AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

G Kishan Reddy: ಕೇಂದ್ರ ಸಚಿವ ಕಿಶನ್​ ರೆಡ್ಡಿ ಆಸ್ಪತ್ರೆಗೆ ದಾಖಲು

ಕೇಂದ್ರ ಸಚಿವ ಜಿ. ಕಿಶನ್​ ರೆಡ್ಡಿ(G Kishan Reddy) ಆಸ್ಪತ್ರೆಗೆ ದಾಖಲಾಗಿದ್ದಾರೆ, ತೀವ್ರ ಎದೆ ಬಿಗಿತ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಏಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ.

G Kishan Reddy: ಕೇಂದ್ರ ಸಚಿವ ಕಿಶನ್​ ರೆಡ್ಡಿ ಆಸ್ಪತ್ರೆಗೆ ದಾಖಲು
ಕಿಶನ್ ರೆಡ್ಡಿ
ನಯನಾ ರಾಜೀವ್
|

Updated on: May 01, 2023 | 8:50 AM

Share

ಕೇಂದ್ರ ಸಚಿವ ಜಿ. ಕಿಶನ್​ ರೆಡ್ಡಿ(G Kishan Reddy) ಆಸ್ಪತ್ರೆಗೆ ದಾಖಲಾಗಿದ್ದಾರೆ, ತೀವ್ರ ಎದೆ ಬಿಗಿತ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಏಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾನುವಾರ ರಾತ್ರಿ 10.50 ಆಸ್ಪತ್ರೆಗೆ ಕರೆದೊಯ್ಯಲಾಗಿದೆ, ನ್ಯೂರೋ ಸೆಂಟರ್‌ನ ಕಾರ್ಡಿಯೋವಾಸ್ಕುಲರ್ ಕೇರ್ ಯೂನಿಟ್‌ಗೆ ದಾಖಲಾಗಿದ್ದಾರೆ. ಇದಕ್ಕೂ ಮುನ್ನ ಮಾತನಾಡಿದ ಕೇಂದ್ರ ಸಂಸ್ಕೃತಿ ಸಚಿವರು, ಪ್ರಧಾನಿ ನರೇಂದ್ರ ಮೋದಿ ಅವರ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕೀ ಬಾತ್’ ಭಾರತದ ಪರಂಪರೆ, ಇತಿಹಾಸ ಮತ್ತು ಸಂಸ್ಕೃತಿಯನ್ನು ಎತ್ತಿ ತೋರಿಸುತ್ತದೆ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ