AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸಚಿವ ಸದಾನಂದ ಗೌಡಗೆ ಕೊರೊನಾ ಪಾಸಿಟಿವ್, ಐಸೋಲೇಶನ್​ನಲ್ಲಿ ಚಿಕಿತ್ಸೆ

ದೆಹಲಿ: ಕೇಂದ್ರ ಸಚಿವ ಡಿ.ವಿ.ಸದಾನಂದಗೌಡಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಖುದ್ದು ಸಚಿವರೇ ಟ್ವೀಟ್​ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸದಾನಂದಗೌಡ ರೋಗ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೊರೊನಾ ಪರೀಕ್ಷೆ ಮಾಡಿಸಿಕೊಂಡೆ. ವರದಿಯಲ್ಲಿ ಕೊರೊನಾ ಪಾಸಿಟಿವ್ ಎಂದು ವರದಿಯಾಗಿದೆ. ಇದೀಗ, ಐಸೋಲೇಶನ್​ನಲ್ಲಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದಿದ್ದವರೆಲ್ಲರೂ ತಪಾಸಣೆ ಮಾಡಿಸಿಕೊಳ್ಳಬೇಕು ಮತ್ತು ಕೊರೊನಾ ತಡೆಗಟ್ಟಲೆಂದು ರೂಪಿಸಿರುವ ಶಿಷ್ಟಾಚಾರಗಳನ್ನು ಪಾಲಿಸಬೇಕು ಎಂದು ತಮ್ಮ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. After initial symptoms of COVID19, […]

ಕೇಂದ್ರ ಸಚಿವ ಸದಾನಂದ ಗೌಡಗೆ ಕೊರೊನಾ ಪಾಸಿಟಿವ್, ಐಸೋಲೇಶನ್​ನಲ್ಲಿ ಚಿಕಿತ್ಸೆ
D.V.ಸದಾನಂದ ಗೌಡ
KUSHAL V
|

Updated on: Nov 19, 2020 | 7:07 PM

Share

ದೆಹಲಿ: ಕೇಂದ್ರ ಸಚಿವ ಡಿ.ವಿ.ಸದಾನಂದಗೌಡಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಖುದ್ದು ಸಚಿವರೇ ಟ್ವೀಟ್​ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸದಾನಂದಗೌಡ ರೋಗ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೊರೊನಾ ಪರೀಕ್ಷೆ ಮಾಡಿಸಿಕೊಂಡೆ. ವರದಿಯಲ್ಲಿ ಕೊರೊನಾ ಪಾಸಿಟಿವ್ ಎಂದು ವರದಿಯಾಗಿದೆ. ಇದೀಗ, ಐಸೋಲೇಶನ್​ನಲ್ಲಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದಿದ್ದವರೆಲ್ಲರೂ ತಪಾಸಣೆ ಮಾಡಿಸಿಕೊಳ್ಳಬೇಕು ಮತ್ತು ಕೊರೊನಾ ತಡೆಗಟ್ಟಲೆಂದು ರೂಪಿಸಿರುವ ಶಿಷ್ಟಾಚಾರಗಳನ್ನು ಪಾಲಿಸಬೇಕು ಎಂದು ತಮ್ಮ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ