AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ಲಕ್ಷ ಕೋಟಿ ಪ್ಯಾಕೇಜ್: ಸಚಿವೆ ನಿರ್ಮಲಾ ಬತ್ತಳಿಕೆಯಲ್ಲಿ ಏನಿದೆಯೋ? ಸಂಜೆ ಬಯಲು

ದೆಹಲಿ: ನಿನ್ನೆ ದೇಶವನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ದೇಶದ ಆರ್ಥಿಕತೆ ಹಾಗೂ ಸಂಕಷ್ಟದಲ್ಲಿರೋ ಜನರ ಅನುಕೂಲಕ್ಕಾಗಿ ಬರೋಬ್ಬರಿ ₹20 ಲಕ್ಷ ಕೋಟಿ ಮೊತ್ತದ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸಂಜೆ 4 ಗಂಟೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಲಿದ್ದಾರೆ. ₹20 ಲಕ್ಷ ಕೋಟಿ ಮೊತ್ತದ ಆರ್ಥಿಕ ಪ್ಯಾಕೇಜ್​ನಲ್ಲಿ ಏನಿರುತ್ತೆ, ಯಾವ ವಲಯಕ್ಕೆ ಎಷ್ಟು ಹಣ ನೀಡುತ್ತಾರೆ. ಇದರಿಂದ ಯಾರಿಗೆಲ್ಲಾ ಅನುಕೂಲವಾಗಲಿದೆ ಎನ್ನುವುದರ ಬಗ್ಗೆ ವಿವರಣೆ ನೀಡಲಿದ್ದಾರೆ.

20 ಲಕ್ಷ ಕೋಟಿ ಪ್ಯಾಕೇಜ್: ಸಚಿವೆ ನಿರ್ಮಲಾ ಬತ್ತಳಿಕೆಯಲ್ಲಿ ಏನಿದೆಯೋ? ಸಂಜೆ ಬಯಲು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 13, 2020 | 2:02 PM

Share

ದೆಹಲಿ: ನಿನ್ನೆ ದೇಶವನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ದೇಶದ ಆರ್ಥಿಕತೆ ಹಾಗೂ ಸಂಕಷ್ಟದಲ್ಲಿರೋ ಜನರ ಅನುಕೂಲಕ್ಕಾಗಿ ಬರೋಬ್ಬರಿ ₹20 ಲಕ್ಷ ಕೋಟಿ ಮೊತ್ತದ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಇಂದು ಸಂಜೆ 4 ಗಂಟೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಲಿದ್ದಾರೆ. ₹20 ಲಕ್ಷ ಕೋಟಿ ಮೊತ್ತದ ಆರ್ಥಿಕ ಪ್ಯಾಕೇಜ್​ನಲ್ಲಿ ಏನಿರುತ್ತೆ, ಯಾವ ವಲಯಕ್ಕೆ ಎಷ್ಟು ಹಣ ನೀಡುತ್ತಾರೆ. ಇದರಿಂದ ಯಾರಿಗೆಲ್ಲಾ ಅನುಕೂಲವಾಗಲಿದೆ ಎನ್ನುವುದರ ಬಗ್ಗೆ ವಿವರಣೆ ನೀಡಲಿದ್ದಾರೆ.

Published On - 10:51 am, Wed, 13 May 20

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು