AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharat Jodo Yatra: ಬಿಜೆಪಿ ರಾಜ್ಯಗಳಲ್ಲಿ ತಮ್ಮ ವಾಹನಗಳಿಗೆ ಇಂಧನ ತುಂಬಿಸಿ, ರಾಹುಲ್ ಗಾಂಧಿಗೆ ಸಲಹೆ ನೀಡಿದ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ

ಬಿಜೆಪಿ ರಾಜ್ಯಗಳಲ್ಲಿ ತಮ್ಮ ವಾಹನಗಳಿಗೆ ಇಂಧನ ತುಂಬಿಸುವಂತೆ ಕೇಳಿದ್ದಾರೆ. ಈ ಮೂಲಕ ರಾಹುಲ್ ಗಾಂಧಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Bharat Jodo Yatra: ಬಿಜೆಪಿ ರಾಜ್ಯಗಳಲ್ಲಿ ತಮ್ಮ ವಾಹನಗಳಿಗೆ ಇಂಧನ ತುಂಬಿಸಿ, ರಾಹುಲ್ ಗಾಂಧಿಗೆ ಸಲಹೆ ನೀಡಿದ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ
Rahul Gandhi
TV9 Web
| Edited By: |

Updated on:Sep 10, 2022 | 7:02 PM

Share

ದೆಹಲಿ: ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಕಾಂಗ್ರೆಸ್‌ಗೆ ಇದು ನನ್ನ ಸಲಹೆಯ ಮಾತು ಎಂದು ಟ್ವೀಟ್ ಮಾಡಿದ್ದಾರೆ. ಬಿಜೆಪಿ ರಾಜ್ಯಗಳಲ್ಲಿ ತಮ್ಮ ವಾಹನಗಳಿಗೆ ಇಂಧನ ತುಂಬಿಸುವಂತೆ ಕೇಳಿದ್ದಾರೆ. ಈ ಮೂಲಕ ರಾಹುಲ್ ಗಾಂಧಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅವರು, ಬೃಹತ್ ಪರಿವಾರ ಮತ್ತು ಐಷಾರಾಮಿ ವಾಹನಗಳ ಬೆಂಗಾವಲು ಪಡೆಯನ್ನು ಗಮನಿಸಿದರೆ, ಅವರ ಯುವ ನಾಯಕ ಸಾಮಾನ್ಯವಾಗಿ ಪ್ರಯಾಣಿಸುತ್ತಿದ್ದಾರೆ ಅವರು ಈ ಸಲಹೆಗಾಗಿ ನನಗೆ ಧನ್ಯವಾದ ಹೇಳಬಹುದು ಎಂದು ಟ್ವೀಟ್ ಮಾಡಿದ್ದಾರೆ. ಯಾವೆಲ್ಲ ರಾಜ್ಯದಲ್ಲಿ ಇಂಧನ ತುಂಬಿಸಿ ಕಾಂಗ್ರೆಸ್ ಉಳಿತಾಯ ಮಾಡಬಹುದು ಎಂಬ ಪಟ್ಟಿಯನ್ನು ಸಚಿವರು ನೀಡಿದ್ದಾರೆ. ತೆಲಂಗಾಣ ಮತ್ತು ಜಮ್ಮು-ಕಾಶ್ಮೀರ ನಡುವೆ ಲೀಟರ್‌ಗೆ 14.5 ರೂ. ರಷ್ಟು ವ್ಯತ್ಯಾಸವಿದೆ ಎಂದು ಹೇಳಿದ್ದಾರೆ.

ಸೆಪ್ಟೆಂಬರ್ 7ರಂದು ಅಧಿಕೃತವಾಗಿ ಚಾಲನೆ ನೀಡಿದ ಭಾರತ್ ಜೋಡೋ ಯಾತ್ರೆಯ ಕುರಿತು ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ನಿರಂತರ ವಾಗ್ದಾಳಿಗಳು ನಡೆಯುತ್ತಿದೆ. ರಾಹುಲ್ ಗಾಂಧಿಯವರ ಬರ್ಬೆರಿ ಟೀ ಶರ್ಟ್ ಮತ್ತು ಇವರಿಗೆ ರಾತ್ರಿ ಉಳಿಯಲು 5-ಸ್ಟಾರ್ ಕಂಟೈನರ್‌ಗಳು ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಟ್ವೀಟ್ ಸಮರಕ್ಕೆ ಕಾರಣವಾಗಿದೆ.

ಕಾಂಗ್ರೆಸ್ ನಾಯಕರು ರಾತ್ರಿ ಉಳಿದುಕೊಳ್ಳಲು ಕಂಟೈನರ್‌ಗಳು, ಏಕೆಂದರೆ ಅವರು ಯಾವುದೇ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡುವುದಿಲ್ಲ. ವಿವಿಧ ಸೌಲಭ್ಯಗಳನ್ನು ಹೊಂದಿರುವ ಸುಮಾರು 60 ಕಂಟೈನರ್‌ಗಳು, 10 ಆಸನಗಳ ಕಾನ್ಫರೆನ್ಸ್ ಸೌಲಭ್ಯ, ಮೊಬೈಲ್ ಶೌಚಾಲಯಗಳು ಮತ್ತು ಊಟದ ಪ್ರದೇಶವು ಯಾತ್ರಾ ಶಿಬಿರದ ಕೆಲವು ವೈಶಿಷ್ಟ್ಯಗಳಾಗಿವೆ, ಇದು ಪ್ರತಿದಿನ ಬೇರೆ ಬೇರೆ ಸ್ಥಳದಲ್ಲಿ ಇರುತ್ತದೆ.

Published On - 7:02 pm, Sat, 10 September 22

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ