AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ತೊರೆಯಬೇಕೆಂದು ಆಗಾಗ್ಗೆ ಅನಿಸುತ್ತಿರುತ್ತದೆ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಸಮಾಜದಲ್ಲಿನ ಬದಲಾವಣೆಯೇ ರಾಜಕೀಯ ಎಂದು ನಾನು ನಂಬಿದ್ದೇನೆ. ಆದರೆ ರಾಜಕೀಯ ಎಂದರೆ ಅಧಿಕಾರ ಎಂಬಂತಾಗಿದೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.

ರಾಜಕೀಯ ತೊರೆಯಬೇಕೆಂದು ಆಗಾಗ್ಗೆ ಅನಿಸುತ್ತಿರುತ್ತದೆ: ಕೇಂದ್ರ ಸಚಿವ ನಿತಿನ್ ಗಡ್ಕರಿ
ನಿತಿನ್ ಗಡ್ಕರಿ
TV9 Web
| Edited By: |

Updated on: Jul 25, 2022 | 5:07 PM

Share

ದೆಹಲಿ: ರಾಜಕೀಯ ತೊರೆಯಬೇಕು ಎಂದು ಆಗಾಗ್ಗೆ ಅನಿಸುತ್ತಿರುತ್ತದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari)  ಹೇಳಿದ್ದಾರೆ. ಶನಿವಾರ ಮಹಾರಾಷ್ಟ್ರದ (Maharashtra) ನಾಗ್ಪುರ್​​ನಲ್ಲಿ ನಡೆದ ಕಾರ್ಯಕ್ರಮವೊಂದಲ್ಲಿ ಗಡ್ಕರಿ ಈ ಬಗ್ಗೆ ಮಾತನಾಡಿದ್ದಾರೆ. ನಾನು ರಾಜಕೀಯ ತ್ಯಜಿಸಿಬಿಡಲೇ ಎಂದು ಪದೇ ಪದೇ ಯೋಚಿಸಿದ್ದೇನೆ. ರಾಜಕೀಯ ಬಿಟ್ಟು ಬೇರೆ ಜೀವನವೂ ಇದೆ ಎಂದು ಸಾಮಾಜಿಕ ಕಾರ್ಯಕರ್ತ ಗಿರೀಶ್ ಗಾಂಧಿ ಅವರನ್ನು ಸನ್ಮಾನಿಸುವ ಕಾರ್ಯಕ್ರಮದಲ್ಲಿ ಗಡ್ಕರಿ ಹೇಳಿದ್ದಾರೆ. ಸಮಾಜದಲ್ಲಿನ ಬದಲಾವಣೆಯೇ ರಾಜಕೀಯ ಎಂದು ನಾನು ನಂಬಿದ್ದೇನೆ. ಆದರೆ ರಾಜಕೀಯ ಎಂದರೆ ಅಧಿಕಾರ ಎಂಬಂತಾಗಿದೆ. ಮಾಜಿ ಶಾಸಕರಾಗಿದ್ದ ಗಿರೀಶ್ ಗಾಂಧಿ 2014ರಲ್ಲಿ ಶರದ್ ಪವಾರ್ ಅವರ ಎನ್ ಸಿಪಿಗೆ ಬಿಟ್ಟು ಬಂದಿದ್ದರು. ಇಂದು ನಾವು ರಾಜಕೀಯವೆಂದರೆ ಅಧಿಕಾರ ಎಂದೇ ನೋಡುತ್ತಿದ್ದೇವೆ. ಸಾಮಾಜಿಕ- ಆರ್ಥಿಕವಾಗಿ ಅಭಿವೃದ್ಧಿ ತರಲಿರುವ ಉಪಕರಣವಾಗಿದೆ ರಾಜಕೀಯ. ಆದ್ದರಿಂದಲೇ ಇಂದಿನ ರಾಜಕಾರಣಿಗಳು ಸಮಾಜದಲ್ಲಿ ಶಿಕ್ಷಣ, ಕಲೆ ಮೊದಲಾದವುಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಹೇಳಿದ್ದಾರೆ.

ರಾಜಕೀಯ ಎಂಬ ಪದದ ಅರ್ಥವನ್ನು ನಾವು ತಿಳಿಯಬೇಕು. ಅದು ಸಮಾಜ, ದೇಶದ ಕಲ್ಯಾಣವೇ ಅಥವಾ ಸರ್ಕಾರದ ಭಾಗವಾಗುವುದೇ ಎಂದು ಗಡ್ಕರಿ ಕೇಳಿದ್ದಾರೆ.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು