AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2021ರ ನಂತರ.. ಅಲಿಪುರ್​ ಸೆಂಟ್ರಲ್​ ಜೈಲ್​ ತೃಣಮೂಲ ಕಾಂಗ್ರೆಸ್​ನ ಪಾರ್ಟಿ ಕಚೇರಿ ಆಗಲಿದೆ -ಕೇಂದ್ರ ಸಚಿವ ಬಾಬುಲ್​ ಸುಪ್ರಿಯೊ

2021ರ ನಂತರ, ತೃಣಮೂಲ ಕಾಂಗ್ರೆಸ್​ ಪಕ್ಷಕ್ಕೆ ಹೊಸ ಪಾರ್ಟಿ ಕಚೇರಿ ದೊರೆಯಲಿದೆ. ಅದು ಬೇರೆ ಯಾವುದೂ ಅಲ್ಲ, ಅಲಿಪುರ್​ ಸೆಂಟ್ರಲ್​ ಜೈಲ್​ ಎಂದು ಸಚಿವ ಸುಪ್ರಿಯೊ ಹೇಳಿದ್ದಾರೆ.

2021ರ ನಂತರ.. ಅಲಿಪುರ್​ ಸೆಂಟ್ರಲ್​ ಜೈಲ್​ ತೃಣಮೂಲ ಕಾಂಗ್ರೆಸ್​ನ ಪಾರ್ಟಿ ಕಚೇರಿ ಆಗಲಿದೆ -ಕೇಂದ್ರ ಸಚಿವ ಬಾಬುಲ್​ ಸುಪ್ರಿಯೊ
ಕೇಂದ್ರ ಸಚಿವ ಬಾಬುಲ್​ ಸುಪ್ರಿಯೊ
KUSHAL V
|

Updated on: Jan 02, 2021 | 11:00 PM

Share

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಈ ವರ್ಷದ ಅತಿರೋಚಕ ಎಲೆಕ್ಷನ್​ ಆಗುವುದರಲ್ಲಿ ಯಾವುದೇ ಸಂಶಯ ಇಲ್ಲ. ಚುನಾವಣೆಯಲ್ಲಿ ಶತಾಯ ಗತಾಯ ಗೆಲುವು ಸಾಧಿಸಲೇ ಬೇಕೆಂಬ ಹಠಕ್ಕೆ ಬಿದ್ದಿರುವ ಬಿಜೆಪಿ ಒಂದು ಕಡೆಯಾದರೆ ಸಿಎಂ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್​ ಅಧಿಕಾರ ಉಳಿಸಿಕೊಳ್ಳುವ ಛಲಕ್ಕೆ ಬಿದ್ದಿದೆ.

ಹಾಗಾಗಿ, ಭರ್ಜರಿ ಚುನಾವಣಾ ಪ್ರಚಾರಕ್ಕೆ ಇಳಿದಿರುವ ಎರಡೂ ಪಕ್ಷಗಳು ಒಬ್ಬರ ಮೇಲೆ ಒಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದಾರೆ. ಈ ನಡುವೆ, ಕೇಂದ್ರ ಸಚಿವ ಬಾಬುಲ್​ ಸುಪ್ರಿಯೊ ಸಹ ತೃಣಮೂಲ ಕಾಂಗ್ರೆಸ್​ ಪಕ್ಷಕ್ಕೆ ಟಾಂಗ್​ ಕೊಟ್ಟಿದ್ದಾರೆ.

2021ರ ನಂತರ, ತೃಣಮೂಲ ಕಾಂಗ್ರೆಸ್​ ಪಕ್ಷಕ್ಕೆ ಹೊಸ ಪಾರ್ಟಿ ಕಚೇರಿ ದೊರೆಯಲಿದೆ. ಅದು ಬೇರೆ ಯಾವುದೂ ಅಲ್ಲ, ಅಲಿಪುರ್​ ಸೆಂಟ್ರಲ್​ ಜೈಲ್​ ಎಂದು ಸಚಿವ ಸುಪ್ರಿಯೊ ಹೇಳಿದ್ದಾರೆ. ಅಷ್ಟೇ ಅಲ್ಲದೆ, ಎಲ್ಲಾ ತೃಣಮೂಲ ಕಾಂಗ್ರೆಸ್​ನ​ ಸದಸ್ಯರು ಅಲ್ಲೇ ವಾಸವಿರಲಿದ್ದಾರೆ ಎಂದು ಸಹ ಟಾಂಗ್​ ಕೊಟ್ಟಿದ್ದಾರೆ. ಪುರ್ಬ ಮೇದಿನಿಪುರ್​ನಲ್ಲಿ ಭಾಷಣ ಮಾಡುವ ವೇಳೆ ಕೇಂದ್ರ ಸಚಿವ ಬಾಬುಲ್​ ಸುಪ್ರಿಯೋ ಇದನ್ನು ಹೇಳಿದ್ದಾರೆ.

ಹಿಂದೂಗಳು ದೇಶ ವಿರೋಧಿಯಾಗಲು ಸಾಧ್ಯವಿಲ್ಲ: RSS​ ಸರ ಸಂಘಚಾಲಕ ಮೋಹನ್ ಭಾಗವತ್

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್