AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2021ರ ನಂತರ.. ಅಲಿಪುರ್​ ಸೆಂಟ್ರಲ್​ ಜೈಲ್​ ತೃಣಮೂಲ ಕಾಂಗ್ರೆಸ್​ನ ಪಾರ್ಟಿ ಕಚೇರಿ ಆಗಲಿದೆ -ಕೇಂದ್ರ ಸಚಿವ ಬಾಬುಲ್​ ಸುಪ್ರಿಯೊ

2021ರ ನಂತರ, ತೃಣಮೂಲ ಕಾಂಗ್ರೆಸ್​ ಪಕ್ಷಕ್ಕೆ ಹೊಸ ಪಾರ್ಟಿ ಕಚೇರಿ ದೊರೆಯಲಿದೆ. ಅದು ಬೇರೆ ಯಾವುದೂ ಅಲ್ಲ, ಅಲಿಪುರ್​ ಸೆಂಟ್ರಲ್​ ಜೈಲ್​ ಎಂದು ಸಚಿವ ಸುಪ್ರಿಯೊ ಹೇಳಿದ್ದಾರೆ.

2021ರ ನಂತರ.. ಅಲಿಪುರ್​ ಸೆಂಟ್ರಲ್​ ಜೈಲ್​ ತೃಣಮೂಲ ಕಾಂಗ್ರೆಸ್​ನ ಪಾರ್ಟಿ ಕಚೇರಿ ಆಗಲಿದೆ -ಕೇಂದ್ರ ಸಚಿವ ಬಾಬುಲ್​ ಸುಪ್ರಿಯೊ
ಕೇಂದ್ರ ಸಚಿವ ಬಾಬುಲ್​ ಸುಪ್ರಿಯೊ
KUSHAL V
|

Updated on: Jan 02, 2021 | 11:00 PM

Share

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಈ ವರ್ಷದ ಅತಿರೋಚಕ ಎಲೆಕ್ಷನ್​ ಆಗುವುದರಲ್ಲಿ ಯಾವುದೇ ಸಂಶಯ ಇಲ್ಲ. ಚುನಾವಣೆಯಲ್ಲಿ ಶತಾಯ ಗತಾಯ ಗೆಲುವು ಸಾಧಿಸಲೇ ಬೇಕೆಂಬ ಹಠಕ್ಕೆ ಬಿದ್ದಿರುವ ಬಿಜೆಪಿ ಒಂದು ಕಡೆಯಾದರೆ ಸಿಎಂ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್​ ಅಧಿಕಾರ ಉಳಿಸಿಕೊಳ್ಳುವ ಛಲಕ್ಕೆ ಬಿದ್ದಿದೆ.

ಹಾಗಾಗಿ, ಭರ್ಜರಿ ಚುನಾವಣಾ ಪ್ರಚಾರಕ್ಕೆ ಇಳಿದಿರುವ ಎರಡೂ ಪಕ್ಷಗಳು ಒಬ್ಬರ ಮೇಲೆ ಒಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದಾರೆ. ಈ ನಡುವೆ, ಕೇಂದ್ರ ಸಚಿವ ಬಾಬುಲ್​ ಸುಪ್ರಿಯೊ ಸಹ ತೃಣಮೂಲ ಕಾಂಗ್ರೆಸ್​ ಪಕ್ಷಕ್ಕೆ ಟಾಂಗ್​ ಕೊಟ್ಟಿದ್ದಾರೆ.

2021ರ ನಂತರ, ತೃಣಮೂಲ ಕಾಂಗ್ರೆಸ್​ ಪಕ್ಷಕ್ಕೆ ಹೊಸ ಪಾರ್ಟಿ ಕಚೇರಿ ದೊರೆಯಲಿದೆ. ಅದು ಬೇರೆ ಯಾವುದೂ ಅಲ್ಲ, ಅಲಿಪುರ್​ ಸೆಂಟ್ರಲ್​ ಜೈಲ್​ ಎಂದು ಸಚಿವ ಸುಪ್ರಿಯೊ ಹೇಳಿದ್ದಾರೆ. ಅಷ್ಟೇ ಅಲ್ಲದೆ, ಎಲ್ಲಾ ತೃಣಮೂಲ ಕಾಂಗ್ರೆಸ್​ನ​ ಸದಸ್ಯರು ಅಲ್ಲೇ ವಾಸವಿರಲಿದ್ದಾರೆ ಎಂದು ಸಹ ಟಾಂಗ್​ ಕೊಟ್ಟಿದ್ದಾರೆ. ಪುರ್ಬ ಮೇದಿನಿಪುರ್​ನಲ್ಲಿ ಭಾಷಣ ಮಾಡುವ ವೇಳೆ ಕೇಂದ್ರ ಸಚಿವ ಬಾಬುಲ್​ ಸುಪ್ರಿಯೋ ಇದನ್ನು ಹೇಳಿದ್ದಾರೆ.

ಹಿಂದೂಗಳು ದೇಶ ವಿರೋಧಿಯಾಗಲು ಸಾಧ್ಯವಿಲ್ಲ: RSS​ ಸರ ಸಂಘಚಾಲಕ ಮೋಹನ್ ಭಾಗವತ್

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ