AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

G Kishan Reddy: ವಿಶ್ವಸಂಸ್ಥೆಯ ಉನ್ನತ ಮಟ್ಟದ ಸಭೆಗೆ ಕೇಂದ್ರ ಪ್ರವಾಸೋದ್ಯಮ ಸಚಿವ ಕಿಶನ್​ ರೆಡ್ಡಿಗೆ ಆಹ್ವಾನ

ನ್ಯೂಯಾರ್ಕ್​ನಲ್ಲಿ ಜುಲೈ 10ರಿಂದ 14ರವರೆಗೆ ನಡೆಯಲಿರುವ ವಿಶ್ವಸಂಸ್ಥೆಯ ಉನ್ನತ ಮಟ್ಟದ ಸಭೆಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವ ಕಿಶನ್ ರೆಡ್ಡಿ(Kishan Reddy)ಯವರನ್ನು ಆಹ್ವಾನಿಸಲಾಗಿದೆ.

G Kishan Reddy: ವಿಶ್ವಸಂಸ್ಥೆಯ ಉನ್ನತ ಮಟ್ಟದ ಸಭೆಗೆ ಕೇಂದ್ರ ಪ್ರವಾಸೋದ್ಯಮ ಸಚಿವ ಕಿಶನ್​ ರೆಡ್ಡಿಗೆ ಆಹ್ವಾನ
ಕಿಶನ್ ರೆಡ್ಡಿ
ನಯನಾ ರಾಜೀವ್
|

Updated on: Jun 30, 2023 | 12:27 PM

Share

ನ್ಯೂಯಾರ್ಕ್​ನಲ್ಲಿ ಜುಲೈ 10ರಿಂದ 14ರವರೆಗೆ ನಡೆಯಲಿರುವ ವಿಶ್ವಸಂಸ್ಥೆಯ ಉನ್ನತ ಮಟ್ಟದ ಸಭೆಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವ ಕಿಶನ್ ರೆಡ್ಡಿ(Kishan Reddy)ಯವರನ್ನು ಆಹ್ವಾನಿಸಲಾಗಿದೆ. ವಿಶ್ವಸಂಸ್ಥೆಯ ಎಚ್​ಎಲ್​ಪಿಎಫ್​ನ ಕೊರೊನಾವೈರಸ್​ನಿಂದ ಚೇತರಿಕೆ ವೇಗ ಹೆಚ್ಚಿಸುವುದು ಹಾಗೂ ಎಲ್ಲಾ ಹಂತಗಳಲ್ಲಿ ಸುಸ್ಥಿರ ಅಭಿವೃದ್ಧಿಗಾಗಿ 2030ರ ಕಾರ್ಯಸೂಚಿಯ ಸಂಪೂರ್ಣ ಅನುಷ್ಠಾನವು ಸಭೆಯ ಥೀಮ್ ಆಗಿರಲಿದೆ.

ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಕಿಶನ್ ರೆಡ್ಡಿ ಅವರ ಭಾಷಣ ಜುಲೈ 13 ಹಾಗೂ 14ರಂದು ಇರಲಿದೆ. ಎಚ್​ಎಲ್​ಪಿಎಫ್​ನಿಂದ ಈ ಆಹ್ವಾನವನ್ನು ಸ್ವೀಕರಿಸಿದ ಮೊದಲ ಪ್ರವಾಸೋದ್ಯಮ ಸಚಿವ ರೆಡ್ಡಿ ಜಿ-20 ಪ್ರವಾಸೋದ್ಯಮ ಅಧ್ಯಕ್ಷರಾಗಿ ಭಾಗವಹಿಸಲಿದ್ದಾರೆ.

ಮತ್ತಷ್ಟು ಓದಿ: G Kishan Reddy: ಜೀವನದ ಅಂತಿಮ ಕ್ಷಣದವರೆಗೂ ಪರಿಸರವನ್ನು ರಕ್ಷಿಸಿ: ಸಚಿವ ಕಿಶನ್ ರೆಡ್ಡಿ

ಕೇಂದ್ರ ಸಚಿವ ಕಿಶನ್ ರೆಡ್ಡಿಗೆ ಅಪರೂಪದ ಗೌರವ ಸಿಕ್ಕಿದೆ. ಕೇಂದ್ರ ಸಚಿವ ಕಿಶನ್ ರೆಡ್ಡಿ ವಿಶ್ವಸಂಸ್ಥೆಯ ಉನ್ನತ ಮಟ್ಟದ ರಾಜಕೀಯ ವೇದಿಕೆ (ಎಚ್‌ಎಲ್‌ಪಿಎಫ್) ಉದ್ದೇಶಿಸಿ ಮಾತನಾಡಲಿದ್ದಾರೆ.

ಇತ್ತೀಚೆಗೆ ಗೋವಾದಲ್ಲಿ ನಡೆದ ಜಿ20 ಸಭೆಗಳು ಯಶಸ್ವಿಯಾಗಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ಸಭೆಗೆ ಮಹತ್ವ ನೀಡಲಾಗಿದೆ. ವಿಶ್ವಸಂಸ್ಥೆಯ ವಿಶ್ವ ಪ್ರವಾಸೋದ್ಯಮ ಸಂಸ್ಥೆ (UNWTO) ಆಶ್ರಯದಲ್ಲಿ ಹೈ ಲೆವೆಲ್ ಪೊಲಿಟಿಕಲ್ ಫೋರಮ್ (HLPF) ನಲ್ಲಿ ಸಭೆಗಳು ನಡೆಯಲಿವೆ. ಗೋವಾ ಮಾರ್ಗ ನಕ್ಷೆ ಅನುಷ್ಠಾನ, ಸುಸ್ಥಿರ ಅಭಿವೃದ್ಧಿಯ ಗುರಿಗಳನ್ನು ಸಾಧಿಸುವುದು ಪ್ರಮುಖ ಗುರಿಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು: ಅಂಜನಾಪುರದಲ್ಲಿ ಮನೆ ಗೇಟ್ ಒಳಗೇ ಬಂತು ಚಿರತೆ!
ಬೆಂಗಳೂರು: ಅಂಜನಾಪುರದಲ್ಲಿ ಮನೆ ಗೇಟ್ ಒಳಗೇ ಬಂತು ಚಿರತೆ!
ಚಲಿಸುತ್ತಿದ್ದ KSRTC ಬಸ್‌ನ ಆಕ್ಸೆಲ್ ಕಟ್​​: ತಪ್ಪಿದ ಭಾರೀ ದುರಂತ
ಚಲಿಸುತ್ತಿದ್ದ KSRTC ಬಸ್‌ನ ಆಕ್ಸೆಲ್ ಕಟ್​​: ತಪ್ಪಿದ ಭಾರೀ ದುರಂತ
ಹಿಟಾಚಿ ಶೋರೂಮ್​ಗೆ ಬೀಗ ಹಾಕಿದ ಗ್ರಾಹಕ ಹೇಳಿದ್ದೇನು ನೋಡಿ!
ಹಿಟಾಚಿ ಶೋರೂಮ್​ಗೆ ಬೀಗ ಹಾಕಿದ ಗ್ರಾಹಕ ಹೇಳಿದ್ದೇನು ನೋಡಿ!
ವಿಧಾನಸೌಧ ಪಡಸಾಲೆಯಲ್ಲಿ ನಗದು, ಚಿನ್ನ ಇದ್ದ ಬ್ಯಾಗ್ ಬಿಟ್ಟುಹೋದ ವ್ಯಕ್ತಿ!
ವಿಧಾನಸೌಧ ಪಡಸಾಲೆಯಲ್ಲಿ ನಗದು, ಚಿನ್ನ ಇದ್ದ ಬ್ಯಾಗ್ ಬಿಟ್ಟುಹೋದ ವ್ಯಕ್ತಿ!
3 ಭರ್ಜರಿ ಸಿಕ್ಸ್, 7 ಫೋರ್: ಸ್ಫೋಟಕ ಹಾಫ್ ಸೆಂಚುರಿ ಸಿಡಿಸಿದ ಶಮಿ
3 ಭರ್ಜರಿ ಸಿಕ್ಸ್, 7 ಫೋರ್: ಸ್ಫೋಟಕ ಹಾಫ್ ಸೆಂಚುರಿ ಸಿಡಿಸಿದ ಶಮಿ
ಬೊಲೆರೋಗೆ ಡಿಕ್ಕಿ ಹೊಡೆದು ಅರ್ಧ ಕಿಮೀ ತಳ್ಳಿಕೊಂಡೋಗಿ ಉರುಳಿಬಿದ್ದ ಕಂಟೇನರ್!
ಬೊಲೆರೋಗೆ ಡಿಕ್ಕಿ ಹೊಡೆದು ಅರ್ಧ ಕಿಮೀ ತಳ್ಳಿಕೊಂಡೋಗಿ ಉರುಳಿಬಿದ್ದ ಕಂಟೇನರ್!
ದೊಡ್ಮನೆ ಹಬ್ಬದಲ್ಲಿ ಅಶ್ವಿನಿ ಗೌಡ ಸಿಕ್ಕಿದ್ರಾ? ಗಿಲ್ಲಿ ಉತ್ತರ ಏನು?
ದೊಡ್ಮನೆ ಹಬ್ಬದಲ್ಲಿ ಅಶ್ವಿನಿ ಗೌಡ ಸಿಕ್ಕಿದ್ರಾ? ಗಿಲ್ಲಿ ಉತ್ತರ ಏನು?
ರಿಷಬ್ ಶೆಟ್ಟಿ-ಪ್ರಗತಿ ದಾಂಪತ್ಯಕ್ಕೆ 9 ವರ್ಷ; ಮುದ್ದಾದ ವಿಡಿಯೋ ವೈರಲ್
ರಿಷಬ್ ಶೆಟ್ಟಿ-ಪ್ರಗತಿ ದಾಂಪತ್ಯಕ್ಕೆ 9 ವರ್ಷ; ಮುದ್ದಾದ ವಿಡಿಯೋ ವೈರಲ್
ಗ್ರಾಮದೇವತೆ ಜಾತ್ರೆ ವೇಳೆ ಹೆಣ್ಮಕ್ಳ ವಿಡಿಯೋ ಮಾಡಿದ್ರೆ 30 ಸಾವಿರ ರೂ. ದಂಡ!
ಗ್ರಾಮದೇವತೆ ಜಾತ್ರೆ ವೇಳೆ ಹೆಣ್ಮಕ್ಳ ವಿಡಿಯೋ ಮಾಡಿದ್ರೆ 30 ಸಾವಿರ ರೂ. ದಂಡ!
ಜಾರ್ಜಿಯಾದ ಜನನಿಬಿಡ ರಸ್ತೆಯಲ್ಲಿ ವಿಮಾನ ತುರ್ತು ಭೂಸ್ಪರ್ಶ
ಜಾರ್ಜಿಯಾದ ಜನನಿಬಿಡ ರಸ್ತೆಯಲ್ಲಿ ವಿಮಾನ ತುರ್ತು ಭೂಸ್ಪರ್ಶ