AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್​ನ ಪುನರುತ್ಥಾನ ಬಿಜೆಪಿಯಿಂದ ಮಾತ್ರ ಸಾಧ್ಯ: ಅಮಿತ್ ಶಾ

ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಯನ್ನು ಬಿಜೆಪಿ ತುಸು ಹೆಚ್ಚೇ ಗಂಭೀರವಾಗಿ ಪರಿಗಣಿಸಿದೆ. ತನ್ನ ರಾಷ್ಟ್ರೀಯ ನಾಯಕರನ್ನು ಹೈದರಾಬಾದ್​ನ ಪಾಲಿಕೆ ಪ್ರಚಾರಕ್ಕಾಗಿ ಕರೆಸುತ್ತಿದೆ. ಈ ನಿಮಿತ್ತ ಬಿಜೆಪಿ ಪಾಲಿನ ಟ್ರಬಲ್ ಶೂಟರ್, ಗೃಹ ಸಚಿವ ಅಮಿತ್ ಶಾ ಹೈದರಾಬಾದ್​ನ ಭಾಗ್ಯಲಕ್ಷ್ಮಿ ದೇವಸ್ಥಾನದಿಂದ ಇಂದು ಪ್ರಚಾರ ಆರಂಭಿಸಲಿದ್ದಾರೆ.

ಹೈದರಾಬಾದ್​ನ ಪುನರುತ್ಥಾನ ಬಿಜೆಪಿಯಿಂದ ಮಾತ್ರ ಸಾಧ್ಯ: ಅಮಿತ್ ಶಾ
ಭಾಗ್ಯಲಕ್ಷ್ಮೀ ದೇಗುಲದಲ್ಲಿ ನೆನಪಿನ ಕಾಣಿಕೆ ಸ್ವೀಕರಿಸಿದ ಗೃಹ ಸಚಿವ
guruganesh bhat
|

Updated on:Nov 29, 2020 | 6:00 PM

Share

ಹೈದರಾಬಾದ್: ಮಹಾನಗರ ಪಾಲಿಕೆ ಚುನಾವಣೆಯನ್ನು ಬಿಜೆಪಿ ತುಸು ಹೆಚ್ಚೇ ಗಂಭೀರವಾಗಿ ಪರಿಗಣಿಸಿದೆ. ತನ್ನ ರಾಷ್ಟ್ರೀಯ ನಾಯಕರನ್ನು ಪ್ರಚಾರಕ್ಕಾಗಿ ಕರೆಸುತ್ತಿದೆ. ಈ ನಿಮಿತ್ತ ಬಿಜೆಪಿ ಪಾಲಿನ ಟ್ರಬಲ್ ಶೂಟರ್, ಗೃಹ ಸಚಿವ ಅಮಿತ್ ಶಾ ಹೈದರಾಬಾದ್​ನ ಭಾಗ್ಯಲಕ್ಷ್ಮಿ ದೇವಸ್ಥಾನದಿಂದ ಇಂದು ಪ್ರಚಾರ ಆರಂಭಿಸಲಿದ್ದಾರೆ.

ಹೈದರಾಬಾದ್​ನಲ್ಲಿ ಅಮಿತ್​ ಶಾ ಚುನಾವಣಾ ಪ್ರಚಾರದ ತಾಜಾ ಮಾಹಿತಿ ಇಲ್ಲಿ ಲಭ್ಯ.

Published On - 5:13 pm, Sun, 29 November 20

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ