AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರಪತಿ ಭಾಷಣದ ಮೇಲಿನ ಚರ್ಚೆಗೆ ಲೋಕಸಭೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಉತ್ತರ ನೀಡಲಿದ್ದಾರೆ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾಹಿತಿ

ವಿಪಕ್ಷಗಳ ಆರೋಪಗಳಿಗೆ ಸರ್ಕಾರ ಸಮರ್ಥವಾಗಿ ಉತ್ತರ ನೀಡುತ್ತಿದೆ. ಈ ಮಧ್ಯೆ, ಇಂದು ರಾಷ್ಟ್ರಪತಿಗಳ ಭಾಷಣಕ್ಕೆ ಧನ್ಯವಾದ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಿ ಮೋದಿಯವರ ಉತ್ತರಿಸಲಿದ್ದಾರೆ ಎಂದು ಜೋಶಿ ಹೇಳಿದರು.

ರಾಷ್ಟ್ರಪತಿ ಭಾಷಣದ ಮೇಲಿನ ಚರ್ಚೆಗೆ ಲೋಕಸಭೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಉತ್ತರ ನೀಡಲಿದ್ದಾರೆ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾಹಿತಿ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
TV9 Web
| Edited By: ಸಾಧು ಶ್ರೀನಾಥ್​|

Updated on: Feb 08, 2023 | 2:41 PM

Share

ನವದೆಹಲಿ : ಇಂದು ಸಂಸತ್ ಅಧಿವೇಶನದಲ್ಲಿ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಭಾಷಣದ (President speech) ಮೇಲಿನ ಚರ್ಚೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (Prime Minister Narendra Modi) ಉತ್ತರಿಸಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹೇಳಿದ್ದಾರೆ.

ಇಂದು ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಲ್ಹಾದ್ ಜೋಶಿಯವರು, ವಿಪಕ್ಷಗಳು ಸದನದಲ್ಲಿ ನಿರಂತರವಾಗಿ ಆಧಾರ ರಹಿತ ಆರೋಪಗಳನ್ನು ಮಾಡುತ್ತಿವೆ. ಇದು ಸದನದ ಘನತೆಗೆ ತಕ್ಕುದಲ್ಲ. ಸದನದ ನಿಯಮಾವಳಿ ಪ್ರಕಾರ ವಿಪಕ್ಷಗಳು ಚರ್ಚೆ ನಡೆಸಬೇಕು ಅಂತ ನಿಯಮಗಳನ್ನು ಉಲ್ಲೇಖಿಸುವ ಮೂಲಕವೇ ಪ್ರಲ್ಹಾದ ಜೋಶಿಯವರು ಹೇಳಿದರು.ವಿಪಕ್ಷಗಳ ಆರೋಪಗಳಿಗೆ ಸರ್ಕಾರ ಸಮರ್ಥವಾಗಿ ಉತ್ತರ ನೀಡುತ್ತಿದೆ. ಈ ಮಧ್ಯೆ, ಇಂದು ರಾಷ್ಟ್ರಪತಿಗಳ ಭಾಷಣಕ್ಕೆ ಧನ್ಯವಾದ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಿ ಮೋದಿಯವರ ಉತ್ತರಿಸಲಿದ್ದಾರೆ ಎಂದು ಜೋಶಿ ಹೇಳಿದರು.

ಪ್ರತಿಪಕ್ಷದ ನಾಯಕರು ಸಂಸತ್ತಿನಲ್ಲಿ ಮಾಡಿರುವ ಸುಳ್ಳು ಮತ್ತು ಆಧಾರರಹಿತ ಆರೋಪಗಳನ್ನು ಸದನದ ಕಲಾಪದ ಕಡತದಿಂದ ತೆಗೆದುಹಾಕಬೇಕು. ಇದು ರೆಕಾರ್ಡ್ಸ್ ಗೆ ಹೋಗಬಾರದು ಎಂದು ಸಭಾಧ್ಯಕ್ಷರಲ್ಲಿ ಸಚಿವ ಪ್ರಲ್ಹಾದ್ ಜೋಶಿ ಮನವಿ ಮಾಡಿದರು. ಅಲ್ಲದೇ ಸುಳ್ಳು ಆರೋಪ ಮಾಡಿದವರ ವಿರುದ್ಧ, ಸಭಾಧ್ಯಕ್ಷರು ವಿಶೇಷಾಧಿಕಾರ ನಿರ್ಣಯದ ಅಡಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಇದೇ ವೇಳೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಒತ್ತಾಯಿಸಿದರು.

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ