AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರ ಸಹಜ ಸ್ಥಿತಿಗೆ ವಿಮಾನ ಸಂಚಾರ: ಕೇಂದ್ರ ಸಚಿವ ಹರ್​ದೀಪ್ ಸಿಂಗ್ ಪುರಿ ಆಶಯ

ದೇಶೀಯ ವಿಮಾನಯಾನವು ಮುಂಚಿನಂತಾಗಲಿದೆ. 2021 ಜನವರಿ9 ರಂದು 2,151 ದೇಶೀಯ ವಿಮಾನಗಳು ಹಾರಾಟ ನಡೆಸಿದ್ದು 2,59,851 ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ ಎಂದು ಪುರಿ ಟ್ವೀಟ್ ಮಾಡಿದ್ದಾರೆ.

ಶೀಘ್ರ ಸಹಜ ಸ್ಥಿತಿಗೆ ವಿಮಾನ ಸಂಚಾರ: ಕೇಂದ್ರ ಸಚಿವ ಹರ್​ದೀಪ್ ಸಿಂಗ್ ಪುರಿ ಆಶಯ
ಹರ್​ದೀಪ್ ಸಿಂಗ್ ಪುರಿ
ರಶ್ಮಿ ಕಲ್ಲಕಟ್ಟ
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Jan 10, 2021 | 6:24 PM

Share

ನವದೆಹಲಿ: ದೇಶೀಯ ವಿಮಾನಯಾನ ಸೇವೆಗಳು ಶೀಘ್ರದಲ್ಲಿಯೇ ಕೋವಿಡ್ ಪೂರ್ವ ಅವಧಿಯಲ್ಲಿರುವಂತೆಯೇ ಸೇವೆ ಒದಗಿಸಲಿವೆ. ಈ ಪ್ರಕ್ರಿಯೆ ನಿಧಾನವಾಗಿ ನಡೆಯಲಿದೆ ಎಂದು ಕೇಂದ್ರ ವಿಮಾನಯಾನ ಸಚಿವ ಹರ್​ದೀಪ್ ಸಿಂಗ್ ಪುರಿ ಹೇಳಿದ್ದಾರೆ.

ಹೆಚ್ಚಿನ ಜನರು ವಿಮಾನ ಪ್ರಯಾಣವನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ ಎಂಬುದನ್ನು ತೋರಿಸಲು ವಿಮಾನ ಪ್ರಯಾಣಿಕರ ಅಂಕಿಅಂಶಗಳನ್ನು ಸಚಿವ ಪುರಿ ಟ್ವೀಟ್ ಮಾಡಿದ್ದಾರೆ.

ದೇಶೀಯ ವಿಮಾನಯಾನವು ಮುಂಚಿನಂತಾಗಲಿದೆ. ಜನವರಿ 9, 2021ರಂದು 2,151 ದೇಶೀಯ ವಿಮಾನಗಳು ಹಾರಾಟ ನಡೆಸಿದ್ದು 2,59,851 ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ. ಇದೇ ದಿನ ಒಟ್ಟು 4,306 ವಿಮಾನಗಳು ಹಾರಾಟ ನಡೆಸಿದ್ದು 5,16,404 ಮಂದಿ ಪ್ರಯಾಣಿಸಿದ್ದಾರೆ ಎಂದು ಪುರಿ ಹೇಳಿದ್ದಾರೆ.

ಅಂತರರಾಷ್ಟ್ರೀಯ ವಿಮಾನಗಳನ್ನು ಜನವರಿ 31ರವರೆಗೆ ರದ್ದು ವಿಸ್ತರಿಸುವಂತೆ  ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಬುಧವಾರ ತಮ್ಮ ಆದೇಶದಲ್ಲಿ ಬದಲಾವಣೆ ಮಾಡಿತ್ತು .

ಕೋವಿಡ್-19 ವ್ಯಾಪಿಸಿದ ಹಿನ್ನೆಲೆಯಲ್ಲಿ ಮಾರ್ಚ್ 25ರಂದು ಭಾರತ ವಿಮಾನ ಸೇವೆಗಳನ್ನು ರದ್ದು ಮಾಡಿತ್ತು. ಹಂತ ಹಂತವಾಗಿ ದೇಶೀಯ ವಿಮಾನಗಳು ಮೇ 25ರಂದು ವಿಮಾನಯಾನ ಆರಂಭಿಸಿದ್ದವು. ಜುಲೈ ತಿಂಗಳಿನಿಂದ ಕೆಲವು ಅಂತರರಾಷ್ಟ್ರೀಯ ವಿಶೇಷ ವಿಮಾನಗಳು ಮಾತ್ರ ಸೇವೆ ಆರಂಭಿಸಿದ್ದವು.

ಹುಬ್ಬಳ್ಳಿಯಿಂದ ಇನ್ನೆರಡು ಮಾರ್ಗಗಳಲ್ಲಿ ಇಂಡಿಗೋ ವಿಮಾನ ಸೇವೆ: ಪ್ರಲ್ಹಾದ್ ಜೋಶಿ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!