AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2021ರ ನಂತರ.. ಅಲಿಪುರ್​ ಸೆಂಟ್ರಲ್​ ಜೈಲ್​ ತೃಣಮೂಲ ಕಾಂಗ್ರೆಸ್​ನ ಪಾರ್ಟಿ ಕಚೇರಿ ಆಗಲಿದೆ -ಕೇಂದ್ರ ಸಚಿವ ಬಾಬುಲ್​ ಸುಪ್ರಿಯೊ

2021ರ ನಂತರ, ತೃಣಮೂಲ ಕಾಂಗ್ರೆಸ್​ ಪಕ್ಷಕ್ಕೆ ಹೊಸ ಪಾರ್ಟಿ ಕಚೇರಿ ದೊರೆಯಲಿದೆ. ಅದು ಬೇರೆ ಯಾವುದೂ ಅಲ್ಲ, ಅಲಿಪುರ್​ ಸೆಂಟ್ರಲ್​ ಜೈಲ್​ ಎಂದು ಸಚಿವ ಸುಪ್ರಿಯೊ ಹೇಳಿದ್ದಾರೆ.

2021ರ ನಂತರ.. ಅಲಿಪುರ್​ ಸೆಂಟ್ರಲ್​ ಜೈಲ್​ ತೃಣಮೂಲ ಕಾಂಗ್ರೆಸ್​ನ ಪಾರ್ಟಿ ಕಚೇರಿ ಆಗಲಿದೆ -ಕೇಂದ್ರ ಸಚಿವ ಬಾಬುಲ್​ ಸುಪ್ರಿಯೊ
ಕೇಂದ್ರ ಸಚಿವ ಬಾಬುಲ್​ ಸುಪ್ರಿಯೊ
KUSHAL V
|

Updated on: Jan 02, 2021 | 11:00 PM

Share

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಈ ವರ್ಷದ ಅತಿರೋಚಕ ಎಲೆಕ್ಷನ್​ ಆಗುವುದರಲ್ಲಿ ಯಾವುದೇ ಸಂಶಯ ಇಲ್ಲ. ಚುನಾವಣೆಯಲ್ಲಿ ಶತಾಯ ಗತಾಯ ಗೆಲುವು ಸಾಧಿಸಲೇ ಬೇಕೆಂಬ ಹಠಕ್ಕೆ ಬಿದ್ದಿರುವ ಬಿಜೆಪಿ ಒಂದು ಕಡೆಯಾದರೆ ಸಿಎಂ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್​ ಅಧಿಕಾರ ಉಳಿಸಿಕೊಳ್ಳುವ ಛಲಕ್ಕೆ ಬಿದ್ದಿದೆ.

ಹಾಗಾಗಿ, ಭರ್ಜರಿ ಚುನಾವಣಾ ಪ್ರಚಾರಕ್ಕೆ ಇಳಿದಿರುವ ಎರಡೂ ಪಕ್ಷಗಳು ಒಬ್ಬರ ಮೇಲೆ ಒಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದಾರೆ. ಈ ನಡುವೆ, ಕೇಂದ್ರ ಸಚಿವ ಬಾಬುಲ್​ ಸುಪ್ರಿಯೊ ಸಹ ತೃಣಮೂಲ ಕಾಂಗ್ರೆಸ್​ ಪಕ್ಷಕ್ಕೆ ಟಾಂಗ್​ ಕೊಟ್ಟಿದ್ದಾರೆ.

2021ರ ನಂತರ, ತೃಣಮೂಲ ಕಾಂಗ್ರೆಸ್​ ಪಕ್ಷಕ್ಕೆ ಹೊಸ ಪಾರ್ಟಿ ಕಚೇರಿ ದೊರೆಯಲಿದೆ. ಅದು ಬೇರೆ ಯಾವುದೂ ಅಲ್ಲ, ಅಲಿಪುರ್​ ಸೆಂಟ್ರಲ್​ ಜೈಲ್​ ಎಂದು ಸಚಿವ ಸುಪ್ರಿಯೊ ಹೇಳಿದ್ದಾರೆ. ಅಷ್ಟೇ ಅಲ್ಲದೆ, ಎಲ್ಲಾ ತೃಣಮೂಲ ಕಾಂಗ್ರೆಸ್​ನ​ ಸದಸ್ಯರು ಅಲ್ಲೇ ವಾಸವಿರಲಿದ್ದಾರೆ ಎಂದು ಸಹ ಟಾಂಗ್​ ಕೊಟ್ಟಿದ್ದಾರೆ. ಪುರ್ಬ ಮೇದಿನಿಪುರ್​ನಲ್ಲಿ ಭಾಷಣ ಮಾಡುವ ವೇಳೆ ಕೇಂದ್ರ ಸಚಿವ ಬಾಬುಲ್​ ಸುಪ್ರಿಯೋ ಇದನ್ನು ಹೇಳಿದ್ದಾರೆ.

ಹಿಂದೂಗಳು ದೇಶ ವಿರೋಧಿಯಾಗಲು ಸಾಧ್ಯವಿಲ್ಲ: RSS​ ಸರ ಸಂಘಚಾಲಕ ಮೋಹನ್ ಭಾಗವತ್

Follow Us
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು