AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2021ರ ನಂತರ.. ಅಲಿಪುರ್​ ಸೆಂಟ್ರಲ್​ ಜೈಲ್​ ತೃಣಮೂಲ ಕಾಂಗ್ರೆಸ್​ನ ಪಾರ್ಟಿ ಕಚೇರಿ ಆಗಲಿದೆ -ಕೇಂದ್ರ ಸಚಿವ ಬಾಬುಲ್​ ಸುಪ್ರಿಯೊ

2021ರ ನಂತರ, ತೃಣಮೂಲ ಕಾಂಗ್ರೆಸ್​ ಪಕ್ಷಕ್ಕೆ ಹೊಸ ಪಾರ್ಟಿ ಕಚೇರಿ ದೊರೆಯಲಿದೆ. ಅದು ಬೇರೆ ಯಾವುದೂ ಅಲ್ಲ, ಅಲಿಪುರ್​ ಸೆಂಟ್ರಲ್​ ಜೈಲ್​ ಎಂದು ಸಚಿವ ಸುಪ್ರಿಯೊ ಹೇಳಿದ್ದಾರೆ.

2021ರ ನಂತರ.. ಅಲಿಪುರ್​ ಸೆಂಟ್ರಲ್​ ಜೈಲ್​ ತೃಣಮೂಲ ಕಾಂಗ್ರೆಸ್​ನ ಪಾರ್ಟಿ ಕಚೇರಿ ಆಗಲಿದೆ -ಕೇಂದ್ರ ಸಚಿವ ಬಾಬುಲ್​ ಸುಪ್ರಿಯೊ
ಕೇಂದ್ರ ಸಚಿವ ಬಾಬುಲ್​ ಸುಪ್ರಿಯೊ
KUSHAL V
|

Updated on: Jan 02, 2021 | 11:00 PM

Share

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಈ ವರ್ಷದ ಅತಿರೋಚಕ ಎಲೆಕ್ಷನ್​ ಆಗುವುದರಲ್ಲಿ ಯಾವುದೇ ಸಂಶಯ ಇಲ್ಲ. ಚುನಾವಣೆಯಲ್ಲಿ ಶತಾಯ ಗತಾಯ ಗೆಲುವು ಸಾಧಿಸಲೇ ಬೇಕೆಂಬ ಹಠಕ್ಕೆ ಬಿದ್ದಿರುವ ಬಿಜೆಪಿ ಒಂದು ಕಡೆಯಾದರೆ ಸಿಎಂ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್​ ಅಧಿಕಾರ ಉಳಿಸಿಕೊಳ್ಳುವ ಛಲಕ್ಕೆ ಬಿದ್ದಿದೆ.

ಹಾಗಾಗಿ, ಭರ್ಜರಿ ಚುನಾವಣಾ ಪ್ರಚಾರಕ್ಕೆ ಇಳಿದಿರುವ ಎರಡೂ ಪಕ್ಷಗಳು ಒಬ್ಬರ ಮೇಲೆ ಒಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದಾರೆ. ಈ ನಡುವೆ, ಕೇಂದ್ರ ಸಚಿವ ಬಾಬುಲ್​ ಸುಪ್ರಿಯೊ ಸಹ ತೃಣಮೂಲ ಕಾಂಗ್ರೆಸ್​ ಪಕ್ಷಕ್ಕೆ ಟಾಂಗ್​ ಕೊಟ್ಟಿದ್ದಾರೆ.

2021ರ ನಂತರ, ತೃಣಮೂಲ ಕಾಂಗ್ರೆಸ್​ ಪಕ್ಷಕ್ಕೆ ಹೊಸ ಪಾರ್ಟಿ ಕಚೇರಿ ದೊರೆಯಲಿದೆ. ಅದು ಬೇರೆ ಯಾವುದೂ ಅಲ್ಲ, ಅಲಿಪುರ್​ ಸೆಂಟ್ರಲ್​ ಜೈಲ್​ ಎಂದು ಸಚಿವ ಸುಪ್ರಿಯೊ ಹೇಳಿದ್ದಾರೆ. ಅಷ್ಟೇ ಅಲ್ಲದೆ, ಎಲ್ಲಾ ತೃಣಮೂಲ ಕಾಂಗ್ರೆಸ್​ನ​ ಸದಸ್ಯರು ಅಲ್ಲೇ ವಾಸವಿರಲಿದ್ದಾರೆ ಎಂದು ಸಹ ಟಾಂಗ್​ ಕೊಟ್ಟಿದ್ದಾರೆ. ಪುರ್ಬ ಮೇದಿನಿಪುರ್​ನಲ್ಲಿ ಭಾಷಣ ಮಾಡುವ ವೇಳೆ ಕೇಂದ್ರ ಸಚಿವ ಬಾಬುಲ್​ ಸುಪ್ರಿಯೋ ಇದನ್ನು ಹೇಳಿದ್ದಾರೆ.

ಹಿಂದೂಗಳು ದೇಶ ವಿರೋಧಿಯಾಗಲು ಸಾಧ್ಯವಿಲ್ಲ: RSS​ ಸರ ಸಂಘಚಾಲಕ ಮೋಹನ್ ಭಾಗವತ್

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ