AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ತೊರೆಯಬೇಕೆಂದು ಆಗಾಗ್ಗೆ ಅನಿಸುತ್ತಿರುತ್ತದೆ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಸಮಾಜದಲ್ಲಿನ ಬದಲಾವಣೆಯೇ ರಾಜಕೀಯ ಎಂದು ನಾನು ನಂಬಿದ್ದೇನೆ. ಆದರೆ ರಾಜಕೀಯ ಎಂದರೆ ಅಧಿಕಾರ ಎಂಬಂತಾಗಿದೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.

ರಾಜಕೀಯ ತೊರೆಯಬೇಕೆಂದು ಆಗಾಗ್ಗೆ ಅನಿಸುತ್ತಿರುತ್ತದೆ: ಕೇಂದ್ರ ಸಚಿವ ನಿತಿನ್ ಗಡ್ಕರಿ
ನಿತಿನ್ ಗಡ್ಕರಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jul 25, 2022 | 5:07 PM

Share

ದೆಹಲಿ: ರಾಜಕೀಯ ತೊರೆಯಬೇಕು ಎಂದು ಆಗಾಗ್ಗೆ ಅನಿಸುತ್ತಿರುತ್ತದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari)  ಹೇಳಿದ್ದಾರೆ. ಶನಿವಾರ ಮಹಾರಾಷ್ಟ್ರದ (Maharashtra) ನಾಗ್ಪುರ್​​ನಲ್ಲಿ ನಡೆದ ಕಾರ್ಯಕ್ರಮವೊಂದಲ್ಲಿ ಗಡ್ಕರಿ ಈ ಬಗ್ಗೆ ಮಾತನಾಡಿದ್ದಾರೆ. ನಾನು ರಾಜಕೀಯ ತ್ಯಜಿಸಿಬಿಡಲೇ ಎಂದು ಪದೇ ಪದೇ ಯೋಚಿಸಿದ್ದೇನೆ. ರಾಜಕೀಯ ಬಿಟ್ಟು ಬೇರೆ ಜೀವನವೂ ಇದೆ ಎಂದು ಸಾಮಾಜಿಕ ಕಾರ್ಯಕರ್ತ ಗಿರೀಶ್ ಗಾಂಧಿ ಅವರನ್ನು ಸನ್ಮಾನಿಸುವ ಕಾರ್ಯಕ್ರಮದಲ್ಲಿ ಗಡ್ಕರಿ ಹೇಳಿದ್ದಾರೆ. ಸಮಾಜದಲ್ಲಿನ ಬದಲಾವಣೆಯೇ ರಾಜಕೀಯ ಎಂದು ನಾನು ನಂಬಿದ್ದೇನೆ. ಆದರೆ ರಾಜಕೀಯ ಎಂದರೆ ಅಧಿಕಾರ ಎಂಬಂತಾಗಿದೆ. ಮಾಜಿ ಶಾಸಕರಾಗಿದ್ದ ಗಿರೀಶ್ ಗಾಂಧಿ 2014ರಲ್ಲಿ ಶರದ್ ಪವಾರ್ ಅವರ ಎನ್ ಸಿಪಿಗೆ ಬಿಟ್ಟು ಬಂದಿದ್ದರು. ಇಂದು ನಾವು ರಾಜಕೀಯವೆಂದರೆ ಅಧಿಕಾರ ಎಂದೇ ನೋಡುತ್ತಿದ್ದೇವೆ. ಸಾಮಾಜಿಕ- ಆರ್ಥಿಕವಾಗಿ ಅಭಿವೃದ್ಧಿ ತರಲಿರುವ ಉಪಕರಣವಾಗಿದೆ ರಾಜಕೀಯ. ಆದ್ದರಿಂದಲೇ ಇಂದಿನ ರಾಜಕಾರಣಿಗಳು ಸಮಾಜದಲ್ಲಿ ಶಿಕ್ಷಣ, ಕಲೆ ಮೊದಲಾದವುಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಹೇಳಿದ್ದಾರೆ.

ರಾಜಕೀಯ ಎಂಬ ಪದದ ಅರ್ಥವನ್ನು ನಾವು ತಿಳಿಯಬೇಕು. ಅದು ಸಮಾಜ, ದೇಶದ ಕಲ್ಯಾಣವೇ ಅಥವಾ ಸರ್ಕಾರದ ಭಾಗವಾಗುವುದೇ ಎಂದು ಗಡ್ಕರಿ ಕೇಳಿದ್ದಾರೆ.

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ