AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್​ನ ಪುನರುತ್ಥಾನ ಬಿಜೆಪಿಯಿಂದ ಮಾತ್ರ ಸಾಧ್ಯ: ಅಮಿತ್ ಶಾ

ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಯನ್ನು ಬಿಜೆಪಿ ತುಸು ಹೆಚ್ಚೇ ಗಂಭೀರವಾಗಿ ಪರಿಗಣಿಸಿದೆ. ತನ್ನ ರಾಷ್ಟ್ರೀಯ ನಾಯಕರನ್ನು ಹೈದರಾಬಾದ್​ನ ಪಾಲಿಕೆ ಪ್ರಚಾರಕ್ಕಾಗಿ ಕರೆಸುತ್ತಿದೆ. ಈ ನಿಮಿತ್ತ ಬಿಜೆಪಿ ಪಾಲಿನ ಟ್ರಬಲ್ ಶೂಟರ್, ಗೃಹ ಸಚಿವ ಅಮಿತ್ ಶಾ ಹೈದರಾಬಾದ್​ನ ಭಾಗ್ಯಲಕ್ಷ್ಮಿ ದೇವಸ್ಥಾನದಿಂದ ಇಂದು ಪ್ರಚಾರ ಆರಂಭಿಸಲಿದ್ದಾರೆ.

ಹೈದರಾಬಾದ್​ನ ಪುನರುತ್ಥಾನ ಬಿಜೆಪಿಯಿಂದ ಮಾತ್ರ ಸಾಧ್ಯ: ಅಮಿತ್ ಶಾ
ಭಾಗ್ಯಲಕ್ಷ್ಮೀ ದೇಗುಲದಲ್ಲಿ ನೆನಪಿನ ಕಾಣಿಕೆ ಸ್ವೀಕರಿಸಿದ ಗೃಹ ಸಚಿವ
guruganesh bhat
|

Updated on:Nov 29, 2020 | 6:00 PM

Share

ಹೈದರಾಬಾದ್: ಮಹಾನಗರ ಪಾಲಿಕೆ ಚುನಾವಣೆಯನ್ನು ಬಿಜೆಪಿ ತುಸು ಹೆಚ್ಚೇ ಗಂಭೀರವಾಗಿ ಪರಿಗಣಿಸಿದೆ. ತನ್ನ ರಾಷ್ಟ್ರೀಯ ನಾಯಕರನ್ನು ಪ್ರಚಾರಕ್ಕಾಗಿ ಕರೆಸುತ್ತಿದೆ. ಈ ನಿಮಿತ್ತ ಬಿಜೆಪಿ ಪಾಲಿನ ಟ್ರಬಲ್ ಶೂಟರ್, ಗೃಹ ಸಚಿವ ಅಮಿತ್ ಶಾ ಹೈದರಾಬಾದ್​ನ ಭಾಗ್ಯಲಕ್ಷ್ಮಿ ದೇವಸ್ಥಾನದಿಂದ ಇಂದು ಪ್ರಚಾರ ಆರಂಭಿಸಲಿದ್ದಾರೆ.

ಹೈದರಾಬಾದ್​ನಲ್ಲಿ ಅಮಿತ್​ ಶಾ ಚುನಾವಣಾ ಪ್ರಚಾರದ ತಾಜಾ ಮಾಹಿತಿ ಇಲ್ಲಿ ಲಭ್ಯ.

Published On - 5:13 pm, Sun, 29 November 20

Follow Us
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!