AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2021ರ ನಂತರ.. ಅಲಿಪುರ್​ ಸೆಂಟ್ರಲ್​ ಜೈಲ್​ ತೃಣಮೂಲ ಕಾಂಗ್ರೆಸ್​ನ ಪಾರ್ಟಿ ಕಚೇರಿ ಆಗಲಿದೆ -ಕೇಂದ್ರ ಸಚಿವ ಬಾಬುಲ್​ ಸುಪ್ರಿಯೊ

2021ರ ನಂತರ, ತೃಣಮೂಲ ಕಾಂಗ್ರೆಸ್​ ಪಕ್ಷಕ್ಕೆ ಹೊಸ ಪಾರ್ಟಿ ಕಚೇರಿ ದೊರೆಯಲಿದೆ. ಅದು ಬೇರೆ ಯಾವುದೂ ಅಲ್ಲ, ಅಲಿಪುರ್​ ಸೆಂಟ್ರಲ್​ ಜೈಲ್​ ಎಂದು ಸಚಿವ ಸುಪ್ರಿಯೊ ಹೇಳಿದ್ದಾರೆ.

2021ರ ನಂತರ.. ಅಲಿಪುರ್​ ಸೆಂಟ್ರಲ್​ ಜೈಲ್​ ತೃಣಮೂಲ ಕಾಂಗ್ರೆಸ್​ನ ಪಾರ್ಟಿ ಕಚೇರಿ ಆಗಲಿದೆ -ಕೇಂದ್ರ ಸಚಿವ ಬಾಬುಲ್​ ಸುಪ್ರಿಯೊ
ಕೇಂದ್ರ ಸಚಿವ ಬಾಬುಲ್​ ಸುಪ್ರಿಯೊ
KUSHAL V
|

Updated on: Jan 02, 2021 | 11:00 PM

Share

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಈ ವರ್ಷದ ಅತಿರೋಚಕ ಎಲೆಕ್ಷನ್​ ಆಗುವುದರಲ್ಲಿ ಯಾವುದೇ ಸಂಶಯ ಇಲ್ಲ. ಚುನಾವಣೆಯಲ್ಲಿ ಶತಾಯ ಗತಾಯ ಗೆಲುವು ಸಾಧಿಸಲೇ ಬೇಕೆಂಬ ಹಠಕ್ಕೆ ಬಿದ್ದಿರುವ ಬಿಜೆಪಿ ಒಂದು ಕಡೆಯಾದರೆ ಸಿಎಂ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್​ ಅಧಿಕಾರ ಉಳಿಸಿಕೊಳ್ಳುವ ಛಲಕ್ಕೆ ಬಿದ್ದಿದೆ.

ಹಾಗಾಗಿ, ಭರ್ಜರಿ ಚುನಾವಣಾ ಪ್ರಚಾರಕ್ಕೆ ಇಳಿದಿರುವ ಎರಡೂ ಪಕ್ಷಗಳು ಒಬ್ಬರ ಮೇಲೆ ಒಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದಾರೆ. ಈ ನಡುವೆ, ಕೇಂದ್ರ ಸಚಿವ ಬಾಬುಲ್​ ಸುಪ್ರಿಯೊ ಸಹ ತೃಣಮೂಲ ಕಾಂಗ್ರೆಸ್​ ಪಕ್ಷಕ್ಕೆ ಟಾಂಗ್​ ಕೊಟ್ಟಿದ್ದಾರೆ.

2021ರ ನಂತರ, ತೃಣಮೂಲ ಕಾಂಗ್ರೆಸ್​ ಪಕ್ಷಕ್ಕೆ ಹೊಸ ಪಾರ್ಟಿ ಕಚೇರಿ ದೊರೆಯಲಿದೆ. ಅದು ಬೇರೆ ಯಾವುದೂ ಅಲ್ಲ, ಅಲಿಪುರ್​ ಸೆಂಟ್ರಲ್​ ಜೈಲ್​ ಎಂದು ಸಚಿವ ಸುಪ್ರಿಯೊ ಹೇಳಿದ್ದಾರೆ. ಅಷ್ಟೇ ಅಲ್ಲದೆ, ಎಲ್ಲಾ ತೃಣಮೂಲ ಕಾಂಗ್ರೆಸ್​ನ​ ಸದಸ್ಯರು ಅಲ್ಲೇ ವಾಸವಿರಲಿದ್ದಾರೆ ಎಂದು ಸಹ ಟಾಂಗ್​ ಕೊಟ್ಟಿದ್ದಾರೆ. ಪುರ್ಬ ಮೇದಿನಿಪುರ್​ನಲ್ಲಿ ಭಾಷಣ ಮಾಡುವ ವೇಳೆ ಕೇಂದ್ರ ಸಚಿವ ಬಾಬುಲ್​ ಸುಪ್ರಿಯೋ ಇದನ್ನು ಹೇಳಿದ್ದಾರೆ.

ಹಿಂದೂಗಳು ದೇಶ ವಿರೋಧಿಯಾಗಲು ಸಾಧ್ಯವಿಲ್ಲ: RSS​ ಸರ ಸಂಘಚಾಲಕ ಮೋಹನ್ ಭಾಗವತ್

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ