AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರ ಸಹಜ ಸ್ಥಿತಿಗೆ ವಿಮಾನ ಸಂಚಾರ: ಕೇಂದ್ರ ಸಚಿವ ಹರ್​ದೀಪ್ ಸಿಂಗ್ ಪುರಿ ಆಶಯ

ದೇಶೀಯ ವಿಮಾನಯಾನವು ಮುಂಚಿನಂತಾಗಲಿದೆ. 2021 ಜನವರಿ9 ರಂದು 2,151 ದೇಶೀಯ ವಿಮಾನಗಳು ಹಾರಾಟ ನಡೆಸಿದ್ದು 2,59,851 ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ ಎಂದು ಪುರಿ ಟ್ವೀಟ್ ಮಾಡಿದ್ದಾರೆ.

ಶೀಘ್ರ ಸಹಜ ಸ್ಥಿತಿಗೆ ವಿಮಾನ ಸಂಚಾರ: ಕೇಂದ್ರ ಸಚಿವ ಹರ್​ದೀಪ್ ಸಿಂಗ್ ಪುರಿ ಆಶಯ
ಹರ್​ದೀಪ್ ಸಿಂಗ್ ಪುರಿ
ರಶ್ಮಿ ಕಲ್ಲಕಟ್ಟ
| Edited By: |

Updated on: Jan 10, 2021 | 6:24 PM

Share

ನವದೆಹಲಿ: ದೇಶೀಯ ವಿಮಾನಯಾನ ಸೇವೆಗಳು ಶೀಘ್ರದಲ್ಲಿಯೇ ಕೋವಿಡ್ ಪೂರ್ವ ಅವಧಿಯಲ್ಲಿರುವಂತೆಯೇ ಸೇವೆ ಒದಗಿಸಲಿವೆ. ಈ ಪ್ರಕ್ರಿಯೆ ನಿಧಾನವಾಗಿ ನಡೆಯಲಿದೆ ಎಂದು ಕೇಂದ್ರ ವಿಮಾನಯಾನ ಸಚಿವ ಹರ್​ದೀಪ್ ಸಿಂಗ್ ಪುರಿ ಹೇಳಿದ್ದಾರೆ.

ಹೆಚ್ಚಿನ ಜನರು ವಿಮಾನ ಪ್ರಯಾಣವನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ ಎಂಬುದನ್ನು ತೋರಿಸಲು ವಿಮಾನ ಪ್ರಯಾಣಿಕರ ಅಂಕಿಅಂಶಗಳನ್ನು ಸಚಿವ ಪುರಿ ಟ್ವೀಟ್ ಮಾಡಿದ್ದಾರೆ.

ದೇಶೀಯ ವಿಮಾನಯಾನವು ಮುಂಚಿನಂತಾಗಲಿದೆ. ಜನವರಿ 9, 2021ರಂದು 2,151 ದೇಶೀಯ ವಿಮಾನಗಳು ಹಾರಾಟ ನಡೆಸಿದ್ದು 2,59,851 ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ. ಇದೇ ದಿನ ಒಟ್ಟು 4,306 ವಿಮಾನಗಳು ಹಾರಾಟ ನಡೆಸಿದ್ದು 5,16,404 ಮಂದಿ ಪ್ರಯಾಣಿಸಿದ್ದಾರೆ ಎಂದು ಪುರಿ ಹೇಳಿದ್ದಾರೆ.

ಅಂತರರಾಷ್ಟ್ರೀಯ ವಿಮಾನಗಳನ್ನು ಜನವರಿ 31ರವರೆಗೆ ರದ್ದು ವಿಸ್ತರಿಸುವಂತೆ  ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಬುಧವಾರ ತಮ್ಮ ಆದೇಶದಲ್ಲಿ ಬದಲಾವಣೆ ಮಾಡಿತ್ತು .

ಕೋವಿಡ್-19 ವ್ಯಾಪಿಸಿದ ಹಿನ್ನೆಲೆಯಲ್ಲಿ ಮಾರ್ಚ್ 25ರಂದು ಭಾರತ ವಿಮಾನ ಸೇವೆಗಳನ್ನು ರದ್ದು ಮಾಡಿತ್ತು. ಹಂತ ಹಂತವಾಗಿ ದೇಶೀಯ ವಿಮಾನಗಳು ಮೇ 25ರಂದು ವಿಮಾನಯಾನ ಆರಂಭಿಸಿದ್ದವು. ಜುಲೈ ತಿಂಗಳಿನಿಂದ ಕೆಲವು ಅಂತರರಾಷ್ಟ್ರೀಯ ವಿಶೇಷ ವಿಮಾನಗಳು ಮಾತ್ರ ಸೇವೆ ಆರಂಭಿಸಿದ್ದವು.

ಹುಬ್ಬಳ್ಳಿಯಿಂದ ಇನ್ನೆರಡು ಮಾರ್ಗಗಳಲ್ಲಿ ಇಂಡಿಗೋ ವಿಮಾನ ಸೇವೆ: ಪ್ರಲ್ಹಾದ್ ಜೋಶಿ

2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ