AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉನ್ನಾವೋ ರೇಪ್ ಕೇಸ್: 1ಪ್ರಕರಣದಲ್ಲಿ ಬಿಜೆಪಿಯ ಉಚ್ಚಾಟಿತ ಶಾಸಕನಿಗೆ ಜೀವಾವಧಿ, ಇನ್ನೂ 4 ಕೇಸ್ ಇದಾವೆ

ದೆಹಲಿ: ಉನ್ನಾವೋ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್​ಗೆ ಜೀವಿತಾವಧಿ ಶಿಕ್ಷೆ ನೀಡಿ ದೆಹಲಿಯ ತೀಸ್‌ ಹಜಾರಿ ಕೋರ್ಟ್‌ ಆದೇಶಿಸಿದೆ. ಸಂತ್ರಸ್ತೆ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಮತ್ತು ಕುಟುಂಬಕ್ಕೆ ಭದ್ರತೆ ನೀಡುವಂತೆ ಕೋರ್ಟ್ ಸೂಚಿಸಿದೆ. ಉತ್ತರ ಪ್ರದೇಶದ ಬಂಗಾರಮೌ ಕ್ಷೇತ್ರದ ಬಿಜೆಪಿಯ ಉಚ್ಚಾಟಿತ ಶಾಸಕ ಕುಲದೀಪ್ ಸೆಂಗರ್‌ ಅಪರಾಧಿ ಎಂದು ಡಿಸೆಂಬರ್ 16ರಂದು ಕೋರ್ಟ್ ತೀರ್ಪು ನೀಡಿತ್ತು. ಇಂದು ಅಪರಾಧಿ ಸೆಂಗರ್​ಗೆ ಜೀವಾವಧಿ ಶಿಕ್ಷೆ ಹಾಗು 25 ಲಕ್ಷ […]

ಉನ್ನಾವೋ ರೇಪ್ ಕೇಸ್: 1ಪ್ರಕರಣದಲ್ಲಿ ಬಿಜೆಪಿಯ ಉಚ್ಚಾಟಿತ ಶಾಸಕನಿಗೆ ಜೀವಾವಧಿ, ಇನ್ನೂ 4 ಕೇಸ್ ಇದಾವೆ
Follow us
ಸಾಧು ಶ್ರೀನಾಥ್​
|

Updated on:Dec 20, 2019 | 2:48 PM

ದೆಹಲಿ: ಉನ್ನಾವೋ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್​ಗೆ ಜೀವಿತಾವಧಿ ಶಿಕ್ಷೆ ನೀಡಿ ದೆಹಲಿಯ ತೀಸ್‌ ಹಜಾರಿ ಕೋರ್ಟ್‌ ಆದೇಶಿಸಿದೆ. ಸಂತ್ರಸ್ತೆ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಮತ್ತು ಕುಟುಂಬಕ್ಕೆ ಭದ್ರತೆ ನೀಡುವಂತೆ ಕೋರ್ಟ್ ಸೂಚಿಸಿದೆ.

ಉತ್ತರ ಪ್ರದೇಶದ ಬಂಗಾರಮೌ ಕ್ಷೇತ್ರದ ಬಿಜೆಪಿಯ ಉಚ್ಚಾಟಿತ ಶಾಸಕ ಕುಲದೀಪ್ ಸೆಂಗರ್‌ ಅಪರಾಧಿ ಎಂದು ಡಿಸೆಂಬರ್ 16ರಂದು ಕೋರ್ಟ್ ತೀರ್ಪು ನೀಡಿತ್ತು. ಇಂದು ಅಪರಾಧಿ ಸೆಂಗರ್​ಗೆ ಜೀವಾವಧಿ ಶಿಕ್ಷೆ ಹಾಗು 25 ಲಕ್ಷ ರೂ. ದಂಡ ವಿಧಿಸಿ ದೆಹಲಿಯ ತೀಸ್‌ ಹಜಾರಿ ಕೋರ್ಟ್‌ ಆದೇಶ ನೀಡಿದೆ.

2017ರ ಜೂನ್ 4ರಂದು ಬಾಲಕಿ ಅಪಹರಿಸಿ ಅತ್ಯಾಚಾರ ಎಸಗಿದ್ದರು. ಪ್ರಕರಣ ಸಂಬಂಧ 2018ರ ಏ.14ರಂದು ಕುಲದೀಪ್ ಸೆಂಗರ್ ಬಂಧನವಾಗಿತ್ತು. ಶಾಸಕ ಕುಲದೀಪ್ ಸೆಂಗರ್ ವಿರುದ್ಧ 5 ಪ್ರಕರಣಗಳು ದಾಖಲಾಗಿವೆ. 5 ಪ್ರಕರಣಗಳ ಪೈಕಿ 1 ಪ್ರಕರಣದ ತೀರ್ಪು ನೀಡಿದ ತೀಸ್‌ ಹಜಾರಿ ಕೋರ್ಟ್‌ ಸೆಂಗರ್ ದೋಷಿ ಎಂದು ತೀರ್ಪು ನೀಡಿ ಶಿಕ್ಷೆ ಪ್ರಮಾಣ ಪ್ರಕಟಿಸಿದೆ.

Published On - 2:17 pm, Fri, 20 December 19

ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ