AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ದುರಂತ ಸ್ಥಳಕ್ಕೆ ವಿಮಾನಯಾನ ಸಚಿವ ಭೇಟಿ, ಸ್ಥಳ ಪರಿಶೀಲನೆ

ಕೇರಳದಲ್ಲಿ ನಿನ್ನೆ ರಾತ್ರಿ ಸಂಭವಿಸಿದ ವಿಮಾನ ದುರಂತ ಸ್ಥಳಕ್ಕೆ ವಿಮಾನಯಾನ ಸಚಿವ ಹರದೀಪ್‌ ಸಿಂಗ್‌ ಪುರಿ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು. ಇಂದು ದೆಹಲಿಯಿಂದ ಕೇರಳದ  ಕೋಯಿಕ್ಕೋಡ್‌ ಏರ್‌ಪೋರ್ಟ್‌ಗೆ ಆಗಮಿಸಿದ ಹರದೀಪ್‌ಸಿಂಗ್‌ ಪುರಿ, ಸೀದಾ ವಿಮಾನ ಅಪಘಾತ ಸಂಭವಿಸಿದ ಸ್ಥಳಕ್ಕೆ ಆಗಮಿಸಿದರು. ಹಿರಿಯ ವಿಮಾನ ತಜ್ಞ ಅಧಿಕಾರಿಗಳೊಂದಿಗೆ ದುರಂತದ ಸ್ಥಳವನ್ನು ಪರಿಶೀಲಿಸಿದ ಸಚಿವ ಹರದೀಪ್‌ಸಿಂಗ್, ಅಪಘಾತಕ್ಕೆ ಕಾರಣಗಳೇನು ಎನ್ನುವುದರ ಬಗ್ಗೆ ತನಿಖೆ ನಡೆಸುವುದಾಗಿ ಹೇಳಿದರು. 10 ವರ್ಷಗಳ ಹಿಂದೆ ಮಂಗಳೂರಿನಲ್ಲಿ ಸಂಭವಿಸಿದ ವಿಮಾನ ಅಪಘಾತಕ್ಕೆ ಹೋಲಿಸಿದರೇ […]

ವಿಮಾನ ದುರಂತ ಸ್ಥಳಕ್ಕೆ ವಿಮಾನಯಾನ ಸಚಿವ ಭೇಟಿ, ಸ್ಥಳ ಪರಿಶೀಲನೆ
Guru
| Edited By: |

Updated on: Aug 08, 2020 | 4:35 PM

Share

ಕೇರಳದಲ್ಲಿ ನಿನ್ನೆ ರಾತ್ರಿ ಸಂಭವಿಸಿದ ವಿಮಾನ ದುರಂತ ಸ್ಥಳಕ್ಕೆ ವಿಮಾನಯಾನ ಸಚಿವ ಹರದೀಪ್‌ ಸಿಂಗ್‌ ಪುರಿ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.

ಇಂದು ದೆಹಲಿಯಿಂದ ಕೇರಳದ  ಕೋಯಿಕ್ಕೋಡ್‌ ಏರ್‌ಪೋರ್ಟ್‌ಗೆ ಆಗಮಿಸಿದ ಹರದೀಪ್‌ಸಿಂಗ್‌ ಪುರಿ, ಸೀದಾ ವಿಮಾನ ಅಪಘಾತ ಸಂಭವಿಸಿದ ಸ್ಥಳಕ್ಕೆ ಆಗಮಿಸಿದರು. ಹಿರಿಯ ವಿಮಾನ ತಜ್ಞ ಅಧಿಕಾರಿಗಳೊಂದಿಗೆ ದುರಂತದ ಸ್ಥಳವನ್ನು ಪರಿಶೀಲಿಸಿದ ಸಚಿವ ಹರದೀಪ್‌ಸಿಂಗ್, ಅಪಘಾತಕ್ಕೆ ಕಾರಣಗಳೇನು ಎನ್ನುವುದರ ಬಗ್ಗೆ ತನಿಖೆ ನಡೆಸುವುದಾಗಿ ಹೇಳಿದರು. 10 ವರ್ಷಗಳ ಹಿಂದೆ ಮಂಗಳೂರಿನಲ್ಲಿ ಸಂಭವಿಸಿದ ವಿಮಾನ ಅಪಘಾತಕ್ಕೆ ಹೋಲಿಸಿದರೇ ನಾವು ಅದೃಷ್ಟವಂತರೆಂದೇ ಹೇಳಬೇಕು ಎಂದು ಸಚಿವರು, ಪೈಲಟ್‌ ಮತ್ತು ಸಹ ಪೈಲಟ್‌ ಅವರ ಸಮಯ ಪ್ರಜ್ಞೆಯಿಂದಾಗಿ ಹೆಚ್ಚಿನ ಜೀವಹಾನಿಯಾಗುವುದು ತಪ್ಪಿದೆ ಎಂದು ವಿವರಿಸಿದರು. ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ ಪ್ರತಿಯೊಬ್ಬರ ಕುಟುಂಬಕ್ಕೆ 10 ಲಕ್ಷ ರೂ. ಮತ್ತು ತೀವ್ರವಾಗಿ ಗಾಯಗೊಂಡವರಿಗೆ ಎರಡು ಲಕ್ಷ ರೂ. ಮತ್ತು ಸಾಮಾನ್ಯವಾಗಿ ಗಾಯಗೊಂಡವರಿಗೆ 50,000 ರೂಗಳನ್ನು ಸರ್ಕಾರ ಪರಿಹಾರವಾಗಿ ನೀಡುವುದಾಗಿ ತಿಳಿಸಿದರು.

ತುಮಕೂರು ರಸ್ತೆ ಅಪಘಾತ ಭೀಕರತೆ ಬಿಚ್ಚಿಟ್ಟ ಗಾಯಾಳು: ಹೇಳಿದ್ದೇನು ನೋಡಿ
ತುಮಕೂರು ರಸ್ತೆ ಅಪಘಾತ ಭೀಕರತೆ ಬಿಚ್ಚಿಟ್ಟ ಗಾಯಾಳು: ಹೇಳಿದ್ದೇನು ನೋಡಿ
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ