AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Union Health Secretary PC : ದೇಶದಲ್ಲಿ ಕೊವಿಡ್ ಪರಿಸ್ಥಿತಿ ಮತ್ತು ನಿರ್ವಹಣೆ: ಕೇಂದ್ರ ಆರೋಗ್ಯ ಸಚಿವಾಲಯ ಸುದ್ದಿಗೋಷ್ಠಿ ಇಂದಿಲ್ಲ

Health Secretary Speech Live in Kannada: ಇಂದಿನ ಸುದ್ದಿಗೋಷ್ಠಿಯ ಕ್ಷಣಕ್ಷಣದ ಮಾಹಿತಿಗಳನ್ನು ಟಿವಿ9 ಡಿಜಿಟಲ್​ ಮೂಲಕ ನೀವು ಎಲ್ಲಿಂದ ಬೇಕಾದರೂ ಓದಬಹುದು.

Union Health Secretary PC : ದೇಶದಲ್ಲಿ ಕೊವಿಡ್ ಪರಿಸ್ಥಿತಿ ಮತ್ತು ನಿರ್ವಹಣೆ: ಕೇಂದ್ರ ಆರೋಗ್ಯ ಸಚಿವಾಲಯ ಸುದ್ದಿಗೋಷ್ಠಿ ಇಂದಿಲ್ಲ
ಕೇಂದ್ರ ಆರೋಗ್ಯ ಇಲಾಖೆ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್
guruganesh bhat
|

Updated on:May 14, 2021 | 5:15 PM

Share

ದೆಹಲಿ: ದೇಶದಲ್ಲಿನ ಕೊವಿಡ್ ಪರಿಸ್ಥಿತಿ ಮತ್ತು ಅದನ್ನು ನಿರ್ವಹಣೆ ಮಾಡುತ್ತಿರುವ ಕುರಿತು ಮಾಹಿತಿ ಒದಗಿಸಲು ಕೇಂದ್ರ ಆರೋಗ್ಯ ಸಚಿವಾಲಯ ಸುದ್ದಿಗೋಷ್ಠಿ ನಡೆಸುತ್ತಿದೆ. ಬಹುತೇಕ ಪ್ರತಿದಿನವೂ ನಡೆಯುವ ಈ ಸುದ್ದಿಗೋಷ್ಠಿಯಲ್ಲಿ ಮಾಧ್ಯಮಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಜಂಟಿ ಕಾರ್ಯದರ್ಶಿ ಲವ್ ಅಗರವಾಲ್ ಹಲವು ಪ್ರಮುಖ ಮಾಹಿತಿ ಒದಗಿಸುತ್ತಾರೆ. ಇಂದಿನ ಸುದ್ದಿಗೋಷ್ಠಿ ರದ್ದುಗೊಂಡಿದ್ದು ಮುಂದಿನ ದಿನಗಳಲ್ಲಿ ಸುದ್ದಿಗೋಷ್ಠಿಯ ಕ್ಷಣಕ್ಷಣದ ಮಾಹಿತಿಗಳನ್ನು ಟಿವಿ9 ಡಿಜಿಟಲ್​ ಮೂಲಕ ನೀವು ಎಲ್ಲಿಂದ ಬೇಕಾದರೂ ಓದಬಹುದು.

(Union health secretary Press conference live updates latest news on Covid cases death and Corona Vaccination details in Kannada)

Published On - 4:28 pm, Fri, 14 May 21

ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ