AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸಚಿವ ನಿತಿನ್​​​ ಗಡ್ಕರಿಗೆ ಗೌರವ ಡಾಕ್ಟರ್​​ ಆಫ್​​ ಸಯನ್ಸ್​​​ ಪದವಿ ಪ್ರದಾನ

ಗವರ್ನರ್ ಮತ್ತು ಪಬ್ಲಿಕ್ ಯುನಿವರ್ಸಿಟಿ ಚಾನ್ಸೆಲರ್​​ ಭಗತ್ ಸಿಂಗ್ ಕೊಶ್ಯಾರಿ ಅವರು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಕೇಂದ್ರ ಸಚಿವ ಗಡ್ಕರಿ ಅವರಿಗೆ ವಿಶ್ವವಿದ್ಯಾಲಯದ 36ನೇ ಘಟಿಕೋತ್ಸವ ಸಮಾರಂಭದಲ್ಲಿ ಪದವಿ ಪ್ರದಾನ ಮಾಡಿದರು.

ಕೇಂದ್ರ ಸಚಿವ ನಿತಿನ್​​​ ಗಡ್ಕರಿಗೆ ಗೌರವ ಡಾಕ್ಟರ್​​ ಆಫ್​​ ಸಯನ್ಸ್​​​ ಪದವಿ ಪ್ರದಾನ
ನಿತಿನ್ ಗಡ್ಕರಿ
TV9 Web
| Edited By: |

Updated on:Jul 07, 2022 | 8:51 PM

Share

ಮಹಾರಾಷ್ಟ್ರದ (Maharashtra) ಅಲೋಕಾದಲ್ಲಿರುವ ಡಾ ಪಂಜಾಬ್​​ರಾವ್ ದೇಶ್​​ಮುಖ್​​​ ಕೃಷಿ ವಿದ್ಯಾಪೀಠವು  ಕೇಂದ್ರ ಸಚಿವ ನಿತಿನ್​​ ಗಡ್ಕರಿ (Nitin Gadkari) ಅವರಿಗೆ ಗುರುವಾರ ಡಾಕ್ಟರ್ ಆಫ್ ಸಯನ್ಸ್ ಪದವಿ ನೀಡಿ ಗೌರವಿಸಿದೆ. ಗವರ್ನರ್ ಮತ್ತು ಪಬ್ಲಿಕ್ ಯುನಿವರ್ಸಿಟಿ ಚಾನ್ಸೆಲರ್​​ ಭಗತ್ ಸಿಂಗ್ ಕೊಶ್ಯಾರಿ ಅವರು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಕೇಂದ್ರ ಸಚಿವ ಗಡ್ಕರಿ ಅವರಿಗೆ ವಿಶ್ವವಿದ್ಯಾಲಯದ 36ನೇ ಘಟಿಕೋತ್ಸವ ಸಮಾರಂಭದಲ್ಲಿ ಪದವಿ ಪ್ರದಾನ ಮಾಡಿದರು.

ಮಾಜಿ ವೈಸ್ ಚಾನ್ಸೆಲರ್  ಡಾ ಮೋತಿಲಾಲ್ ಮದನ್, ವಿಸಿ ಡಾ ವಿಲಾಸ್ ಭಾಲೆ , ಡೀನ್ಸ್ , ವಿಶ್ವ ವಿದ್ಯಾಲಯದ  ಸಿಬ್ಬಂದಿಗಳು, ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಪದವಿ ಪ್ರದಾನ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಚಿನ್ನದ ಪದಕ, ಬಹುಮಾನಗಳನ್ನು ವಿತರಿಸಲಾಯಿತು.

Published On - 8:40 pm, Thu, 7 July 22

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು