AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nitin Gadkari: ಚುನಾವಣೆ ಭಾಷಣ ಮಾಡುವ ವೇಳೆ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಇಂದು ಮಹಾರಾಷ್ಟ್ರದ ಯವತ್ಮಾಲ್‌ನಲ್ಲಿ ಚುನಾವಣಾ ಭಾಷಣ ಮಾಡುವಾಗ ಮೂರ್ಛೆ ಹೋಗಿ ಕುಸಿದು ಬಿದ್ದಿದ್ದಾರೆ ಎಂದು ಹೇಳಲಾಗಿದೆ.

Nitin Gadkari: ಚುನಾವಣೆ ಭಾಷಣ ಮಾಡುವ ವೇಳೆ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ
ಕೇಂದ್ರ ಸಚಿವ ನಿತಿನ್ ಗಡ್ಕರಿ
ಅಕ್ಷಯ್​ ಪಲ್ಲಮಜಲು​​
|

Updated on:Apr 24, 2024 | 4:48 PM

Share

ಯವತ್ಮಾಲ್‌, ಏ.24: ಮಹಾರಾಷ್ಟ್ರದ ಯವತ್ಮಾಲ್‌ದಲ್ಲಿ ಚುನಾವನಾ ರ್ಯಾಲಿಯನ್ನು ಉದ್ದೇಶಿ ಮಾತನಾಡುತ್ತಿದ್ದ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಅವರು ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ. ಈ ಸಮಯದಲ್ಲಿ ಅವರು ಅಂಗರಕ್ಷಕರು ಧಾವಿಸಿ. ಆಸ್ಪತ್ರೆಗೆ ಸಾಗಿಸಿದ್ದಾರೆ. ವೈದ್ಯರು ಇದೀಗ ಗಡ್ಕರಿ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಹೇಳಲಾಗಿದೆ.

ಯವತ್ಮಾಲ್‌ನ ಪುಸಾದ್‌ನಲ್ಲಿ ಚುನಾವಣಾ ರ್ಯಾಲಿಯಲ್ಲಿ ಜನರನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಗಡ್ಕರಿ ಅವರು ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರ ಅಂಗರಕ್ಷಕರು ಹಾಗೂ ಪಕ್ಷದ ನಾಯಕರು ಧಾವಿಸಿ ಅವರನ್ನು ಆಸ್ಪತ್ರೆ ಸಾಗಿಸಿದ್ದಾರೆ.ಈ ವೇಳೆ ಕಾರ್ಯಕ್ರಮದಲ್ಲಿ ವೈದ್ಯರು ಇದ್ದ ಕಾರಣ ಅವರನ್ನು ಪರೀಕ್ಷೆ ಮಾಡಿ ಆಸ್ಪತ್ರೆ ಕರೆದುಕೊಂಡು ಹೋಗುವಂತೆ ಹೇಳಿದ್ದಾರೆ.

ನಾಗ್ಪುರದ ಬಿಜೆಪಿ ಅಭ್ಯರ್ಥಿ ಗಡ್ಕರಿ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ನಾಯಕ ರಾಜಶ್ರೀ ಪಾಟೀಲ್ ಅವರ ಪರ ಪ್ರಚಾರ ನಡೆಸಿದ್ದಾರೆ. ರಾಜಶ್ರೀ ಪಾಟೀಲ್ ಅವರು ಯವತ್ಮಾಲ್-ವಾಶಿಮ್ ಲೋಕಸಭಾ ಕ್ಷೇತ್ರದಿಂದ ಮಹಾಯುತಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.

Published On - 4:31 pm, Wed, 24 April 24

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ