AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಗೃಹ ಸಚಿವ ಅಮಿತ್​ ಶಾಗೆ ಕೊರೊನಾ ಪಾಸಿಟಿವ್​

[lazy-load-videos-and-sticky-control id=”meUigi-TsVI”] ದೆಹಲಿ: ಕೇಂದ್ರ ಗೃಹ ಸಚಿವ ಅಮಿತ್​ ಶಾಗೆ ಕೊರೊನಾ ಪಾಸಿಟಿವ್​ ವರದಿಯಾಗಿದೆ. ಈ ಬಗ್ಗೆ ಅಮಿತ್​ ಶಾ ಖುದ್ದು ತಮ್ಮ Twitter ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಸಚಿವರು ಕೊವಿಡ್​ ಟೆಸ್ಟ್​ ಮಾಡಿಸಿಕೊಂಡಿದ್ದರು. ಇದೀಗ, ಪರೀಕ್ಷಾ ವರದಿಯಲ್ಲಿ ಅಮಿತ್​ ಶಾರಿಗೆ ಸೋಂಕು ದೃಢವಾಗಿದೆ. ಹಾಗಾಗಿ, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜೊತೆಗೆ, ತಮ್ಮ ಸಂಪರ್ಕಕ್ಕೆ ಬಂದವರಿಗೆ ಕ್ವಾರಂಟೈನ್​ ಆಗಲು ಮನವಿ ಮಾಡಿದ್ದಾರೆ. कोरोना के शुरूआती लक्षण दिखने […]

ಕೇಂದ್ರ ಗೃಹ ಸಚಿವ ಅಮಿತ್​ ಶಾಗೆ ಕೊರೊನಾ ಪಾಸಿಟಿವ್​
KUSHAL V
| Edited By: ಸಾಧು ಶ್ರೀನಾಥ್​|

Updated on:Aug 02, 2020 | 5:52 PM

Share

[lazy-load-videos-and-sticky-control id=”meUigi-TsVI”]

ದೆಹಲಿ: ಕೇಂದ್ರ ಗೃಹ ಸಚಿವ ಅಮಿತ್​ ಶಾಗೆ ಕೊರೊನಾ ಪಾಸಿಟಿವ್​ ವರದಿಯಾಗಿದೆ. ಈ ಬಗ್ಗೆ ಅಮಿತ್​ ಶಾ ಖುದ್ದು ತಮ್ಮ Twitter ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಸಚಿವರು ಕೊವಿಡ್​ ಟೆಸ್ಟ್​ ಮಾಡಿಸಿಕೊಂಡಿದ್ದರು. ಇದೀಗ, ಪರೀಕ್ಷಾ ವರದಿಯಲ್ಲಿ ಅಮಿತ್​ ಶಾರಿಗೆ ಸೋಂಕು ದೃಢವಾಗಿದೆ. ಹಾಗಾಗಿ, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜೊತೆಗೆ, ತಮ್ಮ ಸಂಪರ್ಕಕ್ಕೆ ಬಂದವರಿಗೆ ಕ್ವಾರಂಟೈನ್​ ಆಗಲು ಮನವಿ ಮಾಡಿದ್ದಾರೆ.

Published On - 5:06 pm, Sun, 2 August 20

Follow Us
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ