AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

12 ಗಂಟೆ ದುಡಿತಕ್ಕೆ Red Signal, ಕಾರ್ಮಿಕನ ಕೈಹಿಡಿಯಲಿದೆ ಕೇಂದ್ರ!

ದೆಹಲಿ: ಕೊರೊನಾ ಕಾಲದಲ್ಲಿ ಸಂಭವಿಸಿರುವ ಆರ್ಥಿಕ ನಷ್ಟ, ಸಂಕಷ್ಟದಿಂದ ಪಾರಾಗಲು ಕಾರ್ಮಿಕ ಕಾಯ್ದೆಗೆ ತಿದ್ದುಪಡಿ ತಂದು ಕೆಲಸದ ಅವಧಿಯನ್ನು 8 ರಿಂದ 12 ಗಂಟೆಗೆ ಏರಿಕೆ ಮಾಡಿರುವುದಕ್ಕೆ ಕೇಂದ್ರ ಕಾರ್ಮಿಕ ಸಚಿವರು ಮತ್ತೊಮ್ಮೆ ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತಾದ ಕಾರ್ಮಿಕ ಕಾಯ್ದೆ ತಿದ್ದುಪಡಿ ಪ್ರಸ್ತಾವನೆಗೆ ಕೇಂದ್ರ ರೆಡ್‌ ಸಿಗ್ನಲ್ ನೀಡುತ್ತದೆ. ಕೊರೊನೊ ಸಂಕಷ್ಟ ಮುಗಿದ ಮೇಲೆ ಕಾರ್ಮಿಕರ ಕೆಲಸದ ಅವಧಿಯನ್ನು 12 ಗಂಟೆಗೆ ಏರಿಸುವ ಕಾರ್ಮಿಕ ಕಾಯ್ದೆ ತಿದ್ದುಪಡಿ ಸಾಧುವಲ್ಲ, ಅದನ್ನು ಕೇಂದ್ರ ಒಪ್ಪಲ್ಲ ಎಂದು […]

12 ಗಂಟೆ ದುಡಿತಕ್ಕೆ Red Signal, ಕಾರ್ಮಿಕನ ಕೈಹಿಡಿಯಲಿದೆ ಕೇಂದ್ರ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: ಆಯೇಷಾ ಬಾನು|

Updated on: May 27, 2020 | 2:23 PM

Share

ದೆಹಲಿ: ಕೊರೊನಾ ಕಾಲದಲ್ಲಿ ಸಂಭವಿಸಿರುವ ಆರ್ಥಿಕ ನಷ್ಟ, ಸಂಕಷ್ಟದಿಂದ ಪಾರಾಗಲು ಕಾರ್ಮಿಕ ಕಾಯ್ದೆಗೆ ತಿದ್ದುಪಡಿ ತಂದು ಕೆಲಸದ ಅವಧಿಯನ್ನು 8 ರಿಂದ 12 ಗಂಟೆಗೆ ಏರಿಕೆ ಮಾಡಿರುವುದಕ್ಕೆ ಕೇಂದ್ರ ಕಾರ್ಮಿಕ ಸಚಿವರು ಮತ್ತೊಮ್ಮೆ ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಕುರಿತಾದ ಕಾರ್ಮಿಕ ಕಾಯ್ದೆ ತಿದ್ದುಪಡಿ ಪ್ರಸ್ತಾವನೆಗೆ ಕೇಂದ್ರ ರೆಡ್‌ ಸಿಗ್ನಲ್ ನೀಡುತ್ತದೆ. ಕೊರೊನೊ ಸಂಕಷ್ಟ ಮುಗಿದ ಮೇಲೆ ಕಾರ್ಮಿಕರ ಕೆಲಸದ ಅವಧಿಯನ್ನು 12 ಗಂಟೆಗೆ ಏರಿಸುವ ಕಾರ್ಮಿಕ ಕಾಯ್ದೆ ತಿದ್ದುಪಡಿ ಸಾಧುವಲ್ಲ, ಅದನ್ನು ಕೇಂದ್ರ ಒಪ್ಪಲ್ಲ ಎಂದು ಕೇಂದ್ರ ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ವಿರೋಧ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರಗಳ ಜತೆ ಈ ಬಗ್ಗೆ ಮಾತುಕತೆ ನಡೆಸುತ್ತೇವೆ. ಕಾರ್ಮಿಕ ವಿಷಯ ಸಮವರ್ತಿ ಪಟ್ಟಿಯಲ್ಲಿರುವ ಹಿನ್ನೆಲೆ ರಾಜ್ಯಗಳು ಬಯಸುವ ಕಾಯ್ದೆಯ ತಿದ್ದುಪಡಿ ಪ್ರಸ್ತಾವನೆಗೆ ಕೇಂದ್ರದ ಒಪ್ಪಿಗೆಯೂ ಬೇಕಾಗುತ್ತದೆ. ಹೀಗಾಗಿ ನಮ್ಮ ಅಭಿಪ್ರಾಯ ಕೇಳಿದಾಗ ಇದನ್ನು ಸ್ಪಷ್ಟವಾಗಿ ತಿಳಿಸುತ್ತೇವೆ ಎಂದು ಸಚಿವ ಗಂಗ್ವಾರ್ ತಿಳಿಸಿದ್ದಾರೆ.

Follow Us
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
Video: ರಸ್ತೆ ದಾಟಲು ಪರದಾಡಿದ ಕಾಡಾನೆಗಳ ಹಿಂಡು!
Video: ರಸ್ತೆ ದಾಟಲು ಪರದಾಡಿದ ಕಾಡಾನೆಗಳ ಹಿಂಡು!