AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉನ್ನಾವೋ ರೇಪ್ ಕೇಸ್​: ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್ ಅಪರಾಧಿ

ದೆಹಲಿ: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಉನ್ನಾವೋ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್ ಅಪರಾಧಿ ಎಂದು ದೆಹಲಿಯ ತೀಸ್ ಹಜಾರಿ ಕೋರ್ಟ್‌ ತೀರ್ಪು ನೀಡಿದೆ. 2017ರ ಜೂನ್ 4ರಂದು ಅಪ್ರಾಪ್ತೆಯನ್ನು ಅಪಹರಣ ಮಾಡಿ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಪ್ರಕರಣ ಸಂಬಂಧ 2018ರ ಏ.14ರಂದು ಕುಲದೀಪ್ ಸೆಂಗರ್ ಬಂಧನವಾಗಿತ್ತು. ಶಾಸಕ ಕುಲದೀಪ್ ಸೆಂಗರ್ ವಿರುದ್ಧ 5 ಪ್ರಕರಣಗಳು ದಾಖಲಾಗಿವೆ. 5 ಪ್ರಕರಣಗಳ ಪೈಕಿ 1 ಪ್ರಕರಣದ ತೀರ್ಪು ನೀಡಿದ ತೀಸ್‌ ಹಜಾರಿ ಕೋರ್ಟ್‌ […]

ಉನ್ನಾವೋ ರೇಪ್ ಕೇಸ್​: ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್ ಅಪರಾಧಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 16, 2019 | 4:47 PM

Share

ದೆಹಲಿ: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಉನ್ನಾವೋ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್ ಅಪರಾಧಿ ಎಂದು ದೆಹಲಿಯ ತೀಸ್ ಹಜಾರಿ ಕೋರ್ಟ್‌ ತೀರ್ಪು ನೀಡಿದೆ.

2017ರ ಜೂನ್ 4ರಂದು ಅಪ್ರಾಪ್ತೆಯನ್ನು ಅಪಹರಣ ಮಾಡಿ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಪ್ರಕರಣ ಸಂಬಂಧ 2018ರ ಏ.14ರಂದು ಕುಲದೀಪ್ ಸೆಂಗರ್ ಬಂಧನವಾಗಿತ್ತು. ಶಾಸಕ ಕುಲದೀಪ್ ಸೆಂಗರ್ ವಿರುದ್ಧ 5 ಪ್ರಕರಣಗಳು ದಾಖಲಾಗಿವೆ. 5 ಪ್ರಕರಣಗಳ ಪೈಕಿ 1 ಪ್ರಕರಣದ ತೀರ್ಪು ನೀಡಿದ ತೀಸ್‌ ಹಜಾರಿ ಕೋರ್ಟ್‌ ಸೆಂಗರ್ ಅಪರಾಧಿ ಎಂದಿದೆ. ಡಿಸೆಂಬರ್ 19ರಂದು ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ. ಪ್ರಕರಣದಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆಗೆ ವಿಳಂಬ ಹಿನ್ನೆಲೆಯಲ್ಲಿ ಸಿಬಿಐಗೆ ತರಾಟೆ ತೆಗೆದುಕೊಂಡಿದೆ. ಕುಲದೀಪ್ ಸೆಂಗಾರ್ ಬಳಿ ಅಪ್ರಾಪ್ತೆ ಕರೆದೊಯ್ದಿದ್ದ ಶಶಿಸಿಂಗ್ ನಿರ್ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ.

Published On - 3:16 pm, Mon, 16 December 19

Follow Us
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ
ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ
ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD
ಗೃಹ ಸಚಿವರ ತವರಲ್ಲೇ ಪೊಲೀಸ್ ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ!
ಗೃಹ ಸಚಿವರ ತವರಲ್ಲೇ ಪೊಲೀಸ್ ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ!
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್