AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ಅಭಿಯಾನ ಮುಗಿದ ಬಳಿಕ CAA ಜಾರಿಯಾಗಲಿದೆ -ಕೇಂದ್ರ ಗೃಹ ಸಚಿವ ಅಮಿತ್ ಶಾ

ದೇಶಾದ್ಯಂತ ನಡೆಯುತ್ತಿರುವ ಕೊರೊನಾ ಲಸಿಕೆ ಅಭಿಯಾನ ಮುಗಿದ ನಂತರ ಪೌರತ್ವ ತಿದ್ದುಪಡಿ ಕಾಯ್ದೆಯಡಿ (CAA) ನಿರಾಶ್ರಿತರಿಗೆ ದೇಶದ ನಾಗರಿಕತ್ವ ನೀಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್​ ಶಾ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಠಾಕೂರ್​ನಗರದಲ್ಲಿ ಭಾಷಣ ಮಾಡುವ ವೇಳೆ ಅಮಿತ್​ ಶಾ ಈ ಕುರಿತು ಮಾತನಾಡಿದ್ದಾರೆ.

ಕೊರೊನಾ ಲಸಿಕೆ ಅಭಿಯಾನ ಮುಗಿದ ಬಳಿಕ CAA ಜಾರಿಯಾಗಲಿದೆ -ಕೇಂದ್ರ ಗೃಹ ಸಚಿವ ಅಮಿತ್ ಶಾ
ಅಮಿತ್ ಶಾ
KUSHAL V
|

Updated on: Feb 11, 2021 | 8:35 PM

Share

ಕೋಲ್ಕತ್ತ: ದೇಶಾದ್ಯಂತ ನಡೆಯುತ್ತಿರುವ ಕೊರೊನಾ ಲಸಿಕೆ ಅಭಿಯಾನ ಮುಗಿದ ನಂತರ ಪೌರತ್ವ ತಿದ್ದುಪಡಿ ಕಾಯ್ದೆಯಡಿ (CAA) ನಿರಾಶ್ರಿತರಿಗೆ ದೇಶದ ನಾಗರಿಕತ್ವ ನೀಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್​ ಶಾ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಠಾಕೂರ್​ನಗರದಲ್ಲಿ ಭಾಷಣ ಮಾಡುವ ವೇಳೆ ಅಮಿತ್​ ಶಾ ಈ ಕುರಿತು ಮಾತನಾಡಿದ್ದಾರೆ. ಜೊತೆಗೆ, ಬಾಂಗ್ಲಾದೇಶದಿಂದ ಭಾರತಕ್ಕೆ ವಲಸೆ ಬಂದು, ಬಂಗಾಳದಲ್ಲಿ ನೆಲೆಸಿದ ಮತುವಾ ಸಮುದಾಯಕ್ಕೂ ಪೌರತ್ವ ನೀಡಲಾಗುವುದು ಎಂದು ತಿಳಿಸಿದ್ದಾರೆ. Amit Shah on CAA

ತಮ್ಮ ಭಾಷಣದ ವೇಳೆ ವಿರೋಧ ಪಕ್ಷಗಳ ಮೇಲೆ ಹರಿಹಾಯ್ದ ಅಮಿತ್​ ಶಾ, ವಿಪಕ್ಷಗಳು CAA ಕಾಯ್ದೆ ಬಗ್ಗೆ ಅಲ್ಪಸಂಖ್ಯಾತರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಜೊತೆಗೆ, ಈ ಕಾನೂನು ಜಾರಿಯಾದರೆ ಅಲ್ಪಸಂಖ್ಯಾತರಿಗೆ ಯಾವುದೇ ರೀತಿಯಲ್ಲಿ ಸಂಕಷ್ಟ ಎದುರಾಗುವುದಿಲ್ಲ ಎಂದು ಭರವಸೆ ಸಹ ಕೊಟ್ಟರು.

BJP ಪಕ್ಷ ಕೊಟ್ಟ ಮಾತನ್ನು ಸದಾ ನೆರವೇರಿಸುತ್ತದೆ. ಹಾಗಾಗಿ, ನಾವು ಜಾರಿಮಾಡಿರುವ ಕಾಯ್ದೆಯಡಿ ನಿರಾಶ್ರಿತರಿಗೆ ಪೌರತ್ವ ಖಂಡಿತ ನೀಡುತ್ತೇವೆ ಎಂದು ಹೇಳಿದರು. ಜೊತೆಗೆ, ಈ ಕಾನೂನನ್ನು ವಿರೋಧಿಸಲು ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರಿಂದ ಸಾಧ್ಯವಾಗುವುದಿಲ್ಲ. ಏಕೆಂದರೆ, ಅವರು ಚುನಾವಣೆ ಬಳಿಕ ಮುಖ್ಯಮಂತ್ರಿಗಳಾಗಿ ಇರುವುದಿಲ್ಲ ಎಂದು ಟಾಂಗ್ ಕೊಟ್ಟರು.

ಇದೂ ಓದಿ: Fire ದೇವರ ಮನೆಯಲ್ಲಿ ಹಚ್ಚಿದ್ದ ದೀಪದಿಂದ ಬೆಂಕಿ ಅವಘಡ: ಮನೆಯಲ್ಲಿದ್ದ 1 ಲಕ್ಷ ನಗದು, 30 ಗ್ರಾಂ ಚಿನ್ನ ಸುಟ್ಟು ಭಸ್ಮ

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!