಟ್ಟ ಮಕ್ಕಳು ಕಡ್ಡಾಯವಾಗಿ ಮಾಸ್ಕ್ ಹಾಕಲೇಬೇಕು. ರೆಮಿಡಿಸಿವರ್ ಔಷಧವನ್ನು ಮಕ್ಕಳಿಗೆ ಬಳಸುವಂತಿಲ್ಲ.

ಕೊರೊನಾ 3ನೇ ಅಲೆ; ಮಕ್ಕಳಿಗಾಗಿ ಮಾರ್ಗಸೂಚಿ ಬಿಡುಗಡೆ ಮಾಡಿದ ಕೇಂದ್ರ ಆರೋಗ್ಯ ಇಲಾಖೆ
ಸಾಂದರ್ಭಿಕ ಚಿತ್ರ
TV9 Web
| Edited By: sandhya thejappa|

Updated on: Jun 19, 2021 | 3:20 PM

Share

ದೆಹಲಿ: ಕೊರೊನಾ ಎರಡನೇ ಅಲೆಯ ಬೆನ್ನಲ್ಲೆ ಅಕ್ಟೋಬರ್ ಅಥವಾ ನವೆಂಬರ್ ಹೊತ್ತಿಗೆ ಮೂರನೇ ಅಲೆ ಬರುವ ಸಾಧ್ಯತೆ ಹೆಚ್ಚಿದೆ ಎಂದು ತಜ್ಞರು ಹೇಳಿದ್ದಾರೆ. ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ. ಇದರಿಂದ ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ತಜ್ಞರು ಎಚ್ಚರಿಕೆ ನೀಡುತ್ತಿದ್ದಾರೆ. ಹೀಗಾಗಿ ಕೇಂದ್ರ ಆರೋಗ್ಯ ಇಲಾಖೆ ಮಕ್ಕಳಿಗಾಗಿಯೇ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಮಕ್ಕಳಿಗಾಗಿಯೇ ಗೈಡ್ ಲೈನ್ಸ್ ಬಿಡುಗಡೆ ಮಾಡಿದ ಕೇಂದ್ರ, 5 ವರ್ಷದೊಳಗಿನ ಮಕ್ಕಳಿಗೆ ಕೊರೊನಾ ಪರಿಣಾಮ ಕಡಿಮೆ. 6-11 ವರ್ಷದ ಮಕ್ಕಳಿಗೆ ಮಾಸ್ಕ್ ಹಾಕಲು ಉತ್ತೇಜಿಸಬೇಕು. 12 ವರ್ಷ ಮೇಲ್ಪಟ್ಟ ಮಕ್ಕಳು ಕಡ್ಡಾಯವಾಗಿ ಮಾಸ್ಕ್ ಹಾಕಲೇಬೇಕು. ರೆಮಿಡಿಸಿವರ್ ಔಷಧವನ್ನು ಮಕ್ಕಳಿಗೆ ಬಳಸುವಂತಿಲ್ಲ. ಕಡಿಮೆ ತೀವ್ರತೆ ಸೋಂಕು ಇದ್ದಾಗ ಸ್ಟಿರಾಯ್ಡ್ ಬಳಸುವಂತಿಲ್ಲ ಎಂದು ತಿಳಿಸಿದೆ.

ಚಿಕಿತ್ಸೆ ವೇಳೆ ಮಕ್ಕಳಿಗೆ ಸ್ಟಿರಾಯ್ಡ್ ನೀಡುವಂತಿಲ್ಲ. ಲಕ್ಷಣ ರಹಿತ, ಸಾಧಾರಣ ಕೊರೊನಾ ಲಕ್ಷಣ ಇರುವ ಮಕ್ಕಳು ,ಅಲ್ಪ ಪ್ರಮಾಣದ ಕೊರೊನಾ ಲಕ್ಷಣವಿದ್ದರೆ ಆಕ್ಸಿಜನ್ ಥೆರಪಿ ನೀಡಬೇಕು. ಪ್ರತಿ ನಾಲ್ಕು ಗಂಟೆಗೊಮ್ಮೆ ಪ್ಯಾರಾಸಿಟಮಲ್ ನೀಡಬಹುದು. ಮಕ್ಕಳಿಗೆ 6 ನಿಮಿಷಗಳ ವಾಕಿಂಗ್ ಟೆಸ್ಟ್ ನೀಡಬೇಕು. ಮಕ್ಕಳ ರಕ್ತದ ಆಕ್ಸಿಜನ್ ಸ್ಯಾಚ್ಯುರೇಷನ್ ಮಟ್ಟ ಪರೀಕ್ಷಿಸಬೇಕು ಎಂದು ಕೇಂದ್ರ ಆರೋಗ್ಯ ಇಲಾಖೆ ಮಕ್ಕಳಿಗೆ ಕೊರೊನಾ ಸೋಂಕು ಚಿಕಿತ್ಸೆಗಾಗಿ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಇದನ್ನೂ ಓದಿ

ಕೊರೊನಾದ 3ನೇ ಅಲೆ ಖಚಿತ… ಯಾವಾಗ ಬರಬಹುದು ಅನ್ನುವ ಬಗ್ಗೆಯಷ್ಟೇ ಭಿನ್ನಾಭಿಪ್ರಾಯ: ಏನದರ ಲೆಕ್ಕಾಚಾರ?

ಕೊರೊನಾ ಬಗ್ಗೆ ನಿರ್ಲಕ್ಷ್ಯ ಬೇಡ, ಲಸಿಕೆ ನೀಡುವ ವೇಗ ಹೆಚ್ಚಿಸಿ ಎಂದು ರಾಜ್ಯ ಸರ್ಕಾರಗಳಿಗೆ ಪತ್ರ ಬರೆದ ಅಜಯ್​ಕುಮಾರ್​ ಭಲ್ಲಾ

(Union Health Ministry released corona third wsve Guidelines for kids)

Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?