AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉನ್ನಾವೋ ರೇಪ್ ಕೇಸ್​: ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್ ಅಪರಾಧಿ

ದೆಹಲಿ: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಉನ್ನಾವೋ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್ ಅಪರಾಧಿ ಎಂದು ದೆಹಲಿಯ ತೀಸ್ ಹಜಾರಿ ಕೋರ್ಟ್‌ ತೀರ್ಪು ನೀಡಿದೆ. 2017ರ ಜೂನ್ 4ರಂದು ಅಪ್ರಾಪ್ತೆಯನ್ನು ಅಪಹರಣ ಮಾಡಿ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಪ್ರಕರಣ ಸಂಬಂಧ 2018ರ ಏ.14ರಂದು ಕುಲದೀಪ್ ಸೆಂಗರ್ ಬಂಧನವಾಗಿತ್ತು. ಶಾಸಕ ಕುಲದೀಪ್ ಸೆಂಗರ್ ವಿರುದ್ಧ 5 ಪ್ರಕರಣಗಳು ದಾಖಲಾಗಿವೆ. 5 ಪ್ರಕರಣಗಳ ಪೈಕಿ 1 ಪ್ರಕರಣದ ತೀರ್ಪು ನೀಡಿದ ತೀಸ್‌ ಹಜಾರಿ ಕೋರ್ಟ್‌ […]

ಉನ್ನಾವೋ ರೇಪ್ ಕೇಸ್​: ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್ ಅಪರಾಧಿ
ಸಾಧು ಶ್ರೀನಾಥ್​
|

Updated on:Dec 16, 2019 | 4:47 PM

Share

ದೆಹಲಿ: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಉನ್ನಾವೋ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್ ಅಪರಾಧಿ ಎಂದು ದೆಹಲಿಯ ತೀಸ್ ಹಜಾರಿ ಕೋರ್ಟ್‌ ತೀರ್ಪು ನೀಡಿದೆ.

2017ರ ಜೂನ್ 4ರಂದು ಅಪ್ರಾಪ್ತೆಯನ್ನು ಅಪಹರಣ ಮಾಡಿ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಪ್ರಕರಣ ಸಂಬಂಧ 2018ರ ಏ.14ರಂದು ಕುಲದೀಪ್ ಸೆಂಗರ್ ಬಂಧನವಾಗಿತ್ತು. ಶಾಸಕ ಕುಲದೀಪ್ ಸೆಂಗರ್ ವಿರುದ್ಧ 5 ಪ್ರಕರಣಗಳು ದಾಖಲಾಗಿವೆ. 5 ಪ್ರಕರಣಗಳ ಪೈಕಿ 1 ಪ್ರಕರಣದ ತೀರ್ಪು ನೀಡಿದ ತೀಸ್‌ ಹಜಾರಿ ಕೋರ್ಟ್‌ ಸೆಂಗರ್ ಅಪರಾಧಿ ಎಂದಿದೆ. ಡಿಸೆಂಬರ್ 19ರಂದು ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ. ಪ್ರಕರಣದಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆಗೆ ವಿಳಂಬ ಹಿನ್ನೆಲೆಯಲ್ಲಿ ಸಿಬಿಐಗೆ ತರಾಟೆ ತೆಗೆದುಕೊಂಡಿದೆ. ಕುಲದೀಪ್ ಸೆಂಗಾರ್ ಬಳಿ ಅಪ್ರಾಪ್ತೆ ಕರೆದೊಯ್ದಿದ್ದ ಶಶಿಸಿಂಗ್ ನಿರ್ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ.

Published On - 3:16 pm, Mon, 16 December 19

ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ