AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

12 ಗಂಟೆ ದುಡಿತಕ್ಕೆ Red Signal, ಕಾರ್ಮಿಕನ ಕೈಹಿಡಿಯಲಿದೆ ಕೇಂದ್ರ!

ದೆಹಲಿ: ಕೊರೊನಾ ಕಾಲದಲ್ಲಿ ಸಂಭವಿಸಿರುವ ಆರ್ಥಿಕ ನಷ್ಟ, ಸಂಕಷ್ಟದಿಂದ ಪಾರಾಗಲು ಕಾರ್ಮಿಕ ಕಾಯ್ದೆಗೆ ತಿದ್ದುಪಡಿ ತಂದು ಕೆಲಸದ ಅವಧಿಯನ್ನು 8 ರಿಂದ 12 ಗಂಟೆಗೆ ಏರಿಕೆ ಮಾಡಿರುವುದಕ್ಕೆ ಕೇಂದ್ರ ಕಾರ್ಮಿಕ ಸಚಿವರು ಮತ್ತೊಮ್ಮೆ ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತಾದ ಕಾರ್ಮಿಕ ಕಾಯ್ದೆ ತಿದ್ದುಪಡಿ ಪ್ರಸ್ತಾವನೆಗೆ ಕೇಂದ್ರ ರೆಡ್‌ ಸಿಗ್ನಲ್ ನೀಡುತ್ತದೆ. ಕೊರೊನೊ ಸಂಕಷ್ಟ ಮುಗಿದ ಮೇಲೆ ಕಾರ್ಮಿಕರ ಕೆಲಸದ ಅವಧಿಯನ್ನು 12 ಗಂಟೆಗೆ ಏರಿಸುವ ಕಾರ್ಮಿಕ ಕಾಯ್ದೆ ತಿದ್ದುಪಡಿ ಸಾಧುವಲ್ಲ, ಅದನ್ನು ಕೇಂದ್ರ ಒಪ್ಪಲ್ಲ ಎಂದು […]

12 ಗಂಟೆ ದುಡಿತಕ್ಕೆ Red Signal, ಕಾರ್ಮಿಕನ ಕೈಹಿಡಿಯಲಿದೆ ಕೇಂದ್ರ!
ಸಾಧು ಶ್ರೀನಾಥ್​
| Edited By: |

Updated on: May 27, 2020 | 2:23 PM

Share

ದೆಹಲಿ: ಕೊರೊನಾ ಕಾಲದಲ್ಲಿ ಸಂಭವಿಸಿರುವ ಆರ್ಥಿಕ ನಷ್ಟ, ಸಂಕಷ್ಟದಿಂದ ಪಾರಾಗಲು ಕಾರ್ಮಿಕ ಕಾಯ್ದೆಗೆ ತಿದ್ದುಪಡಿ ತಂದು ಕೆಲಸದ ಅವಧಿಯನ್ನು 8 ರಿಂದ 12 ಗಂಟೆಗೆ ಏರಿಕೆ ಮಾಡಿರುವುದಕ್ಕೆ ಕೇಂದ್ರ ಕಾರ್ಮಿಕ ಸಚಿವರು ಮತ್ತೊಮ್ಮೆ ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಕುರಿತಾದ ಕಾರ್ಮಿಕ ಕಾಯ್ದೆ ತಿದ್ದುಪಡಿ ಪ್ರಸ್ತಾವನೆಗೆ ಕೇಂದ್ರ ರೆಡ್‌ ಸಿಗ್ನಲ್ ನೀಡುತ್ತದೆ. ಕೊರೊನೊ ಸಂಕಷ್ಟ ಮುಗಿದ ಮೇಲೆ ಕಾರ್ಮಿಕರ ಕೆಲಸದ ಅವಧಿಯನ್ನು 12 ಗಂಟೆಗೆ ಏರಿಸುವ ಕಾರ್ಮಿಕ ಕಾಯ್ದೆ ತಿದ್ದುಪಡಿ ಸಾಧುವಲ್ಲ, ಅದನ್ನು ಕೇಂದ್ರ ಒಪ್ಪಲ್ಲ ಎಂದು ಕೇಂದ್ರ ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ವಿರೋಧ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರಗಳ ಜತೆ ಈ ಬಗ್ಗೆ ಮಾತುಕತೆ ನಡೆಸುತ್ತೇವೆ. ಕಾರ್ಮಿಕ ವಿಷಯ ಸಮವರ್ತಿ ಪಟ್ಟಿಯಲ್ಲಿರುವ ಹಿನ್ನೆಲೆ ರಾಜ್ಯಗಳು ಬಯಸುವ ಕಾಯ್ದೆಯ ತಿದ್ದುಪಡಿ ಪ್ರಸ್ತಾವನೆಗೆ ಕೇಂದ್ರದ ಒಪ್ಪಿಗೆಯೂ ಬೇಕಾಗುತ್ತದೆ. ಹೀಗಾಗಿ ನಮ್ಮ ಅಭಿಪ್ರಾಯ ಕೇಳಿದಾಗ ಇದನ್ನು ಸ್ಪಷ್ಟವಾಗಿ ತಿಳಿಸುತ್ತೇವೆ ಎಂದು ಸಚಿವ ಗಂಗ್ವಾರ್ ತಿಳಿಸಿದ್ದಾರೆ.

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?