AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2021ರ ನಂತರ.. ಅಲಿಪುರ್​ ಸೆಂಟ್ರಲ್​ ಜೈಲ್​ ತೃಣಮೂಲ ಕಾಂಗ್ರೆಸ್​ನ ಪಾರ್ಟಿ ಕಚೇರಿ ಆಗಲಿದೆ -ಕೇಂದ್ರ ಸಚಿವ ಬಾಬುಲ್​ ಸುಪ್ರಿಯೊ

2021ರ ನಂತರ, ತೃಣಮೂಲ ಕಾಂಗ್ರೆಸ್​ ಪಕ್ಷಕ್ಕೆ ಹೊಸ ಪಾರ್ಟಿ ಕಚೇರಿ ದೊರೆಯಲಿದೆ. ಅದು ಬೇರೆ ಯಾವುದೂ ಅಲ್ಲ, ಅಲಿಪುರ್​ ಸೆಂಟ್ರಲ್​ ಜೈಲ್​ ಎಂದು ಸಚಿವ ಸುಪ್ರಿಯೊ ಹೇಳಿದ್ದಾರೆ.

2021ರ ನಂತರ.. ಅಲಿಪುರ್​ ಸೆಂಟ್ರಲ್​ ಜೈಲ್​ ತೃಣಮೂಲ ಕಾಂಗ್ರೆಸ್​ನ ಪಾರ್ಟಿ ಕಚೇರಿ ಆಗಲಿದೆ -ಕೇಂದ್ರ ಸಚಿವ ಬಾಬುಲ್​ ಸುಪ್ರಿಯೊ
ಕೇಂದ್ರ ಸಚಿವ ಬಾಬುಲ್​ ಸುಪ್ರಿಯೊ
KUSHAL V
|

Updated on: Jan 02, 2021 | 11:00 PM

Share

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಈ ವರ್ಷದ ಅತಿರೋಚಕ ಎಲೆಕ್ಷನ್​ ಆಗುವುದರಲ್ಲಿ ಯಾವುದೇ ಸಂಶಯ ಇಲ್ಲ. ಚುನಾವಣೆಯಲ್ಲಿ ಶತಾಯ ಗತಾಯ ಗೆಲುವು ಸಾಧಿಸಲೇ ಬೇಕೆಂಬ ಹಠಕ್ಕೆ ಬಿದ್ದಿರುವ ಬಿಜೆಪಿ ಒಂದು ಕಡೆಯಾದರೆ ಸಿಎಂ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್​ ಅಧಿಕಾರ ಉಳಿಸಿಕೊಳ್ಳುವ ಛಲಕ್ಕೆ ಬಿದ್ದಿದೆ.

ಹಾಗಾಗಿ, ಭರ್ಜರಿ ಚುನಾವಣಾ ಪ್ರಚಾರಕ್ಕೆ ಇಳಿದಿರುವ ಎರಡೂ ಪಕ್ಷಗಳು ಒಬ್ಬರ ಮೇಲೆ ಒಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದಾರೆ. ಈ ನಡುವೆ, ಕೇಂದ್ರ ಸಚಿವ ಬಾಬುಲ್​ ಸುಪ್ರಿಯೊ ಸಹ ತೃಣಮೂಲ ಕಾಂಗ್ರೆಸ್​ ಪಕ್ಷಕ್ಕೆ ಟಾಂಗ್​ ಕೊಟ್ಟಿದ್ದಾರೆ.

2021ರ ನಂತರ, ತೃಣಮೂಲ ಕಾಂಗ್ರೆಸ್​ ಪಕ್ಷಕ್ಕೆ ಹೊಸ ಪಾರ್ಟಿ ಕಚೇರಿ ದೊರೆಯಲಿದೆ. ಅದು ಬೇರೆ ಯಾವುದೂ ಅಲ್ಲ, ಅಲಿಪುರ್​ ಸೆಂಟ್ರಲ್​ ಜೈಲ್​ ಎಂದು ಸಚಿವ ಸುಪ್ರಿಯೊ ಹೇಳಿದ್ದಾರೆ. ಅಷ್ಟೇ ಅಲ್ಲದೆ, ಎಲ್ಲಾ ತೃಣಮೂಲ ಕಾಂಗ್ರೆಸ್​ನ​ ಸದಸ್ಯರು ಅಲ್ಲೇ ವಾಸವಿರಲಿದ್ದಾರೆ ಎಂದು ಸಹ ಟಾಂಗ್​ ಕೊಟ್ಟಿದ್ದಾರೆ. ಪುರ್ಬ ಮೇದಿನಿಪುರ್​ನಲ್ಲಿ ಭಾಷಣ ಮಾಡುವ ವೇಳೆ ಕೇಂದ್ರ ಸಚಿವ ಬಾಬುಲ್​ ಸುಪ್ರಿಯೋ ಇದನ್ನು ಹೇಳಿದ್ದಾರೆ.

ಹಿಂದೂಗಳು ದೇಶ ವಿರೋಧಿಯಾಗಲು ಸಾಧ್ಯವಿಲ್ಲ: RSS​ ಸರ ಸಂಘಚಾಲಕ ಮೋಹನ್ ಭಾಗವತ್

ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!