AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸಚಿವ ಸದಾನಂದ ಗೌಡಗೆ ಕೊರೊನಾ ಪಾಸಿಟಿವ್, ಐಸೋಲೇಶನ್​ನಲ್ಲಿ ಚಿಕಿತ್ಸೆ

ದೆಹಲಿ: ಕೇಂದ್ರ ಸಚಿವ ಡಿ.ವಿ.ಸದಾನಂದಗೌಡಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಖುದ್ದು ಸಚಿವರೇ ಟ್ವೀಟ್​ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸದಾನಂದಗೌಡ ರೋಗ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೊರೊನಾ ಪರೀಕ್ಷೆ ಮಾಡಿಸಿಕೊಂಡೆ. ವರದಿಯಲ್ಲಿ ಕೊರೊನಾ ಪಾಸಿಟಿವ್ ಎಂದು ವರದಿಯಾಗಿದೆ. ಇದೀಗ, ಐಸೋಲೇಶನ್​ನಲ್ಲಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದಿದ್ದವರೆಲ್ಲರೂ ತಪಾಸಣೆ ಮಾಡಿಸಿಕೊಳ್ಳಬೇಕು ಮತ್ತು ಕೊರೊನಾ ತಡೆಗಟ್ಟಲೆಂದು ರೂಪಿಸಿರುವ ಶಿಷ್ಟಾಚಾರಗಳನ್ನು ಪಾಲಿಸಬೇಕು ಎಂದು ತಮ್ಮ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. After initial symptoms of COVID19, […]

ಕೇಂದ್ರ ಸಚಿವ ಸದಾನಂದ ಗೌಡಗೆ ಕೊರೊನಾ ಪಾಸಿಟಿವ್, ಐಸೋಲೇಶನ್​ನಲ್ಲಿ ಚಿಕಿತ್ಸೆ
D.V.ಸದಾನಂದ ಗೌಡ
KUSHAL V
|

Updated on: Nov 19, 2020 | 7:07 PM

Share

ದೆಹಲಿ: ಕೇಂದ್ರ ಸಚಿವ ಡಿ.ವಿ.ಸದಾನಂದಗೌಡಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಖುದ್ದು ಸಚಿವರೇ ಟ್ವೀಟ್​ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸದಾನಂದಗೌಡ ರೋಗ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೊರೊನಾ ಪರೀಕ್ಷೆ ಮಾಡಿಸಿಕೊಂಡೆ. ವರದಿಯಲ್ಲಿ ಕೊರೊನಾ ಪಾಸಿಟಿವ್ ಎಂದು ವರದಿಯಾಗಿದೆ. ಇದೀಗ, ಐಸೋಲೇಶನ್​ನಲ್ಲಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದಿದ್ದವರೆಲ್ಲರೂ ತಪಾಸಣೆ ಮಾಡಿಸಿಕೊಳ್ಳಬೇಕು ಮತ್ತು ಕೊರೊನಾ ತಡೆಗಟ್ಟಲೆಂದು ರೂಪಿಸಿರುವ ಶಿಷ್ಟಾಚಾರಗಳನ್ನು ಪಾಲಿಸಬೇಕು ಎಂದು ತಮ್ಮ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ