Sign In

By signing in or creating an account, you agree with Associated Broadcasting Company's Terms & Conditions and Privacy Policy.

12 ಗಂಟೆ ದುಡಿತಕ್ಕೆ Red Signal, ಕಾರ್ಮಿಕನ ಕೈಹಿಡಿಯಲಿದೆ ಕೇಂದ್ರ!

ದೆಹಲಿ: ಕೊರೊನಾ ಕಾಲದಲ್ಲಿ ಸಂಭವಿಸಿರುವ ಆರ್ಥಿಕ ನಷ್ಟ, ಸಂಕಷ್ಟದಿಂದ ಪಾರಾಗಲು ಕಾರ್ಮಿಕ ಕಾಯ್ದೆಗೆ ತಿದ್ದುಪಡಿ ತಂದು ಕೆಲಸದ ಅವಧಿಯನ್ನು 8 ರಿಂದ 12 ಗಂಟೆಗೆ ಏರಿಕೆ ಮಾಡಿರುವುದಕ್ಕೆ ಕೇಂದ್ರ ಕಾರ್ಮಿಕ ಸಚಿವರು ಮತ್ತೊಮ್ಮೆ ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತಾದ ಕಾರ್ಮಿಕ ಕಾಯ್ದೆ ತಿದ್ದುಪಡಿ ಪ್ರಸ್ತಾವನೆಗೆ ಕೇಂದ್ರ ರೆಡ್‌ ಸಿಗ್ನಲ್ ನೀಡುತ್ತದೆ. ಕೊರೊನೊ ಸಂಕಷ್ಟ ಮುಗಿದ ಮೇಲೆ ಕಾರ್ಮಿಕರ ಕೆಲಸದ ಅವಧಿಯನ್ನು 12 ಗಂಟೆಗೆ ಏರಿಸುವ ಕಾರ್ಮಿಕ ಕಾಯ್ದೆ ತಿದ್ದುಪಡಿ ಸಾಧುವಲ್ಲ, ಅದನ್ನು ಕೇಂದ್ರ ಒಪ್ಪಲ್ಲ ಎಂದು […]

12 ಗಂಟೆ ದುಡಿತಕ್ಕೆ Red Signal, ಕಾರ್ಮಿಕನ ಕೈಹಿಡಿಯಲಿದೆ ಕೇಂದ್ರ!
Follow us
ಸಾಧು ಶ್ರೀನಾಥ್​
| Updated By: ಆಯೇಷಾ ಬಾನು

Updated on: May 27, 2020 | 2:23 PM

ದೆಹಲಿ: ಕೊರೊನಾ ಕಾಲದಲ್ಲಿ ಸಂಭವಿಸಿರುವ ಆರ್ಥಿಕ ನಷ್ಟ, ಸಂಕಷ್ಟದಿಂದ ಪಾರಾಗಲು ಕಾರ್ಮಿಕ ಕಾಯ್ದೆಗೆ ತಿದ್ದುಪಡಿ ತಂದು ಕೆಲಸದ ಅವಧಿಯನ್ನು 8 ರಿಂದ 12 ಗಂಟೆಗೆ ಏರಿಕೆ ಮಾಡಿರುವುದಕ್ಕೆ ಕೇಂದ್ರ ಕಾರ್ಮಿಕ ಸಚಿವರು ಮತ್ತೊಮ್ಮೆ ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಕುರಿತಾದ ಕಾರ್ಮಿಕ ಕಾಯ್ದೆ ತಿದ್ದುಪಡಿ ಪ್ರಸ್ತಾವನೆಗೆ ಕೇಂದ್ರ ರೆಡ್‌ ಸಿಗ್ನಲ್ ನೀಡುತ್ತದೆ. ಕೊರೊನೊ ಸಂಕಷ್ಟ ಮುಗಿದ ಮೇಲೆ ಕಾರ್ಮಿಕರ ಕೆಲಸದ ಅವಧಿಯನ್ನು 12 ಗಂಟೆಗೆ ಏರಿಸುವ ಕಾರ್ಮಿಕ ಕಾಯ್ದೆ ತಿದ್ದುಪಡಿ ಸಾಧುವಲ್ಲ, ಅದನ್ನು ಕೇಂದ್ರ ಒಪ್ಪಲ್ಲ ಎಂದು ಕೇಂದ್ರ ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ವಿರೋಧ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರಗಳ ಜತೆ ಈ ಬಗ್ಗೆ ಮಾತುಕತೆ ನಡೆಸುತ್ತೇವೆ. ಕಾರ್ಮಿಕ ವಿಷಯ ಸಮವರ್ತಿ ಪಟ್ಟಿಯಲ್ಲಿರುವ ಹಿನ್ನೆಲೆ ರಾಜ್ಯಗಳು ಬಯಸುವ ಕಾಯ್ದೆಯ ತಿದ್ದುಪಡಿ ಪ್ರಸ್ತಾವನೆಗೆ ಕೇಂದ್ರದ ಒಪ್ಪಿಗೆಯೂ ಬೇಕಾಗುತ್ತದೆ. ಹೀಗಾಗಿ ನಮ್ಮ ಅಭಿಪ್ರಾಯ ಕೇಳಿದಾಗ ಇದನ್ನು ಸ್ಪಷ್ಟವಾಗಿ ತಿಳಿಸುತ್ತೇವೆ ಎಂದು ಸಚಿವ ಗಂಗ್ವಾರ್ ತಿಳಿಸಿದ್ದಾರೆ.

‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ