AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನಿಯಾ ಗಾಂಧಿಗಾಗಿ ಸದನದಲ್ಲಿ ಕಾಂಗ್ರೆಸ್ ಗದ್ದಲ: ಸೋನಿಯಾಗಿಂತ ದೊಡ್ಡದು ಭಾರತದ Law – ಪ್ರಲ್ಹಾದ್ ಜೋಶಿ

Sonia Gandhi: ಕಾನೂನಿನ ಮುಂದೆ ಎಲ್ಲರೂ ಒಂದೇ. ಕಾಂಗ್ರೆಸ್ ಅಧ್ಯಕ್ಷರೇನು ಸೂಪರ್ ಹ್ಯೂಮನ್ ಬೀಯಿಂಗಾ..? ಅವರು ಕಾನೂನಿಗಿಂತ ಮೇಲಿದ್ದಾರಾ? ಕಾನೂನಿಗೂ ಅವರಿಗೂ ಸಂಬಂಧವೇ ಇಲ್ಲ ಎಂಬಂತೆ ವರ್ತಿಸುತ್ತಿರುವುದು ಖಂಡನೀಯ ಎಂದು ಪ್ರಲ್ಹಾದ್ ಜೋಶಿ ಕಾಂಗ್ರೆಸ್ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಸೋನಿಯಾ ಗಾಂಧಿಗಾಗಿ ಸದನದಲ್ಲಿ ಕಾಂಗ್ರೆಸ್ ಗದ್ದಲ: ಸೋನಿಯಾಗಿಂತ ದೊಡ್ಡದು ಭಾರತದ Law - ಪ್ರಲ್ಹಾದ್ ಜೋಶಿ
ಸೋನಿಯಾ ಗಾಂಧಿಗಾಗಿ ಸದನದಲ್ಲಿ ಕಾಂಗ್ರೆಸ್ ಗದ್ದಲ: ಸೋನಿಯಾಗಿಂತ ದೊಡ್ಡದು ಭಾರತದ Law - ಪ್ರಲ್ಹಾದ್ ಜೋಶಿ
TV9 Web
| Updated By: ಸಾಧು ಶ್ರೀನಾಥ್​|

Updated on: Jul 21, 2022 | 3:11 PM

Share

ನವದೆಹಲಿ: ಸೋನಿಯಾ ಗಾಂಧಿ (Sonia Gandhi) ಸೂಪರ್ ಹ್ಯೂಮನ್ ಬೀಯಿಂಗಾ..? ಕಾನೂನಿಗಿಂತ ದೊಡ್ಡವರಾ..? ಕಾನೂನಿಗೂ ಅವರಿಗೂ ಸಂಬಂಧವೇ ಇಲ್ವಾ..? ಹೀಗೆ ಲೋಕಸಭೆಯಲ್ಲಿಂದು ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ತೀವ್ರ ವಾಗ್ದಾಳಿ ನಡೆಸಿದರು.

ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಧರಣಿ ನಡೆಸುವ ಮೂಲಕ ಸದನದ ಕಲಾಪಕ್ಕೆ ಅಡ್ಡಿಪಡಿಸಿದರು.

ಕಾಂಗ್ರೆಸ್ ಸದಸ್ಯರು ಹೀಗೆ ಸದನದ ಕಲಾಪಕ್ಕೆ ಅಡ್ಡಿಪಡಿಸುತ್ತಿರುವುದನ್ನ ವಿರೋಧಿಸಿ ಮಾತಾಡಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಅಸಲಿಗೇ ಇವರಿಗೆ ಏನು ಬೇಕು? ಈಗ ಸೋನಿಯಾ ಗಾಂಧಿ ಪರ ಪ್ರತಿಭಟಿಸುತ್ತಿರುವವರು ನಿನ್ನೆ ಬೆಲೆ ಏರಿಕೆ ಕುರಿತು ಚರ್ಚೆಗೆ ಒತ್ತಾಯಿಸಿದ್ರು. ಎರಡೂ ಸದನದಗಳ ಸಭಾಧ್ಯಕ್ಷರು ಸ್ವತಃ ಚರ್ಚೆಗೆ ಅವಕಾಶ ನೀಡೋದಾಗಿ ಹಲವು ಬಾರಿ ಭರವಸೆ ನೀಡಿದರು. ಆದರೂ ಸಹ ಪ್ರತಿಪಕ್ಷಗಳು ಸುಗಮವಾಗಿ ಸದನ ನಡೆಸಲು ಸಹಕರಿಸುತ್ತಿಲ್ಲ. ಅವರಿಗೆ ನಿಜವಾಗಿಯೂ ಜನರ ಬಗ್ಗೆ ಕಾಳಜಿ ಇದ್ದರೆ, ಅವರು ಚರ್ಚೆಯಲ್ಲಿ ಭಾಗವಹಿಸಬೇಕು.

ಕಾನೂನಿನ ಮುಂದೆ ಎಲ್ಲರೂ ಒಂದೇ. ಕಾಂಗ್ರೆಸ್ ಅಧ್ಯಕ್ಷರೇನು ಸೂಪರ್ ಹ್ಯೂಮನ್ ಬೀಯಿಂಗಾ..? ಅವರು ಕಾನೂನಿಗಿಂತ ಮೇಲಿದ್ದಾರಾ? ಕಾನೂನಿಗೂ ಅವರಿಗೂ ಸಂಬಂಧವೇ ಇಲ್ಲ ಎಂಬಂತೆ ವರ್ತಿಸುತ್ತಿರುವುದು ಖಂಡನೀಯ ಎಂದು ಪ್ರಲ್ಹಾದ್ ಜೋಶಿ ಕಾಂಗ್ರೆಸ್ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?