AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

G Kishan Reddy: ವಿಶ್ವಸಂಸ್ಥೆಯ ಉನ್ನತ ಮಟ್ಟದ ಸಭೆಗೆ ಕೇಂದ್ರ ಪ್ರವಾಸೋದ್ಯಮ ಸಚಿವ ಕಿಶನ್​ ರೆಡ್ಡಿಗೆ ಆಹ್ವಾನ

ನ್ಯೂಯಾರ್ಕ್​ನಲ್ಲಿ ಜುಲೈ 10ರಿಂದ 14ರವರೆಗೆ ನಡೆಯಲಿರುವ ವಿಶ್ವಸಂಸ್ಥೆಯ ಉನ್ನತ ಮಟ್ಟದ ಸಭೆಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವ ಕಿಶನ್ ರೆಡ್ಡಿ(Kishan Reddy)ಯವರನ್ನು ಆಹ್ವಾನಿಸಲಾಗಿದೆ.

G Kishan Reddy: ವಿಶ್ವಸಂಸ್ಥೆಯ ಉನ್ನತ ಮಟ್ಟದ ಸಭೆಗೆ ಕೇಂದ್ರ ಪ್ರವಾಸೋದ್ಯಮ ಸಚಿವ ಕಿಶನ್​ ರೆಡ್ಡಿಗೆ ಆಹ್ವಾನ
ಕಿಶನ್ ರೆಡ್ಡಿ
ನಯನಾ ರಾಜೀವ್
|

Updated on: Jun 30, 2023 | 12:27 PM

Share

ನ್ಯೂಯಾರ್ಕ್​ನಲ್ಲಿ ಜುಲೈ 10ರಿಂದ 14ರವರೆಗೆ ನಡೆಯಲಿರುವ ವಿಶ್ವಸಂಸ್ಥೆಯ ಉನ್ನತ ಮಟ್ಟದ ಸಭೆಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವ ಕಿಶನ್ ರೆಡ್ಡಿ(Kishan Reddy)ಯವರನ್ನು ಆಹ್ವಾನಿಸಲಾಗಿದೆ. ವಿಶ್ವಸಂಸ್ಥೆಯ ಎಚ್​ಎಲ್​ಪಿಎಫ್​ನ ಕೊರೊನಾವೈರಸ್​ನಿಂದ ಚೇತರಿಕೆ ವೇಗ ಹೆಚ್ಚಿಸುವುದು ಹಾಗೂ ಎಲ್ಲಾ ಹಂತಗಳಲ್ಲಿ ಸುಸ್ಥಿರ ಅಭಿವೃದ್ಧಿಗಾಗಿ 2030ರ ಕಾರ್ಯಸೂಚಿಯ ಸಂಪೂರ್ಣ ಅನುಷ್ಠಾನವು ಸಭೆಯ ಥೀಮ್ ಆಗಿರಲಿದೆ.

ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಕಿಶನ್ ರೆಡ್ಡಿ ಅವರ ಭಾಷಣ ಜುಲೈ 13 ಹಾಗೂ 14ರಂದು ಇರಲಿದೆ. ಎಚ್​ಎಲ್​ಪಿಎಫ್​ನಿಂದ ಈ ಆಹ್ವಾನವನ್ನು ಸ್ವೀಕರಿಸಿದ ಮೊದಲ ಪ್ರವಾಸೋದ್ಯಮ ಸಚಿವ ರೆಡ್ಡಿ ಜಿ-20 ಪ್ರವಾಸೋದ್ಯಮ ಅಧ್ಯಕ್ಷರಾಗಿ ಭಾಗವಹಿಸಲಿದ್ದಾರೆ.

ಮತ್ತಷ್ಟು ಓದಿ: G Kishan Reddy: ಜೀವನದ ಅಂತಿಮ ಕ್ಷಣದವರೆಗೂ ಪರಿಸರವನ್ನು ರಕ್ಷಿಸಿ: ಸಚಿವ ಕಿಶನ್ ರೆಡ್ಡಿ

ಕೇಂದ್ರ ಸಚಿವ ಕಿಶನ್ ರೆಡ್ಡಿಗೆ ಅಪರೂಪದ ಗೌರವ ಸಿಕ್ಕಿದೆ. ಕೇಂದ್ರ ಸಚಿವ ಕಿಶನ್ ರೆಡ್ಡಿ ವಿಶ್ವಸಂಸ್ಥೆಯ ಉನ್ನತ ಮಟ್ಟದ ರಾಜಕೀಯ ವೇದಿಕೆ (ಎಚ್‌ಎಲ್‌ಪಿಎಫ್) ಉದ್ದೇಶಿಸಿ ಮಾತನಾಡಲಿದ್ದಾರೆ.

ಇತ್ತೀಚೆಗೆ ಗೋವಾದಲ್ಲಿ ನಡೆದ ಜಿ20 ಸಭೆಗಳು ಯಶಸ್ವಿಯಾಗಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ಸಭೆಗೆ ಮಹತ್ವ ನೀಡಲಾಗಿದೆ. ವಿಶ್ವಸಂಸ್ಥೆಯ ವಿಶ್ವ ಪ್ರವಾಸೋದ್ಯಮ ಸಂಸ್ಥೆ (UNWTO) ಆಶ್ರಯದಲ್ಲಿ ಹೈ ಲೆವೆಲ್ ಪೊಲಿಟಿಕಲ್ ಫೋರಮ್ (HLPF) ನಲ್ಲಿ ಸಭೆಗಳು ನಡೆಯಲಿವೆ. ಗೋವಾ ಮಾರ್ಗ ನಕ್ಷೆ ಅನುಷ್ಠಾನ, ಸುಸ್ಥಿರ ಅಭಿವೃದ್ಧಿಯ ಗುರಿಗಳನ್ನು ಸಾಧಿಸುವುದು ಪ್ರಮುಖ ಗುರಿಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್