AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸಚಿವ ಗೆಹ್ಲೋಟ್ ಪುತ್ರಿ ಕೊರೊನಾಗೆ ಬಲಿ

ಯೋಗಿತಾರಿಗೆ ಕಳೆದ 2 ವಾರಗಳ ಹಿಂದೆ ಸೋಂಕು ತಗುಲಿತ್ತು. ಇತ್ತೀಚೆಗೆ ಅವರು ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ರು. ಸೋಂಕಿನ ತೀವ್ರತೆಯಿಂದ ಯೋಗಿತಾ ಅವರ ಶ್ವಾಸಕೋಶ ಶೇ 80ರಷ್ಟು ಹಾನಿಗೀಡಾಗಿತ್ತು. ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಪ್ರಕಟಣೆ ತಿಳಿಸಿದೆ.

ಕೇಂದ್ರ ಸಚಿವ ಗೆಹ್ಲೋಟ್ ಪುತ್ರಿ ಕೊರೊನಾಗೆ ಬಲಿ
ಕೇಂದ್ರ ಸಚಿವ ತಾವರ್ ಚಂದ್ ಗೆಹ್ಲೋಟ್
ಆಯೇಷಾ ಬಾನು
|

Updated on: May 04, 2021 | 8:04 AM

Share

ಇಂದೋರ್: ಕೇಂದ್ರ ಸಚಿವ ತಾವರ್ ಚಂದ್ ಗೆಹ್ಲೋಟ್ ಅವರ ಪುತ್ರಿ ಯೋಗಿತಾ ಸೋಲಂಕಿ(42) ಅವರು ಕೊರೊನಾದಿಂದ ಮಧ್ಯಪ್ರದೇಶದ ಇಂದೋರ್ನ ಆಸ್ಪತ್ರೆಯಲ್ಲಿ ಸೋಮವಾರ ಮೃತಪಟ್ಟಿದ್ದಾರೆ ಎಂದು ವೈದ್ಯಕೀಯ ಸೌಲಭ್ಯದ ಉನ್ನತ ಅಧಿಕಾರಿ ತಿಳಿಸಿದ್ದಾರೆ.

ಯೋಗಿತಾರಿಗೆ ಕಳೆದ 2 ವಾರಗಳ ಹಿಂದೆ ಸೋಂಕು ತಗುಲಿತ್ತು. ಇತ್ತೀಚೆಗೆ ಅವರು ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ರು. ಸೋಂಕಿನ ತೀವ್ರತೆಯಿಂದ ಯೋಗಿತಾ ಅವರ ಶ್ವಾಸಕೋಶ ಶೇ 80ರಷ್ಟು ಹಾನಿಗೀಡಾಗಿತ್ತು. ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಪ್ರಕಟಣೆ ತಿಳಿಸಿದೆ.

ಆರಂಭದಲ್ಲಿ, ಯೋಗಿತಾರನ್ನು ಉಜ್ಜಯಿನಿಯ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಅವರ ಸ್ಥಿತಿ ಹದಗೆಟ್ಟ ನಂತರ ಅವರನ್ನು ಇಂದೋರ್‌ಗೆ ಸ್ಥಳಾಂತರಿಸಲಾಯಿತು ಎಂದು ಬಿಜೆಪಿ ಮುಖಂಡರೊಬ್ಬರು ತಿಳಿಸಿದ್ದಾರೆ. ಗೃಹಿಣಿಯಾಗಿದ್ದ ಯೋಗಿತಾ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. 23 ವರ್ಷದ ಮಗಳು ಮತ್ತು 20 ವರ್ಷದ ಮಗ ಇದ್ದಾರೆ.

ಇದನ್ನೂ ಓದಿ: Narendra Modi: ಮೋದಿಯಿಂದಾಗಿ ಜಪಾನ್​ನಲ್ಲಿ ಕೊರೊನಾ 2ನೇ ಅಲೆ ಶುರು ಆಗಿದ್ಯಾ? ಕಂಗನಾ ಖಡಕ್​ ಪ್ರಶ್ನೆ

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ