AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharat Jodo Yatra: ಬಿಜೆಪಿ ರಾಜ್ಯಗಳಲ್ಲಿ ತಮ್ಮ ವಾಹನಗಳಿಗೆ ಇಂಧನ ತುಂಬಿಸಿ, ರಾಹುಲ್ ಗಾಂಧಿಗೆ ಸಲಹೆ ನೀಡಿದ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ

ಬಿಜೆಪಿ ರಾಜ್ಯಗಳಲ್ಲಿ ತಮ್ಮ ವಾಹನಗಳಿಗೆ ಇಂಧನ ತುಂಬಿಸುವಂತೆ ಕೇಳಿದ್ದಾರೆ. ಈ ಮೂಲಕ ರಾಹುಲ್ ಗಾಂಧಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Bharat Jodo Yatra: ಬಿಜೆಪಿ ರಾಜ್ಯಗಳಲ್ಲಿ ತಮ್ಮ ವಾಹನಗಳಿಗೆ ಇಂಧನ ತುಂಬಿಸಿ, ರಾಹುಲ್ ಗಾಂಧಿಗೆ ಸಲಹೆ ನೀಡಿದ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ
Rahul Gandhi
TV9 Web
| Edited By: |

Updated on:Sep 10, 2022 | 7:02 PM

Share

ದೆಹಲಿ: ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಕಾಂಗ್ರೆಸ್‌ಗೆ ಇದು ನನ್ನ ಸಲಹೆಯ ಮಾತು ಎಂದು ಟ್ವೀಟ್ ಮಾಡಿದ್ದಾರೆ. ಬಿಜೆಪಿ ರಾಜ್ಯಗಳಲ್ಲಿ ತಮ್ಮ ವಾಹನಗಳಿಗೆ ಇಂಧನ ತುಂಬಿಸುವಂತೆ ಕೇಳಿದ್ದಾರೆ. ಈ ಮೂಲಕ ರಾಹುಲ್ ಗಾಂಧಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅವರು, ಬೃಹತ್ ಪರಿವಾರ ಮತ್ತು ಐಷಾರಾಮಿ ವಾಹನಗಳ ಬೆಂಗಾವಲು ಪಡೆಯನ್ನು ಗಮನಿಸಿದರೆ, ಅವರ ಯುವ ನಾಯಕ ಸಾಮಾನ್ಯವಾಗಿ ಪ್ರಯಾಣಿಸುತ್ತಿದ್ದಾರೆ ಅವರು ಈ ಸಲಹೆಗಾಗಿ ನನಗೆ ಧನ್ಯವಾದ ಹೇಳಬಹುದು ಎಂದು ಟ್ವೀಟ್ ಮಾಡಿದ್ದಾರೆ. ಯಾವೆಲ್ಲ ರಾಜ್ಯದಲ್ಲಿ ಇಂಧನ ತುಂಬಿಸಿ ಕಾಂಗ್ರೆಸ್ ಉಳಿತಾಯ ಮಾಡಬಹುದು ಎಂಬ ಪಟ್ಟಿಯನ್ನು ಸಚಿವರು ನೀಡಿದ್ದಾರೆ. ತೆಲಂಗಾಣ ಮತ್ತು ಜಮ್ಮು-ಕಾಶ್ಮೀರ ನಡುವೆ ಲೀಟರ್‌ಗೆ 14.5 ರೂ. ರಷ್ಟು ವ್ಯತ್ಯಾಸವಿದೆ ಎಂದು ಹೇಳಿದ್ದಾರೆ.

ಸೆಪ್ಟೆಂಬರ್ 7ರಂದು ಅಧಿಕೃತವಾಗಿ ಚಾಲನೆ ನೀಡಿದ ಭಾರತ್ ಜೋಡೋ ಯಾತ್ರೆಯ ಕುರಿತು ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ನಿರಂತರ ವಾಗ್ದಾಳಿಗಳು ನಡೆಯುತ್ತಿದೆ. ರಾಹುಲ್ ಗಾಂಧಿಯವರ ಬರ್ಬೆರಿ ಟೀ ಶರ್ಟ್ ಮತ್ತು ಇವರಿಗೆ ರಾತ್ರಿ ಉಳಿಯಲು 5-ಸ್ಟಾರ್ ಕಂಟೈನರ್‌ಗಳು ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಟ್ವೀಟ್ ಸಮರಕ್ಕೆ ಕಾರಣವಾಗಿದೆ.

ಕಾಂಗ್ರೆಸ್ ನಾಯಕರು ರಾತ್ರಿ ಉಳಿದುಕೊಳ್ಳಲು ಕಂಟೈನರ್‌ಗಳು, ಏಕೆಂದರೆ ಅವರು ಯಾವುದೇ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡುವುದಿಲ್ಲ. ವಿವಿಧ ಸೌಲಭ್ಯಗಳನ್ನು ಹೊಂದಿರುವ ಸುಮಾರು 60 ಕಂಟೈನರ್‌ಗಳು, 10 ಆಸನಗಳ ಕಾನ್ಫರೆನ್ಸ್ ಸೌಲಭ್ಯ, ಮೊಬೈಲ್ ಶೌಚಾಲಯಗಳು ಮತ್ತು ಊಟದ ಪ್ರದೇಶವು ಯಾತ್ರಾ ಶಿಬಿರದ ಕೆಲವು ವೈಶಿಷ್ಟ್ಯಗಳಾಗಿವೆ, ಇದು ಪ್ರತಿದಿನ ಬೇರೆ ಬೇರೆ ಸ್ಥಳದಲ್ಲಿ ಇರುತ್ತದೆ.

Published On - 7:02 pm, Sat, 10 September 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು